ಇಂದಿನಿಂದ ಚಳಿಗಾಲ ಅಧಿವೇಶನ ಆರಂಭ; ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜು

Blog

ನ್ಯೂಸ್ ಆ್ಯರೋ: ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಕದನದ ಬಳಿಕ ಸಂಸತ್ತಿನ ಚಳಿಗಾಲದ ಅಧಿವೇಶನ ಇವತ್ತಿನಿಂದ ಆರಂಭವಾಗಲಿದೆ. ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಹೊಸ ಮಸೂದೆಗಳನ್ನ ಮಂಡಿಸಲು ಸಜ್ಜಾಗಿದೆ. ಅದರಲ್ಲೂ ಅತಿಮುಖ್ಯವಾಗಿ ವಕ್ಫ್ ಕಾಯಿದೆ ತಿದ್ದುಪಡಿ ಮಸೂದೆ ಪ್ರಮುಖವಾಗಿದೆ. ವಿಪಕ್ಷಗಳು ಮೋದಿ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿವೆ. ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಕದನಕ್ಕೆ ತೆರೆಬಿದ್

ಸಿಗರೇಟ್‌ ತುಂಡುಗಳಿಂದ ರೆಡಿಯಾಯ್ತು ಕ್ಯೂಟ್‌ ಟೆಡ್ಡಿ ಬೇರ್‌; ಇದನ್ನು ಹೇಗೆ ತಯಾರು ಮಾಡ್ತಾರೆ ನೋಡಿ

Blog

ನ್ಯೂಸ್ ಆ್ಯರೋ: ಕಸದಿಂದ ರಸ ಎನ್ನುವ ಪರಿಕಲ್ಪನೆ ಹಿಂದಿನಿಂದಲೂ ನಮ್ಮಲ್ಲಿದೆ. ಈ ಪರಿಕಲ್ಪನೆಯಡಿ ಕಸ, ತ್ಯಾಜ್ಯ ಎಂದು ಬಿಸಾಡುವ ಪ್ಲಾಸ್ಟಿಕ್‌ ಸೇರಿದಂತೆ ಅದೆಷ್ಟೋ ವಸ್ತುಗಳಿಗೆ ಅದೆಷ್ಟೋ ಜನ ತಮ್ಮ ಕ್ರಿಯೆಟಿವಿಗಳಿಂದಲೇ ಹೊಸ ರೂಪಗಳನ್ನು ನೀಡಿದ್ದಾರೆ. ಅದೇ ರೀತಿ ಇಲ್ಲೊಬ್ರು ವ್ಯಕ್ತಿ ಕೂಡಾ ಸಿಗರೇಟ್‌ ತುಂಡುಗಳಿಂದ ಟೆಡ್ಡಿ ಬೇರ್‌, ಸಾಫ್ಟ್‌ ಟಾಯ್‌ಗಳನ್ನು ತಯಾರಿಸುವ ಮೂಲಕ ಸಿಗರೇಟ್‌ ತ್ಯಾಜ್ಯಕ್ಕೆ ಹೊಸ ರೂಪವನ್ನು ನೀಡಿದ್ದಾರೆ.

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಶುಭ ಸುದ್ದಿ; ಇಂದಿನಿಂದ ಮಂಡಲ ಪೂಜೆ, ದರ್ಶನಕ್ಕೆ ಅವಕಾಶ

Blogದೇಶ

ನ್ಯೂಸ್ ಆ್ಯರೋ: ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನವು ಮಂಡಲ ಪೂಜೆಗಾಗಿ ನ.15ರಂದು ತೆರೆಯಲಿದ್ದು, ಡಿ.26ರ ತನಕ ದರ್ಶನಕ್ಕೆ ಅವಕಾಶವಿದೆ. ನಿತ್ಯ 70000 ಜನರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ದೇಗುಲದ ಆಡಳಿತ ಮಂಡಳಿ ನಿರ್ಧರಿಸಿದ್ದು, ಒಂದು ವೇಳೆ ಜನಸಂದಣಿ ತೀರಾ ಹೆಚ್ಚಾದಲ್ಲಿ ಅರ್ಧಗಂಟೆ ಕಾಲ ದರ್ಶನದ ಸಮಯ ವಿಸ್ತರಿಸಲು ಚಿಂತಿಸಲಾಗಿದೆ. ಈಗಾಗಲೇ ವರ್ಚುವಲ್‌ ಕ್ಯೂ ಮೂಲಕ ಲಕ್ಷಾಂತರ ಭಕ್ತರು ನ.15- ಡಿ.29ರವರೆಗಿನ ಸಮಯವನ್ನು

ವೈದ್ಯರಿಗೆ 7 ಬಾರಿ ಇರಿದ ಪೇಷಂಟ್​​ ಮಗ; ಕೊನೆಗೆ ಪೊಲೀಸರ ಅತಿಥಿಯಾದ ಕಾರಣ ಹೀಗಿದೆ

Blog

ನ್ಯೂಸ್ ಆ್ಯರೋ: ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಗೆ ರೋಗಿಯ ಮಗ ಚಾಕುವಿನಿಂದ ಏಳು ಬಾರಿ ಇರಿದಿರುವ ಘಟನೆ ಬುಧವಾರ (ನ.13) ನಡೆದಿದೆ. ವೈದ್ಯರಾದ ಬಾಲಾಜಿ ಜಗನಾಥನ್​​ ಅವರು ಪ್ರಸ್ತುತ ಹಲ್ಲೆಯಿಂದ ಚೇತರಿಸಿಕೊಳ್ಳಲು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಕುತ್ತಿಗೆ, ಕಿವಿ, ಹಣೆ, ಬೆನ್ನು ಮತ್ತು ಹೊಟ್ಟೆಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿಘ್ನೇಶ್ ಚೆನ್ನೈ ನಿವಾಸಿಯಾಗಿದ್ದು ಆತನ

2025ರ ಆಸ್ಕರ್‌ಗೆ ಅಧಿಕೃತ ಅರ್ಹತೆ ಪಡೆದ ಕನ್ನಡದ ಕಿರುಚಿತ್ರ; ಅಂಥದ್ದೇನಿದೆ ಈ ಸ್ಯಾಂಡಲ್ವುಡ್ ಚಿತ್ರದಲ್ಲಿ ?

Blog

ನ್ಯೂಸ್ ಆ್ಯರೋ: ಭಾರತೀಯ ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಛಾಪು ಮೂಡಿಸುವುದನ್ನು ಮುಂದುವರೆಸಿದೆ. ಕನ್ನಡ ಕಿರುಚಿತ್ರ ಸನ್‌ಫ್ಲವರ್ಸ್ ವೇರ್ ದಿ ಫಸ್ಟ್ ಒನ್ಸ್ ಟು ನೋ 2025ರ ಆಸ್ಕರ್‌ಗೆ ಅತ್ಯುತ್ತಮ ಲೈವ್ ಆಕ್ಷನ್ ಕಿರುಚಿತ್ರ ವಿಭಾಗದಲ್ಲಿ ಅಧಿಕೃತವಾಗಿ ಅರ್ಹತೆ ಪಡೆದಿದೆ. ಫಿಲ್ಮ್ ಅಂಡ್ ಟೆಲಿವಿಷನ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (FTII) ಹಳೆ ವಿದ್ಯಾರ್ಥಿ ಚಿದಾನಂದ ಎಸ್ ನಾಯ್ಕ್ ನಿರ್ದೇಶಿಸಿದ ಈ ಕಿರುಚಿತ್ರವು

Page 4 of 11