ನ್ಯೂಸ್ ಆ್ಯರೋ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲ್ಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಟೀಂ ಇಂಡಿಯಾವನ್ನು ಕಳುಹಿಸಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಆಡುವ ಬಗ್ಗೆ ಇದ್ದ ಅನುಮಾನಗಳಿಗೆ ತೆರೆಬಿದ್ದಿದೆ. ಇಂದು ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಎಂಇಎ ವಕ್ತಾರ ರಣಧೀರ್ ಜೈಸ್ವಾ
ಹಿಂದಿಯಲ್ಲಿ ಟ್ವೀಟ್ ಖಾತೆ ತೆರೆದ ಆರ್ಸಿಬಿ; ಕನ್ನಡಿಗರು, ಅಭಿಮಾನಿಗಳು ಆಕ್ರೋಶ
ನ್ಯೂಸ್ ಆ್ಯರೋ: ಆರ್ಸಿಬಿ ಹಿಂದಿಯಲ್ಲಿ ಎಕ್ಸ್ ಪೇಜ್ ಓಪನ್ ಮಾಡಿ ಒಂದೆರಡು ಪೋಸ್ಟ್ ಶೇರ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಈ ಸಂಬಂಧ ಟ್ವೀಟ್ ಮಾಡಿದ್ದು, ನಿಮಗೆ ಬೆಂಬಲ ಕೊಡುತ್ತಿರುವುದು ಬೆಂಗಳೂರು ಎನ್ನುವ ಹೆಸರಿಗೆ. ನಮ್ಮ ತಂಡ ಎಂದು ಪ್ರಾಣ ಕೊಟ್ಟು ಪ್ರೀತಿಸೋ ಕನ್ನಡಿಗರ ಪ್ರೀತಿಯನ್ನು ದುರುಪಯೋಗ ಪಡಿಸಿಕೊಳ್ಳಬೇಡಿ. ನಿಮ್ಮ ಐ
ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟುಗೆ ಶಾಕ್; ಬಜರಂಗ್ ಪುನಿಯಾ 4 ವರ್ಷ ಬ್ಯಾನ್, ಕಾರಣವೇನು ?
ನ್ಯೂಸ್ ಆ್ಯರೋ: ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ. ಮಾರ್ಚ್ 10 ರಂದು ಸೋನೆಪತ್ನಲ್ಲಿ ನಡೆದ ರಾಷ್ಟ್ರೀಯ ತಂಡದ ಆಯ್ಕೆಗೆ ನಡೆದ ಟ್ರಯಲ್ಸ್ನಲ್ಲಿ ಆಯ್ಕೆಯಾದ ನಂತರ ಪುನಿಯಾ ಮೂತ್ರದ ಮಾದರಿಯನ್ನು ಪರೀಕ್ಷೆಗೆ ನೀಡಲಿ ನಿರಾಕರಿಸಿದರು. ಇದನ್ನು ನಿಯಮ ಬಾಹಿರ ಎಂದು ಪರಿಗಣಿಸಿರುವ ನಾಡಾ ಪೂನಿಯಾರನ್ನ ನಾಲ್ಕು ವರ್ಷಗಳ ಕಾಲ ಬ್ಯಾನ್ ಮಾಡಿದೆ. ಕಳೆದ
ಗುಜರಾತ್ ಟೈಟನ್ಸ್ ಪಾಲಾದ ಮೊಹ್ಮದ್ ಸಿರಾಜ್; ಆರ್ಸಿಬಿ ಜೊತೆಗಿನ ಜರ್ನಿ ಬಗ್ಗೆ ಸಿರಾಜ್ ಭಾವುಕ
ನ್ಯೂಸ್ ಆ್ಯರೋ : ಕಳೆದ 7 ವರ್ಷಗಳಿಂದ ಆರ್ಸಿಬಿಯ ಭಾಗವಾಗಿದ್ದ ಮೊಹಮ್ಮದ್ ಸಿರಾಜ್, IPL-2025ನಲ್ಲಿ ಗುಜರಾತ್ ಟೈಟನ್ಸ್ ಪರ ಆಡಲಿದ್ದಾರೆ. ಮೆಗಾ ಹರಾಜಿನಲ್ಲಿ ಗುಜರಾತ್ ಟೈಟನ್ಸ್ ಸಿರಾಜ್ ಅವರನ್ನು 12.25 ಕೋಟಿಗೆ ಖರೀದಿಸಿದೆ. ಬೆನ್ನಲ್ಲೇ ಆರ್ಸಿಬಿ ಜೊತೆಗಿನ ದಿನಗಳನ್ನು ನೆನೆದು ಸಿರಾಜ್ ಭಾವನಾತ್ಮಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. RCB ಜೊತೆಗೆ ಕಳೆದ ವಿಶೇಷ ಕ್ಷಣಗಳ ಕುರಿತ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಸ
ಕೆ.ಎಲ್ ರಾಹುಲ್ ಕೈಬಿಟ್ಟ ಆರ್ಸಿಬಿ ಟೀಮ್; ತಂಡದ ವಿರುದ್ಧ ವಿರಾಟ್ ಕೊಹ್ಲಿ ಅಸಮಾಧಾನ
ನ್ಯೂಸ್ ಆ್ಯರೋ: 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜು ಮುಕ್ತಾಯಗೊಂಡಿದೆ. ಈ ಬಾರಿ ಹರಾಜಿನಲ್ಲಿ ಆರ್ಸಿಬಿ ಬರೋಬ್ಬರಿ 19 ಆಟಗಾರರನ್ನು ಖರೀದಿ ಮಾಡಿದೆ. ಆರ್ಸಿಬಿ ಈ ಮೂಲಕ ಮುಂದಿನ ಸೀಸನ್ಗೆ 22 ಆಟಗಾರರ ಬಲಿಷ್ಠ ತಂಡ ರೂಪಿಸಿದೆ. ಇನ್ನು ಮೆಗಾ ಹರಾಜಿಗೂ ಮುನ್ನ ಆರ್ಸಿಬಿ ವಿರಾಟ್ ಕೊಹ್ಲಿ, ಯಶ್ ದಯಾಳ್ ಹಾಗೂ ರಜತ್ ಪಾಟಿದಾರ್ ರೀಟೈನ್ ಮಾಡಿಕೊಂಡಿತ್ತು. ಈಗ ನಡೆದ ಮೆಗಾ ಹರಾಜಿನಲ್ಲೂ 19 ಆಟಗಾರರನ್ನು ಖರೀದಿ ಮಾ