ಸುಪ್ರೀಂ ಕೋರ್ಟ್​​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ; ಪದವಿ ಪಾಸಾಗಿದ್ದವರು ಇಂದೇ ಅರ್ಜಿ ಸಲ್ಲಿಸಿ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಪದವಿ ಪೂರ್ಣಗೊಳಿಸಿ, ಕಂಪ್ಯೂಟರ್ ಜ್ಞಾನ ಹೊಂದಿರುವವರು ಅಭ್ಯರ್ಥಿಗಳು ಉದ್ಯೋಗದ ಹುಡುಕಾಟದಲ್ಲಿದ್ದೀರಾ, ಹಾಗಾದ್ರೆ ನೀವು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಲೇಬೇಡಿ. ಇದೀಗ ಸುಪ್ರೀಂಕೋರ್ಟ್ ನಲ್ಲಿ ಖಾಲಿ ಇರುವ 107 ಕೋರ್ಟ್ ಮಾಸ್ಟರ್, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಹಾಗೂ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ಕೌಶಲ್ಯಾಭಿವೃದ್ಧಿ ತರಬೇತಿ, ಉದ್ಯೋಗ, ಉನ್ನತ ವಿದ್ಯಾಭ್ಯಾಸಕ್ಕೆ ಇಲ್ಲಿದೆ ಅವಕಾಶ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೆಲವು ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಈ ನಿಟ್ಟಿನಲ್ಲಿ 2023-2024 ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ಶೇಕಡ 70ಕ್ಕಿಂತ ಹೆಚ್ಚು ಅಂಕ ಪಡೆದು ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ದೇಶದ ಅತಿ ದೊಡ್ಡ ಸಾಫ್ಟ್‌ವೇರ್‌ ಸಂಸ್ಥೆಗಳಲ್ಲಿ ಒಂದಾಗಿರುವ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ; ಇನ್ಸ್‌ಪೆಕ್ಟರ್, ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆದವರು ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸುವರ್ಣವಕಾಶವಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯು ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. 164 ಹುದ್ದೆಗಳು ಖಾಲಿಯಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಹತಾ ಮಾನದಂಡಗಳನ್ನು ಪರಿಗಣಿಸಿ ಅರ್ಜಿಯನ್ನು ಸಲ್ಲ

500ಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳು; ಹೆಡ್​ ಕಾನ್​ಸ್ಟೆಬಲ್, ಕಾನ್​ಸ್ಟೆಬಲ್ ಹುದ್ದೆಗಳು ಖಾಲಿ ಇಂದೇ ಅರ್ಜಿ ಸಲ್ಲಿಸಿ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಭಾರತ ಸರ್ಕಾರದ ಅಡಿ ಕೆಲಸ ನಿರ್ವಹಿಸಲು ಆಸಕ್ತಿವುಳ್ಳ ಅಭ್ಯರ್ಥಿಗಳಿಗೆ ಶುಭ ಸುದ್ದಿಯೊಂದು ಒಲಿದು ಬಂದಿದೆ. ಈ ಕೆಲಸ ಮಾಡಲು ಇಷ್ಟ ಇರುವ ಮಹಿಳೆಯರು, ಪುರುಷರು ಇಬ್ಬರೂ ಈಗಲೇ ತಮ್ಮ ದಾಖಲೆಗಳನ್ನು ರೆಡಿಮಾಡಿಕೊಂಡು ನಾಳೆಯಿಂದ ಅರ್ಜಿ ಸಲ್ಲಿಕೆ ಮಾಡಬಹುದು. ಇವೆಲ್ಲ ಕೇಂದ್ರ ಸರ್ಕಾರದ ಉದ್ಯೋಗಗಳು ಆಗಿದ್ದರಿಂದ ಪರೀಕ್ಷೆ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಇತರೆ ಎಲ್ಲ ಪ್ರಕ್ರಿಯೆಗಳು ಸಮಯಕ್ಕೆ ಸರಿಯಾಗಿ ನಡೆಯುತ್ತವೆ. ಐಟ

ಪಿಎಂ ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅಸ್ತು; ಹಣದ ನೆರವು ನೀಡುವ ಈ ಯೋಜನೆ ಯಾರಿಗೆ ಸಿಗಲಿದೆ

ಉದ್ಯಮ ಉದ್ಯೋಗ

ನ್ಯೂಸ್ ಆ್ಯರೋ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ. ಉನ್ನತ ಶಿಕ್ಷಣ ಪಡೆಯಲಿಚ್ಚಿಸುವ ವಿದ್ಯಾರ್ಥಿಗಳಿಗೆ ಹಣದ ಕೊರತೆ ಅಡ್ಡಿಯಾಗಬಾರದು ಎನ್ನುವ ಕಾರಣಕ್ಕೆ ಈ ಯೋಜನೆ ಜಾರಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಹೇಳಿದ್ದಾರೆ. ಈ ಯೋಜನೆಯ ಪ್ರಕಾರ, ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳ

Page 4 of 8