ನ್ಯೂಸ್ ಆ್ಯರೋ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಹಿನ್ನೆಲೆಯಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ವಿಗ್ ತೆಗೆದಿರುವ ಜೈಲು ಅಧಿಕಾರಿಗಳು ತಲೆಗೂದಲು ಕತ್ತರಿಸಿ ಹೆಡ್ ಶೇವ್ ಮಾಡಿದ್ದು, ದರ್ಶನ್ ಗೆ ನ್ಯೂ ಲುಕ್ ನೀಡಿದ್ದಾರೆ. ಈಗಾಗಲೇ ದರ್ಶನ್ ವಿಗ್ ಬಳಸುತ್ತಿದ್ದು, 20 ದಿನಗಳಿಗೊಮ್ಮೆ ಅದರ ನಿರ್ವಹಣೆ ಮಾಡಬೇಕಾಗಿತ್ತು. ಆದರೆ ದರ್ಶನ್ ಜೈಲಿನಲ್ಲಿ ಇರುವ ಕಾರಣ ವಿಗ್ ನಿರ್ವಹಣೆ ಸಾಧ್ಯವಿಲ್ಲ. ಹಾಗಾಗಿ ಕೂದಲು ಬೋಳಿಸಲು ದರ್ಶನ್
Udupi : ನಟೋರಿಯಸ್ ಗರುಡಾ ಗ್ಯಾಂಗ್ ಗೆ ಹಣಕಾಸಿನ ಸಹಾಯ ಆರೋಪ – ಉಪ್ಪಿನಂಗಡಿ ಮೂಲದ ಮಹಿಳೆಯ ಬಂಧನ
ನ್ಯೂಸ್ ಆ್ಯರೋ : ಉಡುಪಿಯಲ್ಲಿ ಗರುಡ ಗ್ಯಾಂಗ್ ಅಟ್ಟಹಾಸ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಂಧನವಾಗಿದೆ. ಹೆದ್ದಾರಿಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ ತೋರಿದ್ದಲ್ಲದೇ ಯುವಕನ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಆರ್ಥಿಕ ಸಹಾಯ ಮಾಡುತ್ತಿದ್ದ ಯುವತಿಯೊಬ್ಬಳನ್ನು ಉಡುಪಿ ಪೋಲಿಸರು ಬಂಧಿಸಿದ್ದಾರೆ. ಆರೋಪಿ ಇಸಾಕ್ ಎಂಬ ಯುವಕನ ಗೆಳತಿ, ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ
Mangalore : ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನಿಸಿದ ಚಡ್ಡಿ ಗ್ಯಾಂಗ್ – ಎಸ್ಕೇಪ್ ಆಗಲು ಯತ್ನಿಸಿದ ಇಬ್ಬರಿಗೆ ಗುಂಡಿನ ರುಚಿ ತೋರಿಸಿದ ಪೊಲೀಸರು
ನ್ಯೂಸ್ ಆ್ಯರೋ : ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಅರೆಸ್ಟ್ ಮಾಡಿದ್ದರು. ಈ ನಡುವೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನಲ್ಲಿ ಸರಣಿ ದರೋಡೆ ನಡೆಸಿ ಪರಾರಿಯಾಗಿದ್ದ ಮಧ್ಯಪ್ರದೇಶ ಮೂಲದ ಕತರ್ನಾಕ್ ಚಡ್ಡಿ ಗ್ಯಾಂಗ್ ಅನ್ನು ಪೊಲೀಸರು ಸಕಲೇಶಪುರದಲ್ಲಿ ಬಂಧಿಸಿದ್ದ
Mangalore : ಉರ್ವಾಸ್ಟೋರ್ ಕೋಟೆಕಣಿ ಮನೆಯಲ್ಲಿ ದರೋಡೆ ಪ್ರಕರಣ – ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳು ಅಂದರ್ : ಮಂಗಳೂರು ಪೋಲಿಸರಿಗೆ ಸಾಥ್ ನೀಡಿದ KSRTC & ಹಾಸನ ಪೋಲಿಸರು
ನ್ಯೂಸ್ ಆ್ಯರೋ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 09-07-2024 ರಂದು ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿ ವಿಕ್ಟರ್ ಮೆ
Divya Vasantha : ರಾಜ್ಯವೇ ಖುಷಿ ಪಡುವ ಸುದ್ದಿ ಕೊಟ್ಟವಳಿಗೆ ಸುಲಿಗೆ ಕೇಸ್ ನಲ್ಲಿ ಬಂಧನ ಭೀತಿ – ಕಾಣೆಯಾದ ದಿವ್ಯಾ ವಸಂತ ಪತ್ತೆಗೆ ಬಲೆ ಬೀಸಿದ ಪೋಲಿಸರು : ಏನಿದು ಪ್ರಕರಣ??
ನ್ಯೂಸ್ ಆ್ಯರೋ : ಬೆಂಗಳೂರಿನ ಇಂದಿರಾನಗರ ‘ಸ್ಪಾ’ ವ್ಯವಸ್ಥಾಪಕನಿಗೆ ಬೆದರಿಸಿ 15 ಲಕ್ಷ ರೂಪಾಯಿ ಹಣ ಸುಲಿಗೆಗೆ ಯತ್ನಿಸಿದ ಪ್ರಕರಣ ಸಂಬಂಧಿಸಿದಂತೆ ‘ರಾಜ್ ನ್ಯೂಸ್’ ಸುದ್ದಿವಾಹಿನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸೇರಿ ಇಬ್ಬರನ್ನು ಜಿ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಸುದ್ದಿವಾಹಿನಿಯ ಸಿಇಒ ರಾಜಾನುಕುಂಟೆ ವೆಂಕಟೇಶ್ ಹಾಗೂ ನಿರೂಪಕಿ ದಿವ್ಯಾ ವಸಂತಾ ಸೋದರ ಸಂದೇಶ್ ಬಂಧಿತರಾಗಿದ್ದು, ಆರೋಪಿಗಳ