ನ್ಯೂಸ್ ಆ್ಯರೋ: ಬಿಗ್ ಬಾಸ್ ಮನೆಯಲ್ಲಿ ಚೈತ್ರಾ ಕುಂದಾಪುರ ಅವರಿಗೆ ತಮ್ಮ ಮಾತುಗಳೆ ಮುಳುವಾಗುತ್ತಿವೆ. ಈಗಾಗಲೇ ಸುದೀಪ್ ಎಚ್ಚರಿಕೆ ನೀಡಿದ್ದರು ಚೈತ್ರಾ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಇದೀಗ ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ವಿವಾದ ಹುಟ್ಟು ಹಾಕಿದ್ದಾರೆ. ಕಳೆದ ವಾರ ಚೈತ್ರಾ ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್ಗೆ ಹೇಳಿದ್ದರು. ಆ ಮಾತನ್ನು ಕಿಚ್ಚ ಸುದೀಪ್ ಅವರು ಖಂಡಿಸಿದ್ದರು. ಆದರೂ ಚೈತ್ರಾ ಕೊ
80 ಲಕ್ಷಕ್ಕೂ ಅಧಿಕ ಭಾರತೀಯರ ವಾಟ್ಸ್ಆ್ಯಪ್ ಖಾತೆಗಳು ಬ್ಯಾನ್; ಇದಕ್ಕೆ ಕಾರಣ ಏನು ಗೊತ್ತಾ?
ನ್ಯೂಸ್ ಆ್ಯರೋ: ವಾಟ್ಸ್ಆ್ಯಪ್ ಅತ್ಯಂತ ತ್ವರಿತವಾಗಿ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆಗಿದೆ. ಈಗಾಗಲೇ ವಿಶ್ವದಾದ್ಯಂತ ಕೋಟಿಗೂ ಅಧಿಕ ಜನರು ವಾಟ್ಸ್ಆ್ಯಪ್ ಬಳಸುತ್ತಿದ್ದಾರೆ. ಇತ್ತ ಭಾರತದಲ್ಲೂ ವಾಟ್ಸ್ಆ್ಯಪ್ ಬಳಕೆಯ ಜೊತೆಗೆ ದೈನಂದಿನ ವ್ಯವಹಾರ ಮಾಡಲು ಯೋಗ್ಯವಾದ ಅಪ್ಲಿಕೇಶನ್ ಎಂದೆನಿಸಿಕೊಂಡಿದೆ. ಹೀಗಿರುವಾಗ ಭಾರತೀಯರ 80 ಲಕ್ಷಕ್ಕೂ ಅಧಿಕ ಖಾತೆಗಳನ್ನ ವಾಟ್ಸ್ಆ್ಯಪ್ ಬ್ಯಾನ್ ಮಾಡಿದೆ. ವಾಟ್ಸ್ಆ್ಯಪ್ ಜನಪ್ರಿಯತೆ ಜೊತೆ
ಬೆಳ್ತಂಗಡಿಯಲ್ಲೊಂದು ಹೃದಯ ವಿದ್ರಾವಕ ಘಟನೆ; ಆಯುಧ ಪೂಜೆ ವೇಳೆ ಯುವಕ ನಿಧನ
ನ್ಯೂಸ್ ಆ್ಯರೋ: ಇತ್ತೀಚಿನ ದಿನಗಳಲ್ಲಿನ ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಹೆಚ್ಚುತ್ತಿರುವುದು ನಿಜಕ್ಕೂ ಆಘಾತಕಾರಿ ಸಂಗತಿ. ಬೆಳ್ತಂಗಡಿಯಲ್ಲಿ ಯುವಕನೊಬ್ಬ ಶುಕ್ರವಾರ ನಡೆದ ಆಯಧ ಪೂಜೆಯ ಸಂದರ್ಭದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅತ್ತಾಜೆ ರಮೇಶ್ ಭಟ್ ಮತ್ತು ಶಾರದ ದಂಪತಿಯ ಪುತ್ರ ಆದಿತ್ಯ ಭಟ್ (29) ಮೃತ ದುರ್ದೈವಿ. ಆದಿತ್ಯ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ನಡೆದ ಆಯುಧ ಪೂಜಾ ಆಚರಣೆಯಲ್ಲಿ ಸಕ್ರಿಯವಾಗಿ ಪಾಲ್
ತರಬೇತಿ ವೇಳೆ ಫಿರಂಗಿ ಶೆಲ್ ಸ್ಫೋಟ: ಇಬ್ಬರು ಅಗ್ನಿವೀರ್ಗಳು ಸಾವು
ನ್ಯೂಸ್ ಆ್ಯರೋ: ದುರಂತ ಘಟನೆಯೊಂದರಲ್ಲಿ ಫೈರಿಂಗ್ ತರಬೇತಿಯ ಸಮಯದಲ್ಲಿ ಫಿರಂಗಿ ಶೆಲ್ ಸ್ಫೋಟಗೊಂಡಾಗ ಅಪಘಾತದಲ್ಲಿ ಇಬ್ಬರು ಭಾರತೀಯ ಸೇನಾ ಅಗ್ನಿವೀರ್ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಅಗ್ನಿವೀರರು ತರಬೇತಿಗಾಗಿ ಹೈದರಾಬಾದ್ನಿಂದ ಆಗಮಿಸಿದ್ದರು. ಭಾರತೀಯ ಸೇನೆಯು ಅಪಘಾತದ ನಿಖರವಾದ ಕಾರಣವನ್ನು
2024ರ ವೈದ್ಯಕೀಯ ನೊಬೆಲ್ ಪ್ರಶಸ್ತಿ ಪ್ರಕಟ: ಇಬ್ಬರು ವಿಜ್ಞಾನಿಗಳಿಗೆ ಒಲಿದ ನೊಬೆಲ್ ಪ್ರಶಸ್ತಿ
ನ್ಯೂಸ್ ಆ್ಯರೋ: ಮೈಕ್ರೊಆರ್ಎನ್ಎ ಮತ್ತು ಅದರ ನಂತರದ ಪ್ರತಿಲೇಖನ ಜೀನ್ ನಿಯಂತ್ರಣದಲ್ಲಿ ಮೈಕ್ರೊಆರ್ಎನ್ಎ ಪಾತ್ರದ ಅಧ್ಯಯನಕ್ಕಾಗಿ ವಿಕ್ಟರ್ ಆಂಬ್ರೋಸ್ ಮತ್ತು ಗ್ಯಾರಿ ರುವ್ಕುನ್ ಅವರಿಗೆ ಶರೀರಶಾಸ್ತ್ರ ಅಥವಾ ವೈದ್ಯಶಾಸ್ತ್ರಕ್ಕೆ 2024ರ ನೊಬೆಲ್ ಪ್ರಶಸ್ತಿಯನ್ನು ನೀಡಲಾಗಿದೆ. ಈ ವರ್ಷದ ನೊಬೆಲ್ ಪ್ರಶಸ್ತಿಯು ಜೀನ್ ಚಟುವಟಿಕೆಯನ್ನು ಹೇಗೆ ನಿಯಂತ್ರಿಸುತ್ತದೆ ಹಾಗೂ ಆ ನಿಯಂತ್ರಣದ ಮೂಲಭೂತ ತತ್ವವನ್ನು ಕಂಡುಹಿಡಿದ ಸಾಧನೆಗಾಗಿ ಈ