ದಿನ ಭವಿಷ್ಯ 04-10-2024 ಶುಕ್ರವಾರ: ಇಂದು ಯಾವ ರಾಶಿಗೆ ಶುಭ? ಅಶುಭ?

Blog

ಮೇಷ ರಾಶಿ: ನಿಮ್ಮ ಹೆಚ್ಚಿನ ಸಮಯವನ್ನು ಕೆಲವು ಸೃಜನಶೀಲ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಕಳೆಯುತ್ತೀರಿ. ಅನುಭವಿ ಜನರ ಸಲಹೆ ಮತ್ತು ಮಾರ್ಗದರ್ಶನವನ್ನು ಗಮನಿಸಿ. ಮನಸ್ಸು ಸ್ಥಿರವಾಗಿರುತ್ತದೆ. ಪ್ರಕೃತಿಯಲ್ಲಿ ಪ್ರಬುದ್ಧತೆಯನ್ನು ತರುವುದು ಅವಶ್ಯಕ. ಅಪಾಯದ ವಿಷಯದಲ್ಲಿ ಆಸಕ್ತಿ ವಹಿಸಬೇಡಿ. ಆರೋಗ್ಯ ಚೆನ್ನಾಗಿರುತ್ತದೆ. ವೃಷಭ ರಾಶಿ: ಯಾವುದೇ ಕೌಟುಂಬಿಕ ಸಮಸ್ಯೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ತಪ್ಪು ತಿಳುವಳಿಕೆ ದೂರವಾಗುತ್ತ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ʼಅತಿಥಿ ಶಿಕ್ಷಕರ’ ನೇಮಕಕ್ಕೆ ರಾಜ್ಯ ಸರ್ಕಾರ ಆದೇಶ

Blog

ನ್ಯೂಸ್ ಆ್ಯರೋ: ರಾಜ್ಯ ಸರ್ಕಾರದಿಂದ ಮತ್ತೆ 1,755 ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕ

ಕ್ರಿಮಿನಲ್ ಪ್ರಕರಣಗಳ ವರದಿ: ಕೊಯಮತ್ತೂರು ಇಶಾ ಫೌಂಡೇಶನ್ ಮೇಲೆ ಪೊಲೀಸ್ ದಾಳಿ

Blog

ಕೊಯಮತ್ತೂರು: ಕೊಯಮತ್ತೂರಿನಲ್ಲಿರುವ ಇಶಾ ಫೌಂಡೇಶನ್ ಆಶ್ರಮದ ಮೇಲೆ ದಾಖಲಾಗಿರುವ ಪ್ರಕರಣದ ಹಿನ್ನಲೆ ಮದ್ರಾಸ್ ಹೈಕೋರ್ಟ್ ಪ್ರತಿಷ್ಠಾನದ ವಿರುದ್ಧ ದಾಖಲಾದ ಎಲ್ಲಾ ಕ್ರಿಮಿನಲ್ ಪ್ರಕರಣಗಳ ವರದಿಯನ್ನು ಪರಿಶೀಲಿಸುವಂತೆ ಮದ್ರಾಸ್ ಹೈಕೋರ್ಟ್ ಆದೇಶದ ಬೆನ್ನಲ್ಲೇ 150 ಪೊಲೀಸರ ತಂಡ ದಿಢೀರ್ ದಾಳಿ ನಡೆಸಿದೆ. ಈ ತನಿಖೆಯಲ್ಲಿ, ಆಶ್ರಮದ ಎಲ್ಲಾ ನಿವಾಸಿಗಳ ವಿವರವಾದ ಪರಿಶೀಲನೆ ಮತ್ತು ಕೊಠಡಿಗಳ ಹುಡುಕಾಟವನ್ನು ಮಾಡಲಾಗುತ್ತಿದೆ ಎಂದು ಪೊಲೀಸ್

ವಿಧಾನ ಪರಿಷತ್ ಉಪ ಚುನಾವಣೆ​ಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

Blog

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್​ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ

ಪ್ರವಾಹ ಸಂತ್ರಸ್ತರ ರಕ್ಷಿಸಲು ಬಂದಿದ್ದ ಸೇನಾ ಹೆಲಿಕಾಪ್ಟರ್​​ ನೀರಿನಲ್ಲಿ ಪತನ

Blog

ಬಿಹಾರ: ಬಿಹಾರದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. 29 ಜಿಲ್ಲೆಗಳು ಪ್ರಕೃತಿ ವಿಕೋಪಕ್ಕೆ ಸಿಲುಕಿವೆ. ಇಲ್ಲಿನ ಜನರನ್ನು ರಕ್ಷಿಸಲು ವಾಯುಪಡೆ ಕಾರ್ಯಾಚರಣೆ ನಡೆಸುತ್ತಿದ್ದು, ಈ ವೇಳೆ ಸೇನಾ ಹೆಲಿಕಾಪ್ಟರ್​ ತಾಂತ್ರಿಕ ದೋಷಕ್ಕೀಡಾಗಿ ನೀರಿಗೆ ಬಿದ್ದಿದೆ. ಅದೃಷ್ಟವಶಾತ್​, ಎಲ್ಲ ಸೇನಾ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುಜಾಫರ್​​ಪುರದಲ್ಲಿ ರಕ್ಷಣಾ ಕಾರ್ಯ ಮತ್ತು ಜನರಿಗೆ ಆಹಾರ ಪೊಟ್ಟ

Page 9 of 11