ಇನ್ಸ್​​ಸ್ಟಾದಲ್ಲಿ ಅನ್​ಫಾಲೋ.. ಫೋಟೋ​ ಡಿಲೀಟ್​; ಪಾಂಡ್ಯ, ಚಹಾಲ್ ಬೆನ್ನಲ್ಲೇ ಮತ್ತೊಬ್ಬ ಕ್ರಿಕೆಟಿಗನ ದಾಂಪತ್ಯದಲ್ಲಿ ಬಿರುಕು !

ಕ್ರೀಡೆ

ನ್ಯೂಸ್ ಆ್ಯರೋ: ಟೀಮ್​ ಇಂಡಿಯಾ ಸ್ಪಿನ್ನರ್​​ ಯುಜುವೇಂದ್ರ ಚಹಲ್​ ಡಿವೋರ್ಸ್​ನ ಸುದ್ದಿ ಇನ್ನೂ ಮಾಸಿಲ್ಲ. ಅದಾಗಲೇ ಮತ್ತೊಬ್ಬ ಕ್ರಿಕೆಟಿಗನ ಬಾಳಲ್ಲಿ ಬಿರುಗಾಳಿ ಎದ್ದಿದೆ. ಟೀಮ್​ ಇಂಡಿಯಾ ಕ್ರಿಕೆಟಿಗ, ಕನ್ನಡಿಗ ಮನೀಷ್​ ಪಾಂಡೆ ದಾಂಪತ್ಯ ಜೀವನದ ಹಳಿ ತಪ್ಪಿದೆ ಎಂಬ ಶಾಕಿಂಗ್​ ಸುದ್ದಿ ಇದೀಗ ಹೊರಬಿದ್ದಿದೆ. 2019ರ ಡಿಸೆಂಬರ್​ನಲ್ಲಿ ಶುರುವಾಗಿದ್ದ ದಾಂಪತ್ಯಯಾನ 7 ವರ್ಷಕ್ಕೆ ಅಂತ್ಯದ ಹಾದಿ ಹಿಡಿದಿದೆ. ಮನೀಷ್​ ಪಾಂಡೆ – ಅಶ್ರಿತಾ

ಕನ್ನಡಿಗನಿಗೆ ಬಿಸಿಸಿಐ ಬಿಗ್​ ಶಾಕ್​​; ಮೆಗಾ ಟೂರ್ನಿಯಿಂದ ಕೆ.ಎಲ್​ ರಾಹುಲ್​ ಔಟ್

ಕ್ರೀಡೆ

ಬಹುನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಆರಂಭಕ್ಕೆ ಇನ್ನೇನು ಒಂದೂವರೆ ತಿಂಗಳು ಮಾತ್ರ ಬಾಕಿ ಇದೆ. ಈ ಮೆಗಾ ಟೂರ್ನಿಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಶುರುವಾಗಿವೆ. ಇನ್ನೂ 3 ದಿನದಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಎಲ್ಲಾ ತಂಡಗಳು ಪ್ರಕಟಿಸಬೇಕು ಎಂದು ಐಸಿಸಿ ಗಡುವು ನೀಡಿದೆ. ಇನ್ನು, ಬಿಸಿಸಿಐ ಕೂಡ ಬಲಿಷ್ಠ ಟೀಮ್​ ಇಂಡಿಯಾ ಪ್ರಕಟ ಮಾಡಬೇಕಿದೆ. ಇದರ ಭಾಗವಾಗಿ ಶನಿವಾರ ಬಿಸಿಸಿಐ ಸೆಲೆಕ್ಷನ್​ ಕಮಿಟಿ ಸಭೆ ನಡೆಸಲಿದ

ಡಿವೋರ್ಸ್​ ವದಂತಿಗೆ ಮೌನ ಮುರಿದ ಚಹಾಲ್; ಪೋಸ್ಟ್ ಹಾಕಿ ಟೀಂ ಇಂಡಿಯಾ ಸ್ಟಾರ್ ಹೇಳಿದ್ದೇನು?

ಕ್ರೀಡೆ

ನ್ಯೂಸ್ ಆ್ಯರೋ: ಟೀಂ ಇಂಡಿಯಾದ ಲೆಗ್​ ಸ್ಪಿನ್ನರ್ ಚಹಾಲ್​ ಮತ್ತು ಪತ್ನಿ ಧನಶ್ರೀ ಮಧ್ಯೆ ಎಲ್ಲವೂ ಸರಿ ಇಲ್ಲ. ಡಿವೋರ್ಸ್​ ಪಡೆದುಕೊಳ್ಳಲು ನಿರ್ಧರಿಸಿದ್ದಾರೆ ಎಂಬ ವದಂತಿ ಇದೆ. ಇಷ್ಟು ದಿನ ನಿಗೂಢ ಪೋಸ್ಟ್ ಮಾಡುತ್ತಿದ್ದ ಚಹಾಲ್ ಇದೀಗ, ವದಂತಿಗಳ ವಿರುದ್ಧ ನೇರವಾಗಿ ಬೇಸರ ವ್ಯಕ್ತಪಡಿಸಿದ್ದಾರೆ. ಇನ್​​ಸ್ಟಾಗ್ರಾಮ್​​ನಲ್ಲಿ ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಅಭಿಮಾನಿಗಳ ಪ್ರೀತಿ ಮತ್ತು ಬೆಂಬಲಕ

ಚಹಾಲ್-ಧನಶ್ರೀ ಸಂಬಂಧದಲ್ಲಿ ಬಿರುಕಿಗೆ ಪ್ರಮುಖ ಕಾರಣಗಳೇನು; ಇನ್‌ಸ್ಟಾಗ್ರಾಮ್ ನಲ್ಲಿ ಚಹಾಲ್ ಹಂಚಿಕೊಂಡಿದ್ದೇನು ?

ಕ್ರೀಡೆ

ನ್ಯೂಸ್ ಆ್ಯರೋ: ಟೀಂ ಇಂಡಿಯಾ ಸ್ಟಾರ್​ ಯಜುವೇಂದ್ರ ಚಹಾಲ್ ಹಾಗೂ ಧನಶ್ರೀ ಸಂಸಾರದಲ್ಲಿ ಬಿರುಕು ಮೂಡಿದೆ. ಡಿವೋರ್ಸ್​ ಪ್ರಕ್ರಿಯೆಗಳು ನಡೆಯುತ್ತಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಚಹಾಲ್ ಆಗಲಿ, ಧನಶ್ರೀ ಆಗಲಿ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ. ಇನ್​ಸ್ಟಾಗ್ರಾಮ್​​ನಲ್ಲಿ ಪರಸ್ಪರ ಅನ್​ಫಾಲೋ ಮಾಡಿಕೊಂಡಿದ್ದಾರೆ. ಚಹಾಲ್ ಅವರು ಒಂದು ಹೆಜ್ಜೆ ಮುಂದೆ ಹೋಗಿ, ಧನಶ್ರೀ ಜೊತೆಗಿನ ಎಲ್ಲಾ ಫೋಟೋಗಳ

ಟೀಮ್​ ಇಂಡಿಯಾಗೆ ಬಿಗ್​ ಶಾಕ್; ಅಶ್ವಿನ್​ ಬೆನ್ನಲ್ಲೇ ದಿಢೀರ್​​ ನಿವೃತ್ತಿ ಘೋಷಿಸಿದ ಸ್ಟಾರ್​ ಕ್ರಿಕೆಟರ್

ಕ್ರೀಡೆ

ನ್ಯೂಸ್ ಆ್ಯರೋ: ಸದ್ಯ ಟೀಮ್​ ಇಂಡಿಯಾ, ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡೆಯುತ್ತಿದೆ. ಸಿಡ್ನಿ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಕೊನೆಯ ಟೆಸ್ಟ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್​ ಇಂಡಿಯಾ ಗೆಲ್ಲಲೇಬೇಕಿದೆ. ಇದರ ಮಧ್ಯೆ ಟೀಮ್​​ ಇಂಡಿಯಾಗೆ ಆಘಾತದ ಸುದ್ದಿ ಒಂದಿದೆ. ಇತ್ತೀಚೆಗಷ್ಟೇ ಟೀಮ್​ ಇಂಡಿಯಾ ಅನುಭವಿ ಆಟಗಾರ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ

Page 2 of 20