ನ್ಯೂಸ್ ಆ್ಯರೋ: ನಾಡಿನಾದ್ಯಾಂತ ಮನೆ ಮಾತಾಗಿರುವ ಸುಪ್ರಸಿದ್ದ ಬಂಟ್ವಾಳದ ಕಲ್ಲಡ್ಕ ಕೆ ಟಿ ಹೋಟೇಲಿಗೆ ಕಳ್ಳರು ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಧರಿಸಿ ಬಂದ್ರೂ ಕಳ್ಳನ ಮುಖ ಸಿಸಿ ಟಿವಿಯಲ್ಲಿ ದಾಖಲಾಗಿದ್ದು ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಲ್ಲಡ್ಕದ ಶ್ರೀ ಲಕ್ಮೀನಿವಾಸ ಕೆ.ಟಿ.ಹೋಟೆಲ್ ಗೆ ಶುಕ್ರವಾರ ಮುಂಜಾನೆ ಸುಮಾರು 2 ಗಂಟೆ ವೇಳೆ ಹೆಲ್ಮೆಟ್ ಧರಿಸಿ ಬಂಧ ಕಳ್ಳ ಟಾರ್ಚ್ ಬಳಸಿ, ಕ್ಯಾಶ್ ಕೌಂಟರ್ ಸಹಿತ ಇತರ ಕಡೆ
ಕರಿಮಣಿ ಮಾಲೀಕ ನೀನಲ್ಲ ಎಂದ ರೀಲ್ಸ್ ರಾಣಿ; ಸ್ಲೋ ಪಾಯಿಸನ್ ನೀಡಿ ಗಂಡನ ಹತ್ಯೆ
ನ್ಯೂಸ್ ಆ್ಯರೋ: ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ(44) ಹತ್ಯೆಗೊಳಗಾದ ಗಂಡ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾವಿನಗೂ ಮುನ್ನ ಕಳೆದ 25 ದಿನದಿಂದ ಜ್ವರ, ವಾಂತಿಯಿಂದ ಬಾಲಕೃಷ್ಣ ಬಳಲುತ್ತಿ
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ಗೆ ಬಿಗ್ಶಾಕ್; 7 ಶೂಟರ್ಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು
ನ್ಯೂಸ್ ಆ್ಯರೋ: ಕುಖ್ಯಾತ ಗ್ಯಾಂಗ್ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧದ ಪ್ಯಾನ್ ಇಂಡಿಯಾ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ಅದ್ಭುತ ಯಶಸ್ಸನ್ನು ಸಾಧಿಸಿದೆ. ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ 7 ಶೂಟರ್ಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಬಂಧಿತ ಎಲ್ಲಾ ಶೂಟರ್ಗಳನ್ನು ಪಂಜಾಬ್ ಮತ್ತು ಇತರ ರಾಜ್ಯಗಳಿಂದ ಬಂಧಿಸಲಾಗಿದೆ. ಶೂಟರ್ಗಳಿಂದ ಆಯುಧಗಳನ್ನೂ ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಂಗಳೂರಿನಲ್ಲಿ ನಡುರಾತ್ರಿ ತಲ್ವಾರ್ ವಾರ್; ಹೊಡೆದಾಟದಲ್ಲಿ ಇಬ್ಬರು ಯುವಕರಿಗೆ ಗಂಭೀರ ಗಾಯ
ನ್ಯೂಸ್ ಆ್ಯರೋ: ನಡುರಾತ್ರಿ ರೌಡಿಶೀಟರ್ಗಳು ತಲ್ವಾರ್ ಹಿಡಿದು ಗಲಾಟೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೂರ್ವದ್ವೇಷದ ಹಿನ್ನೆಲೆಯಲ್ಲಿ ಮುಸ್ಲಿಂ ಯುವಕರ ಗುಂಪಿನ ಮಧ್ಯೆ ತಲ್ವಾರ್ ದಾಳಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ರೌಡಿಗಳ ಗ್ಯಾಂಗ್ ನಡುಬೀದಿಯಲ್ಲಿ ಯುವಕರನ್ನ ಅಟ್ಟಾಡಿಸಿ ತಲ್ವಾರಿನಲ್ಲಿ ಕೊಚ್ಚಿದ್ದು, ಗಾಯಗೊಂಡ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್