ನ್ಯೂಸ್ ಆ್ಯರೋ: ಎರಡು ದಿನಗಳ ಹಿಂದೆಯಷ್ಟೇ ಸಹಕಾರಿ ಬ್ಯಾಂಕ್ ಉದ್ಯೋಗಿ ಕಾರ್ತಿಕ್ ಭಟ್, ಪತ್ನಿ ಹಾಗೂ ಮಗನನ್ನು ಕೊಂದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ ಭಟ್ ತನ್ನ ಪತ್ನಿ ಪ್ರಿಯಾಂಕ ಹಾಗೂ ಮಗ ಹೃದಯ್ ನನ್ನು ಹತ್ಯೆಗೈದು ಬಳಿಕ ಮಂಗಳೂರಿನ ಮುಲ್ಕಿ ಹೊರವಲಯದ ಬೆಳ್ಳಾಯು
‘ವಕ್ಫ್ ಆಸ್ತಿ’ ವಿಚಾರಕ್ಕೆ 2 ಕೋಮಿನ ನಡುವೆ ಕಲ್ಲುತೂರಾಟ; 32 ಮಂದಿಯನ್ನು ಬಂಧಿಸಿದ ಖಾಕಿ ಪಡೆ
ನ್ಯೂಸ್ ಆ್ಯರೋ: ಹಾವೇರಿಯ ಕಡಕೋಳ ಗ್ರಾಮದಲ್ಲಿ ಅನ್ಯಕೋಮಿನ ಮುಖಂಡರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ‘ವಕ್ಫ್ ಆಸ್ತಿ’ ವಿಚಾರಕ್ಕೆ 2 ಕೋಮಿನ ನಡುವೆ ಕಲ್ಲುತೂರಾಟದಲ್ಲಿ 32 ಮಂದಿಯನ್ನು ಬಂಧಿಸಲಾಗಿದೆ. ವಕ್ಫ್ ಹೆಸರಿಗೆ ಆಸ್ತಿ ವರ್ಗಾಯಿಸಿಕೊಂಡು ಮನೆಗಳನ್ನು ಖಾಲಿ ಮಾಡಿಸುತ್ತಾರೆ ಎಂಬ ವದಂತಿಯಿಂದ ಉದ್ರಿಕ್ತರ ಗುಂಪು ಅನ್ಯಕೋಮಿನ ಮುಖಂಡರ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಮನೆ ಮುಂದೆ ನಿಲ್ಲಿಸಿದ್ದ ವಾಹನ ಜಖಂ
2 ದಿನದಿಂದ ನಾಪತ್ತೆಯಾದ 50ರ ಬ್ಯೂಟಿಶಿಯನ್; ಪತ್ತೆಯಾಗಿದ್ದು 6 ತುಂಡುಗಳಾಗಿ, ಏನಿದು ಘಟನೆ ?!
ನ್ಯೂಸ್ ಆ್ಯರೋ: ಶ್ರದ್ಧಾ ವಾಕರ್ ಹತ್ಯೆ ಬಳಿಕ ದೇಶದಲ್ಲಿ ನಡೆದ ಹಲವು ಪ್ರಕರಣಗಳು ಈ ಹತ್ಯೆಗೆ ಹೋಲಿಕೆಯಾಗುತ್ತಿದೆ. ಹತ್ಯೆ ಮಾಡಿ ಮೃತದೇಹವನ್ನು ಕತ್ತರಿಸುವ ಘಟನೆಗಳು ಹೆಚ್ಚಾಗುತ್ತಿದೆ. ಈ ಸಾಲಿಗೆ ಇದೀಗ ಬ್ಯೂಟಿ ಪಾರ್ಲರ್ ಮಹಿಳೆ ಪ್ರಕರಣ ಸೇರಿಕೊಂಡಿದೆ. ಕತ್ತಲಾಗುತ್ತಿದ್ದಂತೆ ಬ್ಯೂಟಿ ಪಾರ್ಲರ್ ಶಾಪ್ ಮುಚ್ಚಿ ಮನೆಗೆ ತೆರಳಲು ಮಹಿಳೆ ಮುಂದಾಗಿದ್ದಾಳೆ. ಆದರೆ ಮಹಿಳೆ ಮನೆ ತಲುಪಿಲ್ಲ. ಕಳೆದೆರಡು ದಿನದಿಂದ ನಾಪತ್ತೆಯಾಗಿದ್ದ ಮಹಿಳೆ
ಹೆಡ್ ಕಾನ್ಸ್ಟೇಬಲ್ ಪತ್ನಿ, ಮಗಳ ಭೀಕರ ಹತ್ಯೆ ಕೇಸ್; ಬುಲ್ಡೋಜರ್ ಹರಿಸಿ ಆರೋಪಿಯ ಮನೆ ಧ್ವಂಸ
ನ್ಯೂಸ್ ಆ್ಯರೋ: ಪೊಲೀಸ್ ಹೆಡ್ ಕಾನ್ಸ್ಟೇಬಲ್ವೊಬ್ಬರ ಪತ್ನಿ ಮತ್ತು ಮಗುವನ್ನು ಭೀಕರವಾಗಿ ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿ ಅಕ್ರಮವಾಗಿ ಕಟ್ಟಿದ್ದ ಮನೆಯನ್ನು ಛತ್ತೀಸ್ಗಢದ ಸೂರಜ್ಪುರ್ ಜಿಲ್ಲಾಡಳಿತ ಬುಲ್ಡೋಬರ್ ಹರಿಸಿ ನೆಲಸಮಗೊಳಿಸಿತು. ಆರೋಪಿ ಕುಲ್ದೀಪ್ ಸಾಹು ಎಂಬಾತನಿಗೆ ಸೇರಿದ ಮನೆಯನ್ನು ಧ್ವಂಸಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ ಸುರಾಜ್ಪುರ್ ಹಳೆಯ ಬಸ್ ನಿಲ್ದಾಣದ ಸಮೀಪದಲ್ಲಿದ್ದ ಮನೆಯನ್ನು ಸ್ಥಳೀಯ ನಗರಸಭೆ ಅ
ಹೈದರಾಬಾದ್ ಟು ಕೊಡಗು ಮರ್ಡರ್ ಮಿಸ್ಟರಿ; ಎರಡು ಮದುವೆಯಾಗಿ ಬಾಯ್ ಫ್ರೆಂಡ್ಸ್ ಜೊತೆ ಸೇರಿ ಪತಿಯ ಸುಟ್ಟ ಕೀಚಕಿ
ನ್ಯೂಸ್ ಆ್ಯರೋ: ಉಡುಪಿಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಲೆಗೈದಿರುವ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ನಡೆದಿರೋದು ಕೊಡಗಿನ ಸುಂಟಿಕೊಪ್ಪದಲ್ಲಿ. ಹೌದು. . ಅಕ್ಟೋಬರ್ 8 ರಂದು ಕೊಡಗಿನ ಸುಂಟಿಕೊಪ್ಪ ಬಳಿ ಪತ್ತೆಯಾಗಿದ್ದ ಮೃತದೇಹ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವ