Kasargod : ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉಪ್ಪಿನಂಗಡಿ ಮೂಲದ ಉಸ್ತಾದ್ ಬಂಧನ

ಕ್ರೈಂ

ನ್ಯೂಸ್ ಆ್ಯರೋ : ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪ್ಪಿನಂಗಡಿ ಮೂಲದ ಆರೋಪಿಯನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡದ ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಎಂದು ಗುರುತಿಸಲಾಗಿದೆ. ಆರೋಪಿ ಅಬ್ದುಲ್ ಕರೀಂ ಉಸ್ತಾದ್ ಆಗಿದ್ದು, ಶನಿವಾರ ಮಧ್ಯಾಹ್ನ ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ

Mangalore : ರೌಡಿ ಶೀಟರ್‌ ಸಮೀರ್ ಕೊಲೆಯ ಹಿಂದೆ ಕಾಣದ ಕೈಗಳ ಕೈವಾಡ ಗುಮಾನಿ – ಕೊಲೆಗೆ ಕುಮ್ಮಕ್ಕು ನೀಡಿದ್ಯಾರು? ಸಮೀರ್ ಗೆ ತಡರಾತ್ರಿ ಕರೆ ಮಾಡಿದ “ಆಪ್ತಮಿತ್ರ” ಯಾರವನು?

ಕ್ರೈಂ

ನ್ಯೂಸ್ ಆ್ಯರೋ ‌: ಕಳೆದ ಭಾನುವಾರ ಕಲ್ಲಾಪಿನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಕೊಲೆಯಾದ ರೌಡಿ ಶೀಟರ್ ಕಡಪ್ಪರ ಸಮೀರ್ ಕೊಲೆ ಹಿಂದೆ ಕಾಣದ ಕೈಗಳ ಕೈವಾಡ ಇರುವ ಬಗ್ಗೆ ಗುಸುಗುಸು ಆರಂಭವಾಗಿದ್ದು, ಪೋಲಿಸರು ಮಾತ್ರ ಟಾರ್ಗೆಟ್ ಇಲ್ಯಾಸ್ ಕೊಲೆಗೆ ಈ ಪ್ರತೀಕಾರ ಎಂದು ಷರಾ ಬರೆಯಲು ಹೊರಟ ಬಗ್ಗೆ ವ್ಯಾಪಕ ಚರ್ಚೆ ಆರಂಭವಾಗಿದೆ. ಬಹಳ ಸಮಯದಿಂದ ಶಾಂತವಾಗಿದ್ದ ಮಂಗಳೂರಿನ ಕ್ರೈಂ ಲೋಕ ಮತ್ತೆ ನಿದ್ದೆಯಿಂದ ಎದ್ದಂತೆ ದಿಢೀರನೇ ಎದ್ದು ಕೂತಿದೆ. ಮ

Renukaswamy Case : ಕೊಲೆಯಲ್ಲಿ ದರ್ಶನ್ ಸಹಿತ ಎಲ್ಲಾ 17 ಆರೋಪಿಗಳ ಪಾತ್ರ ಬಹಿರಂಗ – ಪೋಲಿಸರ ಕೈಸೇರಿದ FSL ವರದಿಯಲ್ಲಿ ಏನೇನಿದೆ? ಇಲ್ಲಿದೆ ಡೀಟೈಲ್ಸ್…

ಕ್ರೈಂ

ನ್ಯೂಸ್ ಆ್ಯರೋ : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 17 ಆರೋಪಿಗಳ ಪೊಲೀಸರು ಬಂಧಿಸಿದ್ದು ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ತಾಂತ್ರಿಕ ಸಾಕ್ಷ್ಯಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) ವರದಿ ಇಂದು ಪೊಲೀಸರಿಗೆ ಸಲ್ಲಿಕೆಯಾಗಿವೆ. ಈ ಕೃತ್ಯದಲ್ಲಿ ಎಲ್ಲ ಆರೋಪಿಗಳ ಪಾತ್ರ ಏನೇನು? ಕೊಲೆ ದಿನ ಯಾರು ಏನೆಲ್ಲ ಮಾಡಿದ್ದಾರೆ?ಎಂಬುದರ ಪಿನ್ ಟು ಪಿನ್ ಕಂಪ್ಲೀಟ್ ಮಾಹಿತಿಯನ್ನು ಈ FSL ವರದಿಯಲ್ಲಿ ತಿಳಿ

Bantwal : ಅಪ್ರಾಪ್ತ ಬಾಲಕಿಯನ್ನು ಪಾರ್ಕ್ ಗೆ ಕರೆದು ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಂಧನ

ಕ್ರೈಂ

ನ್ಯೂಸ್ ಆ್ಯರೋ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಳಿಕ ಪ್ರಕರಣ ದಾಖಲಾದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಅಫೀಕ್ ಯಾನೆ ಮಹಮ್ಮದ್ ಅಫೀಕ್ ( 19) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಯೊಬ್ಬಳಿಗೆ ಆಮಿಷ ತೋರಿಸಿ ಪಾರ್ಕ್ ಒಂದಕ್ಕೆ ಬರುವಂತೆ ಕರೆಸಿದ್ದಲ್ಲದೇ ಅಲ್ಲಿ ಮೂವ

ವರದಕ್ಷಿಣೆಗಾಗಿ ಕಿರುಕುಳ, ನಿತ್ಯವೂ ಕುಡಿತದಿಂದ ಪತ್ನಿಗೆ ದೈಹಿಕ ಹಿಂಸೆ – ಕೊನೆಗೆ ಪತ್ನಿಯ ಮರ್ಮಾಂಗಕ್ಕೆ ಲಟ್ಟಣಿಗೆ ತುರುಕಿ ಕೊಂದೇ ಬಿಟ್ಟ ಕೀಚಕ..!

ಕ್ರೈಂ

ನ್ಯೂಸ್ ಆ್ಯರೋ‌ : ಕುಡಿತದ ಚಟಕ್ಕೆ ಬಿದ್ದವ ಹಣದ ಆಸೆಗೆ ಬಿದ್ರೆ ಏನೆಲ್ಲಾ ಅವಾಂತರಗಳು ಆಗುತ್ತವೆ ಅನ್ನೋದು ಆಗಾಗ ಸಾಬೀತಾಗುತ್ತಲೇ ಇರುತ್ತದೆ. ಅದಕ್ಕೆ ಉದಾಹರಣೆ ಈ ಘಟನೆ. ವರದಕ್ಷಿಣೆ ನೀಡದಿದ್ದಕ್ಕೆ ಪತ್ನಿಯನ್ನು ಹಿಂಸಿಸಿ ಕೊಂದ ಘಟನೆ ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ಪತಿ ಸುರ್ಜೀತ್‌ ತನ್ನ ಹೆಂಡತಿ ರೇಷ್ಮಾ(28) ಳನ್ನು ಭೀಕರವಾಗಿ ಕೊಂದು ಹಾಕಿದ್ದಾನೆ. ಪತ್ನಿಯ ಕೈ ಕಾಲುಗಳನ್ನು ಹಗ್ಗದಿ

Page 19 of 24