ನ್ಯೂಸ್ ಆ್ಯರೋ : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಮೂರನೇ ಆರೋಪಿ ಅಭಯ್(23) ಕಾರ್ಕಳ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಅಭಯ್ ಎ1 ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ಕೃತ್ಯ ಎಸಗಿದ ಮೇಲೆ ಆರೋಪಿ ಅಲ್ತಾಫ್ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ಪೋಲಿಸರ ತನಿಖೆಯ ವೇಳೆ ಬೆಳಕಿ
ದರ್ಶನ್ ಸೇರಿದಂತೆ ಇತರರನ್ನು ಕೂಡಲೇ ಬೇರೆ ಬೇರೆ ಜೈಲಿಗೆ ವರ್ಗಾಯಿಸಲು ಸಿಎಂ ಸೂಚನೆ – ರಾಜಾತಿಥ್ಯ ನೀಡಿದ ಜೈಲಿನ ಏಳು ಸಿಬ್ಬಂದಿ ಸಸ್ಪೆಂಡ್, ದರ್ಶನ್ ವಿರುದ್ಧ ಮತ್ತೊಂದು ಕೇಸ್ : ಸಚಿವ ಪರಮೇಶ್ವರ್
ನ್ಯೂಸ್ ಆ್ಯರೋ : ನಟ ದರ್ಶನ್ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ವಿಚಾರವಾಗಿ ಇಂದು ಟಿಜಿ & ಐಜಿಪಿ ಅಲೋಕ್ ಮೋಹನ್ ಅವರು ಸಿಎಂ ನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಮುಂದೆ ಈ ರೀತಿ ಆಗದಂತೆ ಎಚ್ಚರವಹಿಸಿ. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂ
ಅಬ್ಬಾಬ್ಬಾ.. ಕಾಟೇರನಿಗೆ ಜೈಲಿನಲ್ಲಿ ರಾಜ ವೈಭೋಗ – ಸಿಗರೇಟ್ ಆಯ್ತು, ಜೈಲಿನಿಂದಲೇ ದರ್ಶನ್ ಮಾಡ್ತಾನೆ ವಿಡಿಯೋ ಕಾಲ್..!!
ನ್ಯೂಸ್ ಆ್ಯರೋ : ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಬೆನ್ನಲ್ಲೇ ನಟ ದರ್ಶನ್ ಜೈಲಿನಿಂದಲೇ ವಿಡಿಯೋ ಕಾಲ್ ಮಾಡಿರುವ ವಿಡಿಯೋ ಹರಿದಾಡಿದ್ದು, ಜೈಲಾಧಿಕಾರಿಗಳ ಮೇಲೆ ಪೋಲಿಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳುವ ಭೀತಿ ಎದುರಾಗಿದೆ. ಇಂದು ರೌಡಿಶೀಟರ್ಗಳ ಜೊತೆ ಆರಾಮಾಗಿ ಚೇರ್ ಮೇಲೆ ಕುಳಿತು ಟೀ ಸೇವಿಸುತ್ತಾ ಸಿಗರೇಟ್ ಸೇವನೆ ಮಾಡುತ್ತಿರುವ ಫೋಟೋ ವೈರಲ್ ಆಗಿತ್
ಜೈಲಿನಲ್ಲಿ ವಿಲ್ಸನ್ ಗಾರ್ಡನ್ ನಾಗ ನ ಜೊತೆ ಸಿಗರೇಟ್ ಸೇದುತ್ತಾ ನಟ ದರ್ಶನ್ ಕಾಫಿ ಕುಡಿಯುವ ದೃಶ್ಯ ವೈರಲ್ – ಆಂತರಿಕ ತನಿಖೆಗೆ ಡಿಜಿ ಆದೇಶ : ಯಾರೀತ ವಿಲ್ಸನ್ ಗಾರ್ಡನ್ ನಾಗ?
ನ್ಯೂಸ್ ಆ್ಯರೋ : ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಆರೋಪಿ ನಟ ದರ್ಶನ್ ರೌಡಿ ಶೀಟರ್ಗಳೊಂದಿಗೆ ಬಿಂದಾಸ್ ಆಗಿ ಟೀ ಸೇವಿಸುತ್ತಾ, ಸಿಗರೇಟ್ ಸೇವನೆ ಮಾಡುತ್ತಿರುವ ಫೋಟೋ ಇಂದು ವೈರಲ್ ಆಗಿದ್ದು, ಭಾರೀ ಟೀಕೆಗೆ ಗುರಿಯಾಗಿದೆ. ಇದರ ಬೆನ್ನಲ್ಲೇ ಆಂತರಿಕ ತನಿಖೆ ಮಾಡುವಂತೆ ಇದೀಗ ಪರಪ್ಪನ ಅಗ್ರಹಾರದ ಡಿಜಿ ಮಾಲಿನಿ ಕೃಷ್ಣಮೂರ್ತಿ ಅವರು ಆದೇಶ ಹೊರಡಿಸಿದ್ದಾರೆ. ಇದರಿಂದ ದರ್ಶನ್ಗೆ ಮತ್ತೆ ಸಂಕಷ್ಟ ಎದು
ಸುಳ್ಯ : ಡೈರಿ ರಿಚ್ ಐಸ್ ಕ್ರೀಂ ಕಂಪನಿ ಮಾಲೀಕರ ಸೊಸೆ ಐಶ್ವರ್ಯ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ – ನೂತನ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಿ ರಾಜ್ಯ ಸರ್ಕಾರದ ಆದೇಶ
ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕನಕಮಜಲು ಮೂಲದ ಮಹಿಳೆ ಐಶ್ವರ್ಯ ಬೆಂಗಳೂರಿನಲ್ಲಿ ಸಾವಿಗೆ ಶರಣಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ನಿಂದ ತನಿಖೆಗೆ ತಡೆಯಾಜ್ಞೆ ತರಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ನೂತನ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಬಿಇ ಪದವೀಧರೆ, ವಿವಾಹಿತೆ ಐಶ್ವರ್ಯ ಆತ್ಮಹತ್ಯೆ ಪ್ರಕರಣದಲ್ಲಿ ಸರ್ಕಾರದ ಪರ ಹೈಕೋರ್ಟ್ಗೆ ಹಿರಿಯ ವಕೀಲ ಶ್ಯಾಮ್ ಸುಂದರ್ ಅವರನ್ನು ಪಬ್ಲಿಕ