ನ್ಯೂಸ್ ಆ್ಯರೋ: ಟೀಮ್ ಇಂಡಿಯಾ ಸ್ಪಿನ್ನರ್ ಯುಜುವೇಂದ್ರ ಚಹಲ್ ಡಿವೋರ್ಸ್ನ ಸುದ್ದಿ ಇನ್ನೂ ಮಾಸಿಲ್ಲ. ಅದಾಗಲೇ ಮತ್ತೊಬ್ಬ ಕ್ರಿಕೆಟಿಗನ ಬಾಳಲ್ಲಿ ಬಿರುಗಾಳಿ ಎದ್ದಿದೆ. ಟೀಮ್ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮನೀಷ್ ಪಾಂಡೆ ದಾಂಪತ್ಯ ಜೀವನದ ಹಳಿ ತಪ್ಪಿದೆ ಎಂಬ ಶಾಕಿಂಗ್ ಸುದ್ದಿ ಇದೀಗ ಹೊರಬಿದ್ದಿದೆ. 2019ರ ಡಿಸೆಂಬರ್ನಲ್ಲಿ ಶುರುವಾಗಿದ್ದ ದಾಂಪತ್ಯಯಾನ 7 ವರ್ಷಕ್ಕೆ ಅಂತ್ಯದ ಹಾದಿ ಹಿಡಿದಿದೆ. ಮನೀಷ್ ಪಾಂಡೆ – ಅಶ್ರಿತಾ
ಕನ್ನಡಿಗನಿಗೆ ಬಿಸಿಸಿಐ ಬಿಗ್ ಶಾಕ್; ಮೆಗಾ ಟೂರ್ನಿಯಿಂದ ಕೆ.ಎಲ್ ರಾಹುಲ್ ಔಟ್
ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಮೆಗಾ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಶುರುವಾಗಿವೆ. ಇನ್ನೂ 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟಿಸಬೇಕು ಎಂದು ಐಸಿಸಿ ಗಡುವು ನೀಡಿದೆ. ಇನ್ನು, ಬಿಸಿಸಿಐ ಕೂಡ ಬಲಿಷ್ಠ ಟೀಮ್ ಇಂಡಿಯಾ ಪ್ರಕಟ ಮಾಡಬೇಕಿದೆ. ಇದರ ಭಾಗವಾಗಿ ಶನಿವಾರ ಬಿಸಿಸಿಐ ಸೆಲೆಕ್ಷನ್ ಕಮಿಟಿ ಸಭೆ ನಡೆಸಲಿದ
ಡಿವೋರ್ಸ್ ವದಂತಿಗೆ ಮೌನ ಮುರಿದ ಚಹಾಲ್; ಪೋಸ್ಟ್ ಹಾಕಿ ಟೀಂ ಇಂಡಿಯಾ ಸ್ಟಾರ್ ಹೇಳಿದ್ದೇನು?
ನ್ಯೂಸ್ ಆ್ಯರೋ: ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಚಹಾಲ್ ಮತ್ತು ಪತ್ನಿ ಧನಶ್ರೀ ಮಧ್ಯೆ ಎಲ್ಲವೂ ಸರಿ ಇಲ್ಲ. ಡಿವೋರ್ಸ್ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ ಎಂಬ ವದಂತಿ ಇದೆ. ಇಷ್ಟು ದಿನ ನಿಗೂಢ ಪೋಸ್ಟ್ ಮಾಡುತ್ತಿದ್ದ ಚಹಾಲ್ ಇದೀಗ, ವದಂತಿಗಳ ವಿರುದ್ಧ ನೇರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ
ಚಹಾಲ್-ಧನಶ್ರೀ ಸಂಬಂಧದಲ್ಲಿ ಬಿರುಕಿಗೆ ಪ್ರಮುಖ ಕಾರಣಗಳೇನು; ಇನ್ಸ್ಟಾಗ್ರಾಮ್ ನಲ್ಲಿ ಚಹಾಲ್ ಹಂಚಿಕೊಂಡಿದ್ದೇನು ?
ನ್ಯೂಸ್ ಆ್ಯರೋ: ಟೀಂ ಇಂಡಿಯಾ ಸ್ಟಾರ್ ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ಸಂಸಾರದಲ್ಲಿ ಬಿರುಕು ಮೂಡಿದೆ. ಡಿವೋರ್ಸ್ ಪ್ರಕ್ರಿಯೆಗಳು ನಡೆಯುತ್ತಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಚಹಾಲ್ ಆಗಲಿ, ಧನಶ್ರೀ ಆಗಲಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಇನ್ಸ್ಟಾಗ್ರಾಮ್ನಲ್ಲಿ ಪರಸ್ಪರ ಅನ್ಫಾಲೋ ಮಾಡಿಕೊಂಡಿದ್ದಾರೆ. ಚಹಾಲ್ ಅವರು ಒಂದು ಹೆಜ್ಜೆ ಮುಂದೆ ಹೋಗಿ, ಧನಶ್ರೀ ಜೊತೆಗಿನ ಎಲ್ಲಾ ಫೋಟೋಗಳ
ಟೀಮ್ ಇಂಡಿಯಾಗೆ ಬಿಗ್ ಶಾಕ್; ಅಶ್ವಿನ್ ಬೆನ್ನಲ್ಲೇ ದಿಢೀರ್ ನಿವೃತ್ತಿ ಘೋಷಿಸಿದ ಸ್ಟಾರ್ ಕ್ರಿಕೆಟರ್
ನ್ಯೂಸ್ ಆ್ಯರೋ: ಸದ್ಯ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡೆಯುತ್ತಿದೆ. ಸಿಡ್ನಿ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರೋ ಕೊನೆಯ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಗೆಲ್ಲಲೇಬೇಕಿದೆ. ಇದರ ಮಧ್ಯೆ ಟೀಮ್ ಇಂಡಿಯಾಗೆ ಆಘಾತದ ಸುದ್ದಿ ಒಂದಿದೆ. ಇತ್ತೀಚೆಗಷ್ಟೇ ಟೀಮ್ ಇಂಡಿಯಾ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ