ನ್ಯೂಸ್ ಆ್ಯರೋ: ತನ್ನ ಅಸಾಧಾರಣ ಪ್ರದರ್ಶನದ ಮೂಲಕ ದೇಶದ ಗಮನಸೆಳೆದಿದ್ದ ಭಾರತದ ಪ್ರಖ್ಯಾತ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಸೋಮವಾರ ಕ್ರೀಡೆಯಿಂದ ನಿವೃತ್ತಿ ಘೋಷಣೆ ಮಾಡಿದ್ದಾರೆ. 31 ವರ್ಷದ ಅಥ್ಲೀಟ್ ಭಾವನಾತ್ಮಕ ಸುದ್ದಿಯನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಬಹಿರಂಗ ಮಾಡಿದ್ದಾರೆ. ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದ ಮತ್ತು ಭಾರತೀಯ ಜಿಮ್ನಾಸ್ಟಿಕ್ಸ್ ಅನ್ನು ಜಾಗತಿಕ ಭೂಪಟದಲ್ಲಿ ಇರಿಸಿದ ಸಾಹಸದೊಂದಿಗೆ ಅವರು ಕ್ರೀಡೆಗೆ
ವನಿತಾ ಟಿ20 ವಿಶ್ವಕಪ್: ಭಾರತೀಯ ವನಿತೆಯರಿಗೆ ಇಂದು ಕಿವೀಸ್ ಸವಾಲು
ನ್ಯೂಸ್ ಆ್ಯರೋ: ಪ್ರಶಸ್ತಿ ಗೆಲ್ಲುವ ಆತ್ಮವಿಶ್ವಾಸದಿಂದ ದುಬಾೖಗೆ ಆಗಮಿ ಸಿರುವ ಭಾರತೀಯ ವನಿತೆಯರು ಶುಕ್ರವಾರ ನಡೆಯುವ ವನಿತಾ ಟಿ20 ವಿಶ್ವಕಪ್ನ “ಎ’ ಬಣದ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಸವಾಲನ್ನು ಎದುರಿ ಸಲಿದ್ದಾರೆ. ತಂಡದ ಹಿರಿಯ ಆಟ ಗಾರರು ಉತ್ತಮ ನಿರ್ವಹಣೆ ನೀಡಿ ದರೆ ಭಾರತ ಭರ್ಜರಿ ಪ್ರದರ್ಶನ ನೀಡಿ ಉತ್ತಮ ಆರಂಭ ಪಡೆಯುವ ಸಾಧ್ಯತೆಯಿದೆ. ನಾಯಕ ಹರ್ಮನ್ಪ್ರೀತ್ ಕೌರ್ ಕೊನೆಯ ಟಿ20 ವಿಶ್ವಕಪ್ನಲ್ಲಿ ಕಾಣಿಸಿ ಕೊಳ್ಳುವ ಸಾ
ಪಾಕ್ ತಂಡದ ನಾಯಕತ್ವಕ್ಕೆ ಬಾಬರ್ ಆಝಂ ರಾಜೀನಾಮೆ
ನ್ಯೂಸ್ ಆ್ಯರೋ: ಪಾಕಿಸ್ತಾನ್ ತಂಡದ ನಾಯಕತ್ವದಿಂದ ಬಾಬರ್ ಆಝಂ ಕೆಳಗಿಳಿದಿದ್ದಾರೆ. ಈ ಹಿಂದೆಯೇ ಟೆಸ್ಟ್ ತಂಡದ ನಾಯಕತ್ವದಿಂದ ರಾಜೀನಾಮೆ ನೀಡಿದ್ದ ಬಾಬರ್ ಇದೀಗ ಟಿ20 ಹಾಗೂ ಏಕದಿನ ತಂಡಗಳ ಕ್ಯಾಪ್ಟನ್ಸಿಯನ್ನು ತ್ಯಜಿಸಿದ್ದಾರೆ. ಇದರೊಂದಿಗೆ ಮುಂಬರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕ್ ತಂಡವನ್ನು ಹೊಸ ನಾಯಕ ಮುನ್ನಡೆಸುವುದು ಖಚಿತವಾಗಿದೆ. ಇದಕ್ಕೂ ಮುನ್ನ, 2023 ರಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡದ ಹೀನಾಯ ಪ
ಜೈಸ್ವಾಲ್ ಅಬ್ಬಕ್ಕೆ ಬಾಂಗ್ಲಾ ತತ್ತರ; ಭಾರತಕ್ಕೆ ಭರ್ಜರಿ ಜಯ
ನ್ಯೂಸ್ ಆ್ಯರೋ: ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳಿಂದ ಅಮೋಘ ಗೆಲುವು ಸಾಧಿಸಿದೆ. 95 ರನ್ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ ಮೂಲಕ ಭಾರತ 2-0ದಿಂದ ಟೆಸ್ಟ್ ಸರಣಿಯನ್ನು ಕೈವಶ ಮಾಡಿಕೊಂಡಿತು. ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ 2ನೇ ಇನ್ನಿಂಗ್ಸ್ನಲ್ಲಿ ಬಾಂಗ್ಲಾದೇಶ ಕೇವಲ 146 ರನ್ಗಳಿಗೆ ಆಲೌಟ್ ಆಗಿತ್ತ
‘RCB ಕ್ಯಾಪ್ಟನ್ ಕೆ ಎಲ್ ರಾಹುಲ್’ ಚಿನ್ನಸ್ವಾಮಿಯಲ್ಲಿ ಅಭಿಮಾನಿಗಳ ಕೂಗು
ನ್ಯೂಸ್ ಆ್ಯರೋ : ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಆರ್ಸಿಬಿ ತಂಡ ಸೇರಲಿದ್ದಾರೆ ಎಂಬ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿದೆ. ಈಗ ಸುದ್ದಿಗೆ ಸಾತ್ ನೀಡುವಂತೆ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಹುಲ್ ದುಲೀಪ್ ಟ್ರೋಫಿಯಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದು, ಭಾರತ ಎ ತಂಡದ ಪರ ಕಣಕ್ಕೆ ಇಳಿದಿದ್ದಾರೆ. ಈ ವೇಳೆ ರಾಹುಲ್ ಸ್ಟೇಡಿಯಂ ಪ್ರವೇಶಿಸುತ್ತಿದ್ದಂತೆ ಅಭಿಮಾನಿಗಳು ‘