ಹಣಕ್ಕಾಗಿ ತಂಗಿಯನ್ನೇ ಟೆಕ್ಕಿಯೊಂದಿಗೆ ಮಲಗಿಸಿದ ಅಣ್ಣ; ಹನಿಟ್ರ್ಯಾಪ್ ಮಾಡಿ ಕೋಟಿ ಕೋಟಿ ಸುಲಿಗೆ!

ಕ್ರೈಂ

ನ್ಯೂಸ್ ಆ್ಯರೋ: ಜಿಮ್‌ನಲ್ಲಿ ಸ್ನೇಹದ ಬಲೆಗೆ ಬೀಳಿಸಿಕೊಂಡು ಸಾಫ್ಟ್‌ವೇರ್ ಉದ್ಯೋಗಿಗೆ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳಿವೆ ಎಂದು ಬೆದರಿಸಿ ಎರಡೂವರೆ ಕೋಟಿ ರುಪಾಯಿ ಸುಲಿಗೆ ಮಾಡಿದ್ದ ಅಣ್ಣ-ತಂಗಿ ಸೇರಿದಂತೆ ಮೂವರನ್ನು ಸಿಸಿಬಿ ಬಂಧಿಸಿದೆ. ಉಡುಪಿ ಜಿಲ್ಲೆಯ ತಬಸಂ ಬೇಗಂ, ಆಕೆಯ ಸೋದರ ಅಜೀಂ ಉದ್ದೀನ್‌ ಹಾಗೂ ಅಭಿಷೇಕ್ ಅಲಿಯಾಸ್ ಅವಿನಾಶ್ ಬಂಧಿತನಾಗಿದ್ದು, ಆರೋಪಿಗಳಿಂದ ಮೊಬೈಲ್‌ಗಳು ಹಾಗೂ ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಲಾಗಿದೆ.

ಹೇರ್ ಡ್ರೈಯರ್‌ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌; ಪ್ರೇಯಸಿಯ ಕೈ ಕಟ್‌, ಅಸಲಿಗೆ ಆಗಿದ್ದೇನು?

ಕ್ರೈಂ

ನ್ಯೂಸ್ ಆ್ಯರೋ: ಇಳಕಲ್ ಮನೆಯಲ್ಲಿ ಬ್ಲಾಸ್ಟ್‌ ಆದ ಹೇರ್ ಡ್ರೈಯರ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೇರ್ ಡ್ರೈಯರ್‌ನಿಂದ ಮುಂಗೈ ಕತ್ತರಿಸಿಕೊಂಡಿರುವ ಬಸಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಳಕಲ್ ಪೊಲೀಸರು ಹೇರ್ ಡ್ರೈಯರ್ ಬ್ಲಾಸ್ಟ್ ಆದ ವಾರದಲ್ಲಿ ಈ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೇರ್ ಡ್ರೈಯರ್ ಬ್ಲಾಸ್ಟ್ ಮಾಡಲು ಪ್ರೀ ಪ್ಲ್ಯಾನ್ ಮಾಡಲಾಗಿತ್ತು ಅನ್ನೋದು ಇಳಕಲ್ ಪೊಲೀಸರ ತನಿಖೆಯ

ನಕಲಿ ಖಾತೆ ತೆರೆದು ವಂಚನೆ ಬೆದರಿಕೆ; ಸಿಬಿಐ ಅಧಿಕಾರಿ ಹೆಸರಿನಲ್ಲಿ ವ್ಯಕ್ತಿಗೆ ₹1.71 ಕೋಟಿ ನಾಮ

ಕ್ರೈಂ

ನ್ಯೂಸ್ ಆ್ಯರೋ: ಸಿಬಿಐ ಅಧಿಕಾರಿಗಳೆಂದು ಹೆದರಿಸಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 1.71 ಕೋಟಿ ರೂ. ವಂಚಿಸಿದ ಬಗ್ಗೆ ಸಿಇಎನ್​ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 11ರಂದು ದೂರುದಾರರು ತನ್ನ ಮನೆಯಲ್ಲಿರುವಾಗ ಬೆಳಗ್ಗೆ 09:49ಕ್ಕೆ ಟ್ರಾಯ್ ಹೆಸರಿನಲ್ಲಿ ಕರೆ ಬಂದಿತ್ತು. ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್​​ ರಿಜಿಸ್ಟರ್ ಆಗಿದ್ದು, ಮುಂಬೈನ ಅಂಧೇರಿಯಲ್ಲಿ ಹಲವು ಕಾನೂನುಬಾಹಿರ ಚಟುವಟಿಕೆ

ಕೊಲೆ ಯತ್ನ ಪ್ರಕರಣದಲ್ಲಿ ನಟ ತಾಂಡವ್ ಬಂಧನ; ಕಮಿಷನರ್ ದಯಾನಂದ್ ಹೇಳಿದ್ದೇನು?

ಕ್ರೈಂ

ನ್ಯೂಸ್ ಆ್ಯರೋ:’ಜೋಡಿಹಕ್ಕಿ’ ಧಾರವಾಹಿ ಖ್ಯಾತಿಯ ನಟ ತಾಂಡವ್ ರಾಮ್ ನ್ನು ಚಂದ್ರಾ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಕ್ಕೆ ಬಂಧನ ಮಾಡಲಾಗಿದೆ. ಘಟನೆ ಕುರಿತು ಕಮಿಷನರ್ ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಏರ್‌ಫೈರ್ ಮಾಡಿರೋದು ಗೊತ್ತಾಗಿದೆ ಎಂದಿದ್ದಾರೆ. ನಿನ್ನೆ (ನ.18) ಸಂಜೆ ಈ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಆರೋಪಿ

ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್; ಎಂಬಿಬಿಎಸ್‌ ವಿದ್ಯಾರ್ಥಿ ಸಾವು

ಕ್ರೈಂ

ನ್ಯೂಸ್ ಆ್ಯರೋ​: ಹಿರಿಯ ವಿದ್ಯಾರ್ಥಿಗಳಿಂದ ರ‍್ಯಾಗಿಂಗ್‌ಗೆ ಗುರಿಯಾಗಿ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗುಜರಾತ್​ನ ಪಟಾನ್​ನಲ್ಲಿ ನಡೆದಿದೆ. ಅನಿಲ್ ನಟವರ್ಭಾಯಿ ಮೆಥಾನಿಯಾ (18) ಸಾವನ್ನಪ್ಪಿದವರು. ಪಟಾನ್​ ಜಿಲ್ಲೆಯ ಧರ್ಪುರ್​​ ಪ್ರದೇಶದ ಜಿಎಂಇಆರ್​ಎಸ್​ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ನವೆಂಬರ್​ 16ರ ಶನಿವಾರ ರಾತ್ರಿ ಹಿರಿಯ ವಿದ್ಯಾರ್ಥಿಗಳು ಅನಿಲ್​ ಸೇರಿದಂತೆ ಹಲ

Page 5 of 24