ಬಿಳಿನೆಲೆ ಸಂದೀಪ್‌ ಕೊಲೆ ಪ್ರಕರಣ; ಗ್ರಾಮ ಪಂಚಾಯತ್ ಮುಂದೆ ಶವವಿಟ್ಟು ಪ್ರತಿಭಟನೆ

ಕ್ರೈಂ

ನ್ಯೂಸ್ ಆ್ಯರೋ: ಬಿಳಿನೆಲೆ ಸಂದೀಪ್‌ ಕೊಲೆ ಪ್ರಕರಣದಲ್ಲಿ ಪೊಲೀಸರು ಸಮರ್ಪಕ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಬಿಳಿನೆಲೆ ಗ್ರಾ. ಪಂ ಮುಂಭಾಗ ಮಂಗಳವಾರ ಶವವಿಟ್ಟು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂದೀಪ್‌ ಕೊಲೆ ಕೇಸ್‌ ನಲ್ಲಿ ಓರ್ವ ಆರೋಪಿಯನ್ನು ಮಾತ್ರ ಪೊಲೀಸರು ಬಂಧಿಸಿದ್ದು, ಉಳಿದವರನ್ನು ರಕ್ಷಿಸಲಾಗುತ್ತಿದೆ. ರಾಜಕೀಯ ಪ್ರಭಾವಕ್ಕೆ ಒಳಗಾಗಿ ಪೊಲೀಸರು ಹತ್ಯೆಯ ಸಮರ್ಪಕ

ಮಾಜಿ ಪ್ರಿಯಕರನ ಹತ್ಯೆ; ಖ್ಯಾತ ಬಾಲಿವುಡ್‌ ನಟಿಯ ತಂಗಿ ಅರೆಸ್ಟ್

ಕ್ರೈಂ

ನ್ಯೂಸ್ ಆ್ಯರೋ: ಮಾಜಿ ಪ್ರಿಯತಮ ಹಾಗೂ ಆತನ ಸ್ನೇಹಿತರೊಬ್ಬರನ್ನು ಕೊಲೆ ಮಾಡಿದ ಆರೋಪದ ಮೇಲೆ ಬಾಲಿವುಡ್‌ ನಟಿ ನರ್ಗೀಸ್ ಫಕ್ರಿ ಅವರ ಸಹೋದರಿ ಅಲಿಯಾ ಫಕ್ರಿ ಅವರನ್ನು ಅಮೆರಿಕದಲ್ಲಿ ಬಂಧಿಸಲಾಗಿದೆ. ಪ್ರಿಯತನಮನ ಮತ್ತೊಬ್ಬ ಯುವತಿಯ ಜತೆ ಸಂಬಂಧ ಬೆಳೆಸಿದ ಎಂಬ ಕಾರಣಕ್ಕೆ ಅವನ ವಿರುದ್ಧ ಅಲಿಯಾ ಸಿಟ್ಟಾಗಿದ್ದರು. ಸಮಯ ನೋಡಿಕೊಂಡು ನ್ಯೂಯಾರ್ಕ್‌ನ ಕ್ವೀನ್ಸ್‌ ಎಂಬಲ್ಲಿ ಎರಡು ಅಂತಸ್ತಿನ ಗ್ಯಾರೇಜ್‌ಗೆ ಬೆಂಕಿ ಹಚ್ಚಿ ಅವರನ್ನು ಕೊಂದಿದ್ದಾ

ಚಲಿಸುತ್ತಿದ್ದ ‘108’ ಅಂಬ್ಯುಲೆನ್ಸ್​ನಲ್ಲಿ ಬಾಲಕಿಯ ಅತ್ಯಾಚಾರ; ಮಧ್ಯ ಪ್ರದೇಶದಲ್ಲಿ ಅಮಾನವೀಯ ಕೃತ್ಯ

ಕ್ರೈಂ

ನ್ಯೂಸ್ ಆ್ಯರೋ: ಚಲಿಸುತ್ತಿದ್ದ ಅಂಬ್ಯುಲೆನ್ಸ್​ನಲ್ಲಿಯೇ ದುರುಳರು 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಘಟನೆ ಮಧ್ಯ ಪ್ರದೇಶದ ಮೌಗಂಜ್​ ಜಿಲ್ಲೆಯಲ್ಲಿ ನಡೆದಿದೆ. ನವೆಂಬರ್​ 22ರಂದು ತುರ್ತು ಸೇವಾ ಅಂಬ್ಯುಲೆನ್ಸ್​ 108ರಲ್ಲಿ ದುಷ್ಕೃತ್ಯ ಎಸಗಿದ ನಾಲ್ವರು ದುರುಳರ ಪೈಕಿ ಚಾಲಕ​ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ರೇವಾ ವ್ಯಾಪ್ತಿಯ ಪ್ರಧಾನ ಉಪ ಇನ್ಸ್‌ಪೆಕ್ಟರ್​​ ಸಾಕೇತ್​ ಪಾಂಡೆ ಮಾಹಿತಿ ನೀಡಿದ್ದಾರೆ.

ನಾನ್ ವೆಜ್ ಊಟ, ನೀಚ ಬಾಯ್‌ಫ್ರೆಂಡ್ ; ದುರಂತ ಅಂತ್ಯ ಕಂಡ ಗೋರಖ್‌ಪುರದ ಮೊದಲ ಮಹಿಳಾ ಪೈಲಟ್‌

ಕ್ರೈಂ

ನ್ಯೂಸ್ ಆ್ಯರೋ: ಬಾಯ್ ಫ್ರೆಂಡ್‌ ಮಾತು, ನಿಂದನೆಗೆ ಮನನೊಂದ ಪೈಲಟ್‌ ಪ್ರಾಣ ಬಿಟ್ಟಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಜೀವ ಬಿಟ್ಟ ಪೈಲಟ್‌ ಹೆಸರು ಸೃಷ್ಟಿ ಟುಲಿ. ಪೈಲಟ್‌ ಸೃಷ್ಟಿ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಯ್‌ಫ್ರೆಂಡ್‌ ಆದಿತ್ಯ ಪಂಡಿತ್ ಎಂಬುವವರನ್ನ ಪೊಲೀಸರು ಬಂಧಿಸಿದ್ದಾರೆ. ಸೃಷ್ಟಿ ಟುಲಿ ಅವರು ಉತ್ತರ ಪ್ರದೇಶ ಗೋರಖ್‌ಪುರ ಮೂಲದವರು. ಗೋರಖ್‌ಪುರದ ಮೊಟ್ಟ ಮೊದಲ ಮಹಿಳಾ ಪೈಲಟ್ ಅನ್ನೋ ಖ್ಯಾತಿಗೂ ಪಾತ್ರರಾಗ

ಗಾಯಕ ಬಾದ್​ಶಾಗೆ ಸೇರಿದ ಬಾರ್​ ಮೇಲೆ ಬಾಂಬ್ ದಾಳಿ; ಲಾರೆನ್ಸ್ ಬಿಷ್ಣೋಯಿ ಸಹಚರರಿಂದ ಕೃತ್ಯ

ಕ್ರೈಂ

ನ್ಯೂಸ್ ಆ್ಯರೋ: ಸಲ್ಮಾನ್ ಖಾನ್ ಆಪ್ತ ಬಾಬಾ ಸಿದ್ಧಿಖಿಯನ್ನು ಹತ್ಯೆ ಮಾಡಿರುವ ಭೂಗತ ಪಾತಕಿ ಲಾರೆನ್ಸ್ ಬಿಷ್ಣೋಯಿ ಸಹಚರರು ಇದೀಗ ಖ್ಯಾತ ಪಂಜಾಬಿ ಗಾಯಕ ಬಾದ್​ಶಾಗೆ ಸೇರಿದ ಬಾರ್ ಮತ್ತು ರೆಸ್ಟೊರೆಂಟ್ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ಚಂಡೀಘಡದಲ್ಲಿರುವ ಬಾದ್​ಶಾ ಮಾಲೀಕತ್ವದ ಬಾರ್ ಮತ್ತು ರೆಸ್ಟೊರೆಂಟ್ ಮುಂಭಾಗದಲ್ಲಿ ಬಾಂಬ್ ಎಸೆಯಲಾಗಿದೆ. ಆದರೆ ಈ ದಾಳಿಯಲ್ಲಿಯೂ ಯಾರಿಗೂ ಹಾನಿ ಆಗಿಲ್ಲ. ಬಾರ್​ಗೂ ಹಾನಿ ಆಗಿಲ್ಲ ಎಂದು ತಿಳಿದು ಬ

Page 4 of 24