ನ್ಯೂಸ್ ಆ್ಯರೋ: ಪೊಲೀಸ್ ಹೆಡ್ ಕಾನ್ಸ್ಟೇಬಲ್ವೊಬ್ಬರ ಪತ್ನಿ ಮತ್ತು ಮಗುವನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಅಕ್ರಮವಾಗಿ ಕಟ್ಟಿದ್ದ ಮನೆಯನ್ನು ಛತ್ತೀಸ್ಗಢದ ಸೂರಜ್ಪುರ್ ಜಿಲ್ಲಾಡಳಿತ ಬುಲ್ಡೋಬರ್ ಹರಿಸಿ ನೆಲಸಮಗೊಳಿಸಿತು. ಆರೋಪಿ ಕುಲ್ದೀಪ್ ಸಾಹು ಎಂಬಾತನಿಗೆ ಸೇರಿದ ಮನೆಯನ್ನು ಧ್ವಂಸಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ ಸುರಾಜ್ಪುರ್ ಹಳೆಯ ಬಸ್ ನಿಲ್ದಾಣದ ಸಮೀಪದಲ್ಲಿದ್ದ ಮನೆಯನ್ನು ಸ್ಥಳೀಯ ನಗರಸಭೆ ಅ
ಹೈದರಾಬಾದ್ ಟು ಕೊಡಗು ಮರ್ಡರ್ ಮಿಸ್ಟರಿ; ಎರಡು ಮದುವೆಯಾಗಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ ಪತಿಯ ಸುಟ್ಟ ಕೀಚಕಿ
ನ್ಯೂಸ್ ಆ್ಯರೋ: ಉಡುಪಿಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆಗೈದಿರುವ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ಕೊಡಗಿನ ಸುಂಟಿಕೊಪ್ಪದಲ್ಲಿ. ಹೌದು. . ಅಕ್ಟೋಬರ್ 8 ರಂದು ಕೊಡಗಿನ ಸುಂಟಿಕೊಪ್ಪ ಬಳಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವ
ಕಲ್ಲಡ್ಕ ಕೆ.ಟಿ ಹೋಟೆಲ್ ಗೆ ಕಳ್ಳರ ಲಗ್ಗೆ; ಸಿಸಿ ಟಿವಿಯಲ್ಲಿ ಕಳ್ಳನ ಚಹರೆ ಪತ್ತೆ
ನ್ಯೂಸ್ ಆ್ಯರೋ: ನಾಡಿನಾದ್ಯಾಂತ ಮನೆ ಮಾತಾಗಿರುವ ಸುಪ್ರಸಿದ್ದ ಬಂಟ್ವಾಳದ ಕಲ್ಲಡ್ಕ ಕೆ ಟಿ ಹೋಟೇಲಿಗೆ ಕಳ್ಳರು ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಧರಿಸಿ ಬಂದ್ರೂ ಕಳ್ಳನ ಮುಖ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲ್ಲಡ್ಕದ ಶ್ರೀ ಲಕ್ಮೀನಿವಾಸ ಕೆ.ಟಿ.ಹೋಟೆಲ್ ಗೆ ಶುಕ್ರವಾರ ಮುಂಜಾನೆ ಸುಮಾರು 2 ಗಂಟೆ ವೇಳೆ ಹೆಲ್ಮೆಟ್ ಧರಿಸಿ ಬಂಧ ಕಳ್ಳ ಟಾರ್ಚ್ ಬಳಸಿ, ಕ್ಯಾಶ್ ಕೌಂಟರ್ ಸಹಿತ ಇತರ ಕಡೆ
ಕರಿಮಣಿ ಮಾಲೀಕ ನೀನಲ್ಲ ಎಂದ ರೀಲ್ಸ್ ರಾಣಿ; ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ
ನ್ಯೂಸ್ ಆ್ಯರೋ: ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ(44) ಹತ್ಯೆಗೊಳಗಾದ ಗಂಡ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನಗೂ ಮುನ್ನ ಕಳೆದ 25 ದಿನದಿಂದ ಜ್ವರ, ವಾಂತಿಯಿಂದ ಬಾಲಕೃಷ್ಣ ಬಳಲುತ್ತಿ
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಬಿಗ್ಶಾಕ್; 7 ಶೂಟರ್ಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು
ನ್ಯೂಸ್ ಆ್ಯರೋ: ಕುಖ್ಯಾತ ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧದ ಪ್ಯಾನ್ ಇಂಡಿಯಾ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಅದ್ಭುತ ಯಶಸ್ಸನ್ನು ಸಾಧಿಸಿದೆ. ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ 7 ಶೂಟರ್ಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಬಂಧಿತ ಎಲ್ಲಾ ಶೂಟರ್ಗಳನ್ನು ಪಂಜಾಬ್ ಮತ್ತು ಇತರ ರಾಜ್ಯಗಳಿಂದ ಬಂಧಿಸಲಾಗಿದೆ. ಶೂಟರ್ಗಳಿಂದ ಆಯುಧಗಳನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.