Belthangady : ನಿವೃತ್ತ ಶಿಕ್ಷಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ – ಘಟನಾ ಸ್ಥಳಕ್ಕೆ ಪೋಲಿಸರು ದೌಡು, ದುಷ್ಕರ್ಮಿಗಳು ಪರಾರಿ

ಕ್ರೈಂ

ನ್ಯೂಸ್ ಆ್ಯರೋ : ನಿವೃತ್ತ ಶಿಕ್ಷಕರೊಬ್ಬರನ್ನು ಅವರ ಮನೆಯ ಮುಂದೆಯೇ ದುಷ್ಕರ್ಮಿಗಳು ತಲೆಗೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆಗೈದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ. ಮೃತ ಶಿಕ್ಷಕರನ್ನು ಎಸ್ ಪಿ ಬಾಲಕೃಷ್ಣ ಭಟ್ (73) ಎಂದು ಗುರುತಿಸಲಾಗಿದೆ. ಬೆಳಾಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಎದುರೇ ಕೊಲೆಯಾದ ಬಾಲಕೃಷ್ಣ ಭಟ್ ಅವರ ಮನೆಯಿದ್ದು, ಅವರ ಮನೆಯ ಆವರಣದಲ್ಲೇ

Puttur : ಲವ್ ಮಾಡುವಂತೆ ಒತ್ತಾಯ, ತಿರಸ್ಕರಿಸಿದ‌ ಮುಸ್ಲಿಂ ವಿದ್ಯಾರ್ಥಿನಿಗೆ ಬ್ಲೇಡ್ ನಿಂದ ಇರಿದ ಹಿಂದೂ ವಿದ್ಯಾರ್ಥಿ‌ – ಗಾಯಾಳು ಆಸ್ಪತ್ರೆಗೆ ದಾಖಲು, ಆಸ್ಪತ್ರೆಯಲ್ಲಿ ಹೆಸರು ಬದಲಿಸಿ ಹೇಳುವಂತೆ ಒತ್ತಡ ಎಂದ ವಿದ್ಯಾರ್ಥಿನಿ..!!

ಕರಾವಳಿಕ್ರೈಂ

ನ್ಯೂಸ್ ಆ್ಯರೋ‌ ‌: ಪ್ರಥಮ ಪಿಯುಸಿಯ ಅಪ್ರಾಪ್ತ‌ ಮುಸ್ಲಿಂ ವಿದ್ಯಾರ್ಥಿನಿಗೆ ಪ್ರಥಮ ಪಿಯುಸಿಯ ಹಿಂದೂ ವಿದ್ಯಾರ್ಥಿಯೊಬ್ಬ ಬ್ಲೇಡ್ ನಿಂದ ಇರಿದು ಗಾಯಗೊಳಿಸಿದ ಘಟನೆ ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಐಷತ್ ಇರ್ಫಾನಾ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದು, ಬ್ಲೇಡ್ ನಿಂದ ಇರಿದ ಆರೋಪಿ ಶ್ರೀಜಿತ್ ಕೂಡ ಪ್ರಥಮ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಯಾಗಿದ್ದಾನೆ. ಇಬ್ಬರೂ

Bangalore : ಲಿಫ್ಟ್ ಕೇಳಿದ್ದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸಂತ್ರಸ್ತೆಯ ವಿರುದ್ಧವೂ ಎಫ್ಐಆರ್ ದಾಖಲು : ಕಾರಣ ಏನು?

ಕ್ರೈಂ

ನ್ಯೂಸ್ ಆ್ಯರೋ : ಡ್ರಾಪ್ ಕೇಳಿದ್ದ ಯುವತಿ ಮೇಲೆ ಅಪರಿಚಿತನಿಂದ ಅತ್ಯಾಚಾರ ನಡೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಂತ್ರಸ್ತ ಯುವತಿಯ ವಿರುದ್ಧವೇ ಎಫ್ ಐ ಆರ್ ದಾಖಲಾಗಿದೆ. ಅತ್ಯಾಚಾರ ನಡೆಯುವುದಕ್ಕೂ ಮುನ್ನ ಕುಡಿದ ಮತ್ತಿನಲ್ಲಿ ಕಾರು ಓಡಿಸಿದ್ದ ಯುವತಿ ಮಂಗಳ ಜಂಕ್ಷನ್ ಬಳಿ 2 ಕಾರು ಒಂದು ಬೈಕ್ ಗೆ ಡಿಕ್ಕಿ ಹೊಡೆದು ನಂತರ ಎಸ್ಕೇಪ್ ಆಗಲು ಯತ್ನಿಸಿದ್ದಳು. ನಂತರ ವಾಹನ ಸವಾರರು ಈಕೆಯನ್ನು ಅಡ್ಡಗಟ್ಟಿ ಗಲಾಟೆ ಮಾಡಿದ್ದರು

Crime : 20 ವರ್ಷದ ಮಗನ ಮುಂದೆಯೇ 40 ವರ್ಷದ ತಾಯಿಯ ಮೇಲೆ ಗ್ಯಾಂಗ್ ರೇಪ್ – ಅಮಾನವೀಯ ಕೃತ್ಯಕ್ಕೆ ಮಹಿಳೆಯರಿಬ್ಬರು ಸಾಥ್, ಆರೋಪಿಗಳ ಬಂಧನ

ಕ್ರೈಂ

ನ್ಯೂಸ್ ಆ್ಯರೋ : ಬೆಂಗಳೂರಿನಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದ್ದು, ಮಗನ ಕಣ್ಣೆದುರೇ ತಾಯಿಯ ಮೇಲೆ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ರೌಡಿಶೀಟರ್ ಗ್ಯಾಂಗ್ ನಿಂದ ಈ ಪೈಶಾಚಿಕ ಕೃತ್ಯ ನಡೆದಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಮಹಿಳೆ ಮೇಲೆ ಕಾಮುಕರು ಎರಗಿ ಚಿತ್ರಹಿಂಸೆ ನೀಡಿ ಅಟ್ಟಹಾಸ ಮೆರೆದಿದ್ದಾರೆ. 40 ವರ್ಷದ ತಾಯಿ ಮೇಲೆ ತನ್ನ ಕಣ್ಣ‌ ಮುಂದೆಯೇ ತಾಯಿ‌ ಮೇಲೆ ಅತ್ಯಾಚಾರವಾದ್ರೂ ಸಹ 20 ವರ್ಷದ ಮಗ

Vitla : ಆಟೋ‌ ಚಾಲಕನಿಗೆ ಚೂರಿ ಇರಿತ ಪ್ರಕರಣ – ಹುಡುಗಿ ವಿಚಾರಕ್ಕೆ ಕೃತ್ಯ : ಆರೋಪಿಯ ಬಂಧನ

ಕ್ರೈಂ

ನ್ಯೂಸ್ ಆ್ಯರೋ : ಆಟೋ ರಿಕ್ಷಾ ಚಾಲಕನಿಗೆ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬ ಚೂರಿಯಿಂದು ಇರಿದು ಗಾಯಗೊಳಿಸಿದ ಘಟನೆ ವಿಟ್ಲ ಸಮೀಪದ ಉರಿಮಜಲು ಜಂಕ್ಷನ್ ನಲ್ಲಿ ಭಾನುವಾರ ಮುಂಜಾನೆ ನಡೆದಿದ್ದು, ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ‌. ಬಂಧಿತ ಆರೋಪಿಯನ್ನು ಕಾರ್ಯಾಡಿ ನಿವಾಸಿ ಹಾಫಿಲ್ ಯಾನೆ ಆಪೀ ಎಂದು ಗುರುತಿಸಲಾಗಿದೆ. ಇಡ್ಕಿದು ಪಂಚಾಯತ್ ಎದುರಲ್ಲಿ ಈ ಘಟನೆ ಸಂಭವಿಸಿದ್ದು, ಎಂಎಂಎಸ್ ಆಟೋ ಚಾಲಕ ಶರೀಫ್ ಗಾಯಗೊಂಡವರು. ಗಾಯಗೊಂ

Page 18 of 24