ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬಾಗಪ್ಪ ಹರಿಜನ ಬರ್ಬರ ಹತ್ಯೆ

ಕ್ರೈಂ

ನ್ಯೂಸ್ ಆ್ಯರೋ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ 8-50 ರ ಸುಮಾರಿನಲ್ಲಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು

ಪ್ರಾಣಿ ಬಲಿ ಕೊಟ್ಟು ಅದರ ರಕ್ತ ಸ್ನೇಹಮಯಿ ಕೃಷ್ಣ ಫೋಟೋಗೆ ಅರ್ಪಣೆ; ಪ್ರಸಾದ್ ಅತ್ತಾವರ ಮೇಲೆ ಎಫ್ಐಆರ್ ದಾಖಲು

ಕ್ರೈಂ

ನ್ಯೂಸ್ ಆ್ಯರೋ: ಮಸಾಜ್ ಪಾರ್ಲರ್ ಮೇಲೆ ದಾಳಿಯಲ್ಲಿ ಅರೆೇಸ್ಟ್ ಆಗಿರುವ ರಾಮ್ ಸೇನೆ ಸ್ಥಾಪಕ ಪ್ರಸಾದ್ ಅತ್ತಾವರ ಮೇಲೆ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಅವರ ವಿರುದ್ದ ಮೂಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಅವರಿಗೆ ಶಕ್ತಿ ತುಂಬಲು ಪ್ರಾಣಿ ಬಲಿಕೊಟ್ಟಿರುವ ಆರೋಪ ಕೇಳಿ ಬಂದಿದ್ದು, ಇದೀಗ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮಸಾಜ್ ಪಾರ್ಲರ್ ಮೇಲೆ ದಾಳಿ ಸಂಬಂಧ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; 59 ಆರೋಪಿಗಳ ಪೈಕಿ 57 ಮಂದಿ ಬಂಧನ !

ಕ್ರೈಂ

ನ್ಯೂಸ್ ಆ್ಯರೋ: ಕೇರಳದ ಪತ್ತಂತಿಟ್ಟ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 59 ಮಂದಿ ಆರೋಪಿಗಳ ಪೈಕಿ 57 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜನವರಿ 10 ರಂದು ಇಳವುಂತಿಟ್ಟ ಪೊಲೀಸ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾದಾಗಿನಿಂದ ಇಲ್ಲಿಯವರೆಗೂ ವಿದೇಶದಲ್ಲಿರುವ ಇಬ್ಬರನ್ನು ಹೊರತುಪಡಿಸಿ ಪಟ್ಟಿಯಲ್ಲಿರುವ ಎಲ

ಕ್ಷುಲ್ಲಕ ಕಾರಣಕ್ಕೆ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪತಿ; ಮಗ ಜಸ್ಟ್‌ ಮಿಸ್‌, ಬಳಿಕ ಆಗಿದ್ದು ಮತ್ತೊಂದು ದುರಂತ

ಕ್ರೈಂ

ನ್ಯೂಸ್ ಆ್ಯರೋ: ಮನೆಯಲ್ಲಿ ನಡೆದ ಗಲಾಟೆ ವೇಳೆ ಮಗನಿಗೆ ಗುರಿಯಿಟ್ಟ ಕೋವಿಗೆ ಪತ್ನಿ ಸಾವನಪ್ಪಿದ್ದು, ಬಳಿಕ ಮನನೊಂದು ಆರೋಪಿ ಪತಿಯೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದ ನೆಲ್ಲೂರು ಕೆಮ್ರಾಜೆ ಎಂಬಲ್ಲಿ ನಡೆದಿದೆ. ಕೋಡಿಮಜಲು ನಿವಾಸಿ, ರಾಮಚಂದ್ರ ಗೌಡ ಅಲಿಯಾಸ್ ಚಂದ್ರ(53) ಕೊಲೆ ಕೃತ್ಯ ಎಸಗಿ ಆತ್ಮಹತ್ಯೆ ಮಾಡಿಕೊಂಡವರು. ಅವರ ಪತ್ನಿ ವಿನೋದಾ(43) ಕೊಲೆಯಾದವರು. ಆರೋಪಿ ರಾಮಚಂದ್ರ ಪ್ರತಿದಿನವೂ ಕುಡಿದು ಬಂದು ಪತ್ನಿ ವಿ

ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ಗುಂಡೇಟು; ಬ್ಯಾಂಕ್ ಮುಂದೆಯೇ ಉಸಿರು ನಿಲ್ಲಿಸಿದ ಇಬ್ಬರು ಸಿಬ್ಬಂದಿ

ಕ್ರೈಂ

ನ್ಯೂಸ್ ಆ್ಯರೋ: ಹಾಡಹಗಲೇ ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ಗುಂಡು ಹಾರಿಸಿರೋ ಘಟನೆ ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ನಡೆದಿದೆ. ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿಗೆ ದುಷ್ಕರ್ಮಿಗಳು ಕಣ್ಣಿಗೆ ಖಾರದ‌ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆ. ಗುಂಡು ಹಾರಿಸಿದ ಪರಿಣಾಮ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಸ್ಥಳದಲ್ಲೇ ಗಿರಿ ವೆಂಕಟೇಶ್ ಎಂಬುವವರು ಉಸಿರು ನಿಲ್ಲಿಸಿದ್ದರು. ಅಲ್ಲದೇ ಮತ್ತೊಬ್ಬ ಸಿಬ್ಬಂದ

Page 1 of 24