3 ಸಾವಿರ ಹಣಕ್ಕೆ ಬಿತ್ತು 2 ಹೆಣ: ಕೊಡಲಿಯಿಂದ ಕೊಚ್ಚಿ ಸ್ನೇಹಿತರನ್ನೇ ಕೊಂದ ಹಂತಕ

Blogಕ್ರೈಂ

ನ್ಯೂಸ್ ಆ್ಯರೋ: ಜಿಲ್ಲೆಯ ಕುಶಾಲನಗರ ತಾ| ಕೂಡು ಮಂಗಳೂರು ಗ್ರಾಮದ ಬಸವೇಶ್ವರ ಬಡಾವಣೆಯಲ್ಲಿ ಕಳೆದ ರಾತ್ರಿ ಎರಡು ಹೆಣಗಳು ಉರುಳಿವೆ. ಅದು ಕೂಡ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ತಲೆಯ ಮೇಲೆ ಕೊಡಲಿ ತೂರಿತ್ತು. ಕೊಡಲಿ ಸಮೇತ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ತಲೆಯಿಂದ ಕೊಡಲಿ ತೆಗೆಯುತ್ತಿದ್ದಂತೆ ಮೃತಪಟ್ಟಿದ್ದಾನೆ. ಬಸವೇಶ್ವರ ಬಡವಾಣೆಯ ಜೋಸೆಫ್, ಅವನ ಪಕ್ಕದ ಮನೆಯ

ಆರ್​ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ !

ಕ್ರೈಂ

ಬಿಹಾರ: ಬೆಳಗ್ಗೆ ವಾಕಿಂಗ್​ಗೆಂದು ಹೋಗಿದ್ದ ರಾಷ್ಟ್ರೀಯ ಜನತಾ ಪಕ್ಷದ ಮುಖಂಡ ಪಂಕಜ್ ಯಾದವ್ ಮೇಲೆ ಕ್ರಿಮಿನಲ್​ಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರದಲ್ಲಿ ಘಟನೆ ನಡೆದಿದ್ದು ಆರೋಪಿಗಳು ಪಂಕಜ್ ಅವರ ಎದೆ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಪುತ್ತೂರು : ಅತ್ಯಾಚಾರ ಪ್ರಕರಣದಲ್ಲಿ ಅರುಣ್ ಕುಮಾರ್ ಪುತ್ತಿಲಗೆ ಬಿಗ್ ರಿಲೀಫ್ – ಪ್ರಕರಣದ ತನಿಖೆಗೆ ತಡೆಯಾಜ್ಞೆ ವಿಧಿಸಿದ ಹೈಕೋರ್ಟ್

ಕ್ರೈಂ

ನ್ಯೂಸ್ ಆ್ಯರೋ : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ಆರೋಪದಡಿ ದಾಖಲಾಗಿರುವ ಎಫ್.ಐ.ಆರ್. ಮತ್ತು ನ್ಯಾಯಾಲಯದ ಮುಂದಿನ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಬೆಂಗಳೂರಿನ ವಿಸ್ಟಾ ಪೈ ಹೊಟೇಲ್ ನಲ್ಲಿ ಕಳೆದ ವರ್ಷ ತನ್ನ ಮೇಲೆ ಅತ್ಯಾಚಾರ ಮಾಡಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಸಾಮೆತ್ತಡ್ಕ ನಿವಾಸಿ 47 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನಂತೆ ಪುತ್ತೂರು ಮಹ

ರೇಣುಕಾಸ್ವಾಮಿ ಕೊಲೆ ಕೇಸ್ ಚಾರ್ಜ್ ಶೀಟ್ ನ ಅಂಶಗಳ ಮಾಧ್ಯಮ ಪ್ರಸಾರಕ್ಕೆ ನಿರ್ಬಂಧ – ಕಿಲ್ಲಿಂಗ್ ಸ್ಟಾರ್ ದರ್ಶನ್ ಮನವಿಗೆ ಹೈಕೋರ್ಟ್ ಅಸ್ತು

ಕ್ರೈಂ

ನ್ಯೂಸ್ ಆ್ಯರೋ : ರೇಣುಕಸ್ವಾಮಿ‌ ಕೊಲೆ ಪ್ರಕರಣದ ಸಂಬಂಧಿತ ಆರೋಪ ಪಟ್ಟಿಯಲ್ಲಿನ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ, ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಕರ್ನಾಟಕ ಹೈಕೋರ್ಟ್ ನಿರ್ಬಂಧ ವಿಧಿಸಿದೆ. ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆರೋಪ ಪಟ್ಟಿ ಮತ್ತು ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇ

ಖಾಸಗಿ ವಿಡಿಯೋ, ಫೋಟೋ ಮುಂದಿಟ್ಟು ಪವಿತ್ರಾ ಗೌಡ ಬ್ಲಾಕ್‌ಮೇಲ್ – ಕೋಟಿ ಬೆಲೆಯ ಕಾರು, ಬಂಗ್ಲೆ ಖರೀದಿಗೂ ದರ್ಶನ್ ದುಡ್ಡು : ಕೊನೆಗೂ ಬಾಯ್ಬಿಟ್ಟ ವಿಜಯಲಕ್ಷ್ಮಿ

ಕ್ರೈಂ

ನ್ಯೂಸ್ ಆ್ಯರೋ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್ ಇದೀಗ ಹಲವು ರಹಸ್ಯ ಮಾಹಿತಿಗಳನ್ನು ಬಯಲಿಗೆಳೆದಿದ್ದು, ಇದೀಗ ಪವಿತ್ರಾ ಹಾಗೂ ದರ್ಶನ್ ನಡುವಿನ ಸಂಬಂಧಿಸಿದಂತೆ, ಮನೆಯಲ್ಲಿನ ಜಗಳ ಕುರಿತು ಪೊಲೀಸರ ಮುಂದೆ ಪತ್ನಿ ವಿಜಯಲಕ್ಷ್ಮಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಹತ್ತು ವರ್ಷಗಳ ಹಿಂದೆ 2014ರಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ನಡುವಿನ ಸಂಬಂಧ ಮಾಹಿತಿ ಸಿಕ್ಕಿತ್ತು. ಬಳಿಕ ಮನೆಯಲ್ಲಿ ಇದೇ ವಿಚಾರಕ್ಕೆ ಕಲಹ ಆರಂಭಗ

Page 12 of 24