ಖಾಲಿ ಹೊಟ್ಟೆಯಲ್ಲಿ ಈ ನೀರು ಕುಡಿಯಿರಿ; ದಿನವಿಡೀ ಎನರ್ಜಿಟಿಕ್ ಆಗಿರ್ತೀರಿ

Blog

ನ್ಯೂಸ್ ಆ್ಯರೋ: ಖಾಲಿ ಹೊಟ್ಟೆಯಲ್ಲಿ ಸಬ್ಜಾ ನೀರನ್ನು ಕುಡಿಯುವುದು ಹಸಿವನ್ನು ನಿಗ್ರಹಿಸುತ್ತದೆ, ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಉತ್ತೇಜಿಸುತ್ತದೆ. ದೇಹದ ಶಾಖವನ್ನು ಕಡಿಮೆ ಮಾಡುವುದರಿಂದ ಹಿಡಿದು ಕ್ಯಾನ್ಸರ್ ವಿರುದ್ಧ ಹೋರಾಡುವವರೆಗೆ ನೆನೆಸಿದ ಸಬ್ಜಾ ಬೀಜಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ. ಸಬ್ಬಾ ಅಥವಾ ಕಾಮ ಕಸ್ತೂರಿ ಬೀಜಗಳು ಹಲವು ಆರೋಗ್ಯ

ಅತುಲ್​ ಸುಭಾಷ್​ ಆತ್ಮಹತ್ಯೆ: ಟೆಕ್ಕಿಯ ಪತ್ನಿ, ಅತ್ತೆ ಮತ್ತು ಭಾಮೈದ ಅರೆಸ್ಟ್​

Blog

ಬೆಂಗಳೂರು: ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅತುಲ್ ಪತ್ನಿ, ಎ1 ನಿಖಿತಾ ಸಿಂಘಾನಿಯ, ಆತುಲ್​ ಅತ್ತೆ, ಎ2 ನಿಶಾ ಸಿಂಘಾನಿಯಾ, ಭಾಮೈದ ಎ3 ಅನುರಾಗ್​ನನ್ನು ಪೊಲೀಸರು ಬಂಧಿಸಿ ತಡರಾತ್ರಿ ಬೆಂಗಳೂರಿಗೆ ಕರೆತಂದಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದ್ದು, ಉತ್ತರ ಪ್ರದೇಶದ ಅ

ʼಶಾಂತಿಯುತ ಅಲ್ಲ, ಇನ್ಮೇಲೆ ಕ್ರಾಂತಿಯುತ ಹೋರಾಟʼ; ಇಂದು ರಾಜ್ಯಾದ್ಯಂತ ರಸ್ತೆ ತಡೆದು ಧರಣಿಗೆ ಜಯಮೃತ್ಯುಂಜಯ ಶ್ರೀ ಕರೆ

Blog

ನ್ಯೂಸ್ ಆ್ಯರೋ: ಬೆಳಗಾವಿಯ ಸುವರ್ಣ ವಿಧಾನಸೌಧದ ಎದುರು ಸೋಮವಾರ ನಡೆದ ಪಂಚಮಸಾಲಿ 2ಎ ಮೀಸಲಾತಿ ಪ್ರತಿಭಟನೆ ವೇಳೆ ಲಾಠಿ ಚಾರ್ಜ್​ ನಡೆಸಿದ್ದಕ್ಕೆ ಮತ್ತಷ್ಟು ಕೆರಳಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ನಮ್ಮ ಜನ ಇನ್ನಷ್ಟು ಪುಟಿದೇಳುತ್ತಾರೆ ಎಂದಿದ್ದಾರೆ. ಅಲ್ಲದೆ, ಇಷ್ಟು ದಿನ ಶಾಂತಿಯುತ ಹೋರಾಟ ಆಗಿತ್ತು, ಇನ್ಮೇಲೆ ಹಳ್ಳಿ ಹಳ್ಳಿಯಲ್ಲೂ ಕ್ರಾಂತಿಯುತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅನುಮತ

ನಿಮೀಯ ಶೈಲಿಯಲ್ಲಿ ಪವನ್ ಕಲ್ಯಾಣ್‌ ದಾಳಿ; ಅಕ್ರಮವಾಗಿ ವಿದೇಶಕ್ಕೆ ಹೋಗುತ್ತಿದ್ದ ಅಕ್ಕಿ ವಶಪಡಿಸಿದ ಸೂಪರ್‌ಸ್ಟಾರ್

Blog

ನ್ಯೂಸ್ ಆ್ಯರೋ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಅಕ್ರಮವಾಗಿ ಟನ್‌ಗಟ್ಟಲೆ ಅಕ್ಕಿ ಸಾಗಿಸುತ್ತಿದ್ದ ಹಡಗಿನ ಮೇಲೆ ದಾಳಿ ಮಾಡಿರುವ ಘಟನೆ ನಡೆದಿದೆ. ಕಾಕಿನಾಡ ಬಂದರಿನಲ್ಲಿ ಅಕ್ರಮ ಅಕ್ಕಿ ಸಾಗಣೆ ಕುರಿತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಪರಿಶೀಲನೆ ನಡೆಸಿದ್ದು, ಅವರ ಭೇಟಿಯ ಸಮಯದಲ್ಲಿ, ಪಶ್ಚಿಮ ಆಫ್ರಿಕಾದ ದೇಶಗಳಿಗೆ ಅಕ್ರಮವಾಗಿ ರಫ್ತು ಮಾಡಲು ಬಾರ್ಜ್‌ಗೆ ಲೋಡ್ ಮಾಡಲಾದ 1,064 ಟನ್ ಅಕ್ಕ

20 ವರ್ಷದ ಯುವತಿಗೆ 40ರ ಅಂಕಲ್‌ ಜೊತೆ ಲವ್ ಮ್ಯಾರೇಜ್; ಮನೆಯ ಮುಂಭಾಗದಲ್ಲಿಯೇ ಅಳಿಯನ ಪ್ರಾಣ ತೆಗೆದ ಪೋಷಕರು

Blog

ನ್ಯೂಸ್ ಆ್ಯರೋ: ಪ್ರೇಮ ವಿವಾಹ ಹಿನ್ನೆಲೆಯಲ್ಲಿ ಕೋಣನೂರಲ್ಲಿ ಅಂಕಲ್‌ ನ ಭೀಕರ ಕಗ್ಗೊಲೆಯಾಗಿದೆ. ಚಿತ್ರದುರ್ಗ ತಾಲೂಕಿನ ಕೋಣನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೋಣನೂರು ಗ್ರಾಮದ 40 ವರ್ಷದ ವ್ಯಕ್ತಿ ಮಂಜುನಾಥ್‌ ಕೊಲೆಯಾದ ವ್ಯಕ್ತಿ. ಯುವತಿ ಪೋಷಕರು ಹಾಗೂ ಸಂಬಂಧಿಕರಿಂದ ವ್ಯಕ್ತಿಯ ಹತ್ಯೆಯಾಗಿದೆ ಎಂದು ವರದಿಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಮಂಜುನಾಥ್ ಹಾಗೂ ಗ್ರಾಮದ ಯುವತಿ ನಡುವೆ ಮದುವೆ ನಡೆದಿತ್ತು. ಪ್ರೇಮ ವಿವಾಹದ ಬಳಿಕ ರ

Page 3 of 11