ನ್ಯೂಸ್ ಆ್ಯರೋ: ಭಾರತೀಯ ವಾಯುಪಡೆಯ 92ನೇ ವಾರ್ಷಿಕೋತ್ಸವದ ನೆನಪಿನಲ್ಲಿ ಚೆನ್ನೈನ ಮರೀನಾ ಬೀಚ್ನಲ್ಲಿ ಏರ್ ಶೋ ಆಯೋಜಿಸಿತ್ತು. ಹೌದು. . ಕಳೆದ ದಿನ 2 ದಶಕಗಳ ಬಳಿಕ ನಡೆದ ಅತೀ ದೊಡ್ಡ ಏರ್ ಶೋನಲ್ಲಿ ಭಾರೀ ಅವಘಡ ಸಂಭವಿಸಿದೆ. 15 ಲಕ್ಷಕ್ಕೂ ಅಧಿಕ ಜನರು ಸೇರಿದ್ದರಿಂದ ಚೆನ್ನೈನಲ್ಲಿ ದುರಂತವೇ ನಡೆದಿದೆ. ಬಿಸಿಲಿನ ತಾಪಕ್ಕೆ ಹಾಗೂ ಕಾಲ್ತುಳಿತಕ್ಕೆ ಲಿಮ್ಕಾ ದಾಖಲೆ ಜೊತೆಗೆ ಸಾವಿನ ದಾಖಲೆಯೂ ಆಗಿದೆ. ಎಲ್ಲಿ ನೋಡಿದ್ರೂ ಜನರ ರಾಶಿ. ರೈ
ಬಿಗ್ಬಾಸ್ ವಿರುದ್ಧ ದಾಖಲಾಯ್ತು ಕೇಸ್ : ಶೋ ಮೊಟಕಾಗುತ್ತಾ?
ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್-11 ಕಾರ್ಯಕ್ರಮದ ವಿರುದ್ಧ ಇದೀಗ ಮಾನವ ಹಕ್ಕುಗಳ ಪರ ಹೋರಾಟಗಾರ್ತಿ ಎಂ.ನಾಗಮಣಿ ಎಂಬುವವರು ನೀಡಿದ್ದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ಹೀಗಾಗಿ ಬಿಗ್ಬಾಸ್ ಶೋಗೆ ಭಾರೀ ಕಂಟಕ ಎದುರಾಗಿದ್ದು, ಕಾರ್ಯಕ್ರಮ ಮೊಟುಕುಗೊಳ್ಳುತ್ತಾ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಶೋನಲ್ಲಿ ಸ್ಪರ್ಧಿಗಳನ್ನು ನರಕವಾಸಿ ಹಾಗೂ ಸ್ವರ್ಗವಾಸಿಗಳೆಂದು ವಿಂಗಡಿಸಿ, ನರಕವಾಸಿ ಎಂದು ಬ್ಯಾರಕ್ ನಲ್ಲಿರು
ರೈತರಿಗೆ ಗುಡ್ನ್ಯೂಸ್: ಸರ್ಕಾರಿ ಭೂಮಿ ಸಕ್ರಮಗೊಳಿಸಲು ಮುಂದಾದ ಸರ್ಕಾರ
ನ್ಯೂಸ್ ಆ್ಯರೋ: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದರು. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಆ ಮೂಲಕ ರೈತರಿಗೆ ಸರ್ಕಾರ ಗುಡ್ನ್ಯೂಸ್ ನೀಡಿದೆ. ಈ ಬಗ್ಗೆ ನಗರದಲ್ಲಿ ಮಾತನಾಡಿದ ಸ
ಮೆಟ್ರೋ ಪ್ರಯಾಣಿಕರಿಗೆ ಬ್ಯಾಡ್ ನ್ಯೂಸ್; ಸದ್ಯದಲ್ಲೇ ಟಿಕೆಟ್ ದರ ಏರಿಕೆ ?
ನ್ಯೂಸ್ ಆ್ಯರೋ: ಬೆಂಗಳೂರು ಜನರಿಗೆ ಮತ್ತೊಂದು ದರ ಏರಿಕೆಯ ಶಾಕ್ ಸದ್ಯದಲ್ಲೇ ತಟ್ಟಲಿದೆ. ಈಗಾಗಲೇ ಹಲವು ಬಾರಿ ಮೆಟ್ರೋ ದರ ಏರಿಕೆ ಬಗ್ಗೆ ಬಿಎಂಆರ್ಸಿಎಲ್ ಪ್ಲಾನ್ ಮಾಡಿತ್ತು, ಏಳು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ. ಸದ್ಯ 15 ರಿಂದ 20% ಟಿಕೆಟ್ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ. ಟಿಕೆಟ್ ದರ ಏರಿಕೆಗೆ ನಮ್ಮ ಮೆಟ್ರೋ.’ದಿ ಫೇರ್ ಪಿಕ್ಸೇಷನ್ ಕಮಿಟಿ’ (ಎಫ್ಎಫ್ಸಿ) ರಚನೆ ಮಾಡಿದೆ.ಇದೊಂದು ಸ್ವಾತಂತ್ರ
ಟಿವಿ ಲೈವ್ ಡಿಬೆಟ್ನಲ್ಲಿ ಹಿಂದೂ-ಮುಸ್ಲಿಂ ನಾಯಕರ ಮಾರಾಮಾರಿ: ಮೌಲ್ವಿಗೆ ಕಪಾಳಮೋಕ್ಷ
ನ್ಯೂಸ್ ಆ್ಯರೋ: ಪ್ಯಾನೆಲಿಸ್ಟ್ಗಳು ಪರಸ್ಪರ ಕಪಾಳಮೋಕ್ಷ ಮಾಡುತ್ತಾ ಲೈವ್ನಲ್ಲೇ ಹೊಡೆದಾಡಿಕೊಂಡಿರುವ ಘಟನೆ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆದಿದೆ. ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಅವರ ಪಾಕಿಸ್ತಾನದ ಭೇಟಿಯ ಕುರಿತಾದ ಆ್ಯಂಕರ್ ಅನುರಾಗ್ ಮುಸ್ಕಾನ್ ಅವರು ನಡೆಸುತ್ತಿರುವ ‘ತಾಲ್ ತೊಕ್ ಕೆ’ ಝೀ ನ್ಯೂಸ್ ಚರ್ಚಾ ಕಾರ್ಯಕ್ರಮದ ಸಮಯದಲ್ಲಿ ಈ ಘಟನೆ ಸಂಭವಿಸಿದೆ. ಒಬ್ಬ ಹಿಂದೂ ಮುಖಂಡ ಮತ್ತು ಒಬ್ಬ ಮುಸ್ಲಿಂ ಮುಖಂಡ ಚರ್ಚೆಯಲ್ಲ