ರಕ್ತ ಬರುವಂತೆ ಲಾಯರ್​​ ಜಗದೀಶ್​ ಮೇಲೆ ಮಾರಣಾಂತಿಕ ಹಲ್ಲೆ;ಇತ್ತ ಮಗ, ಗನ್​ಮ್ಯಾನ್​ ಅರೆಸ್ಟ್

ಬೆಂಗಳೂರು

ನ್ಯೂಸ್ ಆ್ಯರೋ: ಒಂದಲ್ಲ ಮತ್ತೊಂದು ವಿಚಾರಕ್ಕೆ ಸುದ್ದಿ ಆಗುತ್ತಿರೋ ಲಾಯರ್​ ಜಗದೀಶ್​ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ ಎಂದು ತಿಳಿದು ಬಂದಿದೆ. ಕಿಡಿಗೇಡಿಗಳು ಲಾಯರ್ ಜಗದೀಶ್​ ಮೇಲೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಲಾಯರ್​ ಜಗದೀಶ್​ ಅವರಿಗೆ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ. ಜಗದೀಶ್ ಮುಖದಲ್ಲಿ ರಕ್ತ ಸುರಿಯುತ್ತಿದ್ದು, ಕಿಡಿಗೇಡಿಗಳ ವಿರುದ್ಧ ವಿಡಿಯೋ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇವತ್ತು ನನ್ನ ಮೇಲೆ ಮಾ

ಬೆಂಗಳೂರು ಹೊಸ ವರ್ಷಾಚರಣೆ; ಪೊಲೀಸರಿಗೆ ಆಯುಕ್ತ ದಯಾನಂದ್​ ಖಡಕ್​ ಸೂಚನೆ

ಬೆಂಗಳೂರು

ನ್ಯೂಸ್ ಆ್ಯರೋ: ಹೊಸ ವರ್ಷಾಚರಣೆಗೆ ದಿನಗಣನೆ ಆರಂಭವಾದ ಹಿನ್ನೆಲೆಯಲ್ಲಿ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಅವರು ಪೊಲೀಸ್ ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ

ಕಾರ್‌ನ ಮೇಲೆ ಬಿದ್ದ ಕಂಟೇನರ್‌ ಲಾರಿ; 6 ಮಂದಿಯ ದೇಹ ಛಿಧ್ರ !

ಬೆಂಗಳೂರು

ನ್ಯೂಸ್ ಆ್ಯರೋ: ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. 2 ಕಾರು, 2 ಲಾರಿ, ಶಾಲಾ ವಾಹನದ ನಡುವೆ ಸರಣಿ ಅಪಘಾತ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ನೆಲಮಂಗಲದ ಟಿ.ಬೇಗೂರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಸರಣಿ ಅಪಘಾತ ನಡೆದಿದೆ. ಇದರಿದಾಗಿ ತುಮಕೂರು ಬೆಂಗಳೂರು ರಸ್ತೆಯಲ್ಲಿ ಬಾರಿ ಟ್ರಾಫಿಕ್ ಜಾಮ್ ಆಗಿದೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಆಗಮಿಸಿದ್ದು, ಕಂ

ಬೇಲ್​ ಸಿಕ್ಕ 3 ದಿನಗಳ ನಂತರ ಬಿಡುಗಡೆ ಭಾಗ್ಯ; ಪರಪ್ಪನ ಅಗ್ರಹಾರದಿಂದ ನಗು ನಗುತ್ತ ಹೊರ ಬಂದ ಪವಿತ್ರ ಗೌಡ

ಬೆಂಗಳೂರು

ನ್ಯೂಸ್ ಆ್ಯರೋ: ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಸೇರಿದ್ದ ನಟಿ ಪವಿತ್ರ ಗೌಡ ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್ ಆಗಿದ್ದಾರೆ. ಇಂದು ಬೆಳಗ್ಗೆ ಜೈಲಿನಿಂದ ಬಿಡುಗಡೆಗೊಂಡರು. ಜೂನ್ 11 ರಂದು ಅರೆಸ್ಟ್​ ಆಗಿದ್ದ ಪವಿತ್ರಾಗೌಡ, ಜೂನ್ 20 ರಂದು ಜೈಲು ಸೇರಿದ್ದರು. ಬರೋಬ್ಬರಿ ಆರು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಪ್ರಕರಣಲ್ಲಿ ಮೊದಲ ಆರೋಪಿ ಆಗಿರುವ ಪವಿತ್ರ ಗೌಡಗೆ ಕಳೆದ ಶುಕ್ರವಾರ ಹೈಕೋರ್ಟ್ ಜಾಮೀನು ಸಿಕ್ಕಿತ

ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಡೇಟ್‌ ಫಿಕ್ಸ್‌ ವಿಚಾರ ; ಹೈಕೋರ್ಟ್‌ಗೆ​ ಸರ್ಕಾರ ಕೊಟ್ಟ ಮಾಹಿತಿ ಏನು ?

ಬೆಂಗಳೂರು

ನ್ಯೂಸ್ ಆ್ಯರೋ: ಬೆಂಗಳೂರಿನಲ್ಲಿ ಕಂಬಳ ಆಯೋಜನೆಗೆ ಈವರೆಗೆ ದಿನಾಂಕ ನಿಗದಿ ಆಗಿಲ್ಲ. ಆದರೆ, ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ನವೆಂಬರ್ 17ಕ್ಕೆ ಕಂಬಳ ಆಯೋಜಿಸಲಾಗಿದೆ ಎಂಬುದಾಗಿ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲಿ ಕಂಬಳ ಸಮಿತಿಗೆ ಕಂಬಳ ಆಯೋಜಿಸಲು ಅನುಮತಿ ನೀಡದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಪೀಪಲ್ ಫಾರ್ ದಿ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ (ಪೆಟಾ) ಸ್

Page 1 of 4