ನ್ಯೂಸ್ ಆ್ಯರೋ : ಪುತ್ತಿಲ ಪರಿವಾರ ಸಂಘಟನೆಯ ಸಂಸ್ಥಾಪಕ, ಬಿಜೆಪಿಯ ಮುಖಂಡ, ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ನಂಬಿಕೆ ದ್ರೋಹ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ದೈಹಿಕ ತಪಾಸಣೆ ಹಾಗೂ ವೈದ್ಯಕೀಯ ಪರೀಕ್ಷೆಗಾಗಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದೆ. ಪುತ್ತೂರು ತಾಲೂಕಿನ ಸಾಮೆತ್ತಡ್ಕದ
Puttur : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು – 47 ವರ್ಷದ ಮಹಿಳೆಯ ದೂರಿನಲ್ಲಿ ಏನೇನಿದೆ?
ನ್ಯೂಸ್ ಆ್ಯರೋ : ಪುತ್ತಿಲ ಪರಿವಾರ ಸಂಘಟನೆಯ ಸಂಸ್ಥಾಪಕ, ಕರಾವಳಿಯ ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿಯ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ನಂಬಿಕೆ ದ್ರೋಹ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಸಾಮೆತ್ತಡ್ಕದ ನಿವಾಸಿ 47 ವರ್ಷದ ಮಹಿಳೆ ನೀಡಿದ ದೂರಿನಲ್ಲೇನಿದೆ? ಕಳೆದ ವರ್ಷ 2023ರ ಜೂನ್ ತಿಂಗಳಲ್ಲಿ ಬೆಂಗಳೂರಿನ PAI VISTA ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ
ಕಂಕನಾಡಿ ಮಗು ಅಪಹರಣ; 2 ಗಂಟೆಯೊಳಗೆ ಪ್ರಕರಣ ಭೇದಿಸಿದ ಪೊಲೀಸರು
ನ್ಯೂಸ್ ಆ್ಯರೋ : ಮನೆಯ ಹೊರಗಡೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಹೆಣ್ಣು ಮಗು ಅಪಹರಣವಾದ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಆ. 31 ರಂದು ನಡೆದಿದೆ. ಅಳಪೆ ಪಡೀಲ್ ಅರಣ್ಯ ಇಲಾಖೆಯ ಸಸ್ಯವನದಲ್ಲಿ ಕೆಲಸ ಮಾಡಿಕೊಂಡಿದ್ದ ಕೆಲಸಗಾರರ ಮಗು ಶನಿವಾರ ಸಂಜೆ 4.30 ಗಂಟೆಗೆ ಕಾಣೆಯಾಗಿದೆ. ಎಲ್ಲ ಕಡೆ ಹುಡುಕಾಡಿ ಮಗುವಿನ ಸುಳಿವು ಸಿಗದ ಸಂದರ್ಭದಲ್ಲಿ ಹೆತ್ತವರು ಕಂಕನಾಡಿ ಪೊಲೀಸ್ ಠಾಣೆಗೆ ಮಾಹಿತಿ
ನಾಲ್ವರು ಯುವಕರಿಂದ ಪ್ರೀತಿಯ ಅಪಪ್ರಚಾರ: ಮನನೊಂದು ಬಾಲಕಿ ನೇಣಿಗೆ ಶರಣು
ನ್ಯೂಸ್ ಆ್ಯರೋ : ಇತ್ತೀಚಿನ ದಿನಗಳಲ್ಲಿ ಹದಿಹರೆಯದ ವಿದ್ಯಾರ್ಥಿಗಳು ಪ್ರೀತಿ ಪ್ರೇಮದ ಬಲೆಗೆ ಸಿಲುಕಿ ಪ್ರಾಣ ಕಳೆದುಕೊಳ್ಳುವ ಸುದ್ದಿ ರಾಜ್ಯದೆಲ್ಲೆಡೆ ಕೇಳಿ ಬರುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ 14 ವರ್ಷದ ಇಂಪನಾ ಎಂಬ ಬಾಲಕಿ ಯುವಕರ ಹುಡುಗಾಟಕ್ಕೆ ತನ್ನ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಹನಕೆರೆ ಗ್ರಾಮದ ಗಗನ್ ಮತ್ತು ಸ್ನೇಹಿತರು ಸೇರಿ ಇಂಪನಾ- ಮಹೇಂದ್ರ ಎಂಬಾತನನ್ನು ಪ್ರೀತಿ ಮಾಡುತ್ತಿದ್ದಾಳೆ ಎಂದ
ಪರಪ್ಪನ ಅಗ್ರಹಾರದ ದೌಲತ್ತಿಗೆ ಬ್ರೇಕ್, ದರ್ಶನ್ ಬಳ್ಳಾರಿಯತ್ತ.. – “ಡಿ ಬಾಸ್” ಇನ್ನು ಕೇರ್ ಆಫ್ ಬಳ್ಳಾರಿ ಜೈಲ್
ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್, ಜೈಲಿನಲ್ಲಿ ರಾಜಾತಿಥ್ಯ ಪಡೆದ ಬೆನ್ನಲ್ಲೇ ಕಮಾನ್ ಎತ್ತುವ ಕಾರ್ಯಕ್ಕೆ ಚಾಲನೆ ಸಿಕ್ಕಿತ್ತು. ಇಂದು ನಸುಕಿನ ಜಾವ ಪೋಲಿಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ನಟ ದರ್ಶನ್ ಹಾಗೂ ಇತರ ಆರೋಪಿಗಳನ್ನು ಬಳ್ಳಾರಿ ಜೈಲಿಗೆ ಕರೆದುಕೊಂಡು ಹೊರಟಿದ್ದಾರೆ. ಟಿಟಿಯ ನೋಂದಣಿ ಸಂಖ್ಯೆ KA.41.G.0050ಯಲ್ಲಿ ಪ್ರಕರಣದ ಎ2 ಆರೋಪಿ ದರ್ಶನ್ ನನ್ನು