Renukaswamy Murder Case : ಸಿನಿಮಾ ಸ್ಟೈಲಲ್ಲಿ ಕುತ್ತಿಗೆ ಮೇಲೆ ಕಾಲಿಟ್ಟಿದ್ದ ‘ಡೆವಿಲ್’ – ಕಿಲ್ಲಿಂಗ್ ಸ್ಟಾರ್ ತಪ್ಪೊಪ್ಪಿಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ

ಕ್ರೈಂ

ನ್ಯೂಸ್ ಆ್ಯರೋ‌ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜಾಮೀನು ಅರ್ಜಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಚಾರ್ಜ್ ಶೀಟ್ ನಲ್ಲಿ 20 ಪುಟಗಳ ತಪ್ಪೊಪ್ಪಿಗೆ ಹೇಳಿಕೆಯನ್ನು ಉಲ್ಲೇಖ ಮಾಡಲಾಗಿದೆ. ಸಿನಿಮಾ ಸ್ಟೈಲಲ್ಲಿ ರೇಣುಕಾಸ್ವಾಮಿ ಕುತ್ತಿಗೆ ಮೇಲೆ ಕಾಲಿಟ್ಟ ನಟ ದರ್ಶನ್ ಅಟ್ಟಹಾಸ ಮೆರೆದಿದ್ದಾರೆ ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದು

ಗ್ಯಾಸ್ ಸಿಲಿಂಡರ್ ಸ್ಫೋಟ; ನಾಲ್ವರ ಸ್ಥಿತಿ ಗಂಭೀರ

ಕ್ರೈಂ

ನ್ಯೂಸ್ ಆ್ಯರೋ : ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮನೆಯಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ರೊಟ್ಟಿಗವಾಡದಲ್ಲಿ ಸಿದ್ದಲಿಂಗ ಹಿರೇಮಠ ಎಂಬುವರ ಮನೆಯಲ್ಲಿ ಇದ್ದಕ್ಕಿದ್ದಂತೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಪರಿಣಾಮ ಮನೆಯಲ್ಲಿದ್ದ ಸಿದ್ದಲಿಂಗಯ್ಯ ಹಿರೇಮಠ, ಪತ್ನಿ ವಿಶಾಲ ಹಿರೇಮಠ ಹಾಗೂ ಪುತ್ರ ಶ್ರೀಪಾದಯ್ಯ ಮತ್ತು ಸಿದ್ದಲಿಂಗಯ್ಯ ಅವರ ತಮ್ಮನ ಹೆ

ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಜೈಲಿಂದ ಹೊರಗೆ ಬರೋದು ಡೌಟ್…!

ಕ್ರೈಂ

ನ್ಯೂಸ್ ಆ್ಯರೋ : ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿ ಪೊಲೀಸರು ಕೇಸ್ ಗೆ ಸಂಬಂಧಿಸಿದ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ನೀಡಿದ್ದಾರೆ. ಪವಿತ್ರ ಗೌಡರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ದರ್ಶನ್ ಹಾಗೂ ಅವರ ಗ್ಯಾಂಗ್ ಪಟ್ಟಣಗೆರೆ ಶೆಡ್ ನಲ್ಲಿ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ನಾಲ್ವರು ಸ್ವತಃ ಹೋಗಿ ಶರಣಾಗಿದ್ದರು. ಈ ವೇಳೆ ಆರೋಪಿಗಳು ಹಣಕಾಸಿನ ವ

ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳಿಸಿದ್ದು ನಿಜ ; ಸ್ಪೋಟಕ ಸುದ್ದಿ…!

ಕರ್ನಾಟಕಕ್ರೈಂ

ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಪವಿತ್ರಾಗೌಡ, A2 ಆರೋಪಿ ನಟ ದರ್ಶನ್ ಸೇರಿ 17 ಆರೋಪಿಗಳು ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಒಂದು ಎಲ್ಲೆಡೆ ಸುದ್ದಿಯಾಗುತ್ತಿದೆ. ರೇಣುಕಾಸ್ವಾಮಿ ಪವಿತ್ರ ಗೌಡಗೆ ಅಶ್ಲೀಲ ಫೋಟೋ, ಮೆಸೇಜ್ ಕಳುಹಿಸಿರುವುದು ಸತ್ಯ ಎಂದು ಇನ್ಸ್ಟಾಗ್ರಾಂ ಸಂಸ್ಥೆ ಪೊಲೀಸರಿಗೆ ಮಾಹಿತಿ

Puttur : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪುತ್ತಿಲಗೆ ಬಿಗ್ ರಿಲೀಫ್ – ವಿಚಾರಣೆ ಬಳಿಕ ಜಾಮೀನು ಮಂಜೂರುಗೊಳಿಸಿದ ನ್ಯಾಯಾಲಯ

ಕ್ರೈಂ

ನ್ಯೂಸ್ ಆ್ಯರೋ : ಪುತ್ತಿಲ ಪರಿವಾರದ ಸಂಸ್ಥಾಪಕ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದಾಖಲಾಗಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಪ್ರಕರಣದಲ್ಲಿ ಪುತ್ತಿಲ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ‌. ಈ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಕುಮಾರ್‌ ಪುತ್ತಿಲ ಅವರಿಗೆ ಪುತ್ತೂರಿನ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್.ಸಿ ನ್ಯಾಯಾಲಯ ಜಾಮೀನು

Page 13 of 24