ನ್ಯೂಸ್ ಆ್ಯರೋ: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಇಂದು ಬಸ್ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಲಾಸರ್ನಿಂದ ಬರುತ್ತಿದ್ದ ಬಸ್ ಸಿಕರ್ ಜಿಲ್ಲೆಯ ಲಕ್ಷ್ಮಣಗಢ್ ತಲುಪಿದ ನಂತರ ಮೋರಿಗೆ ಡಿಕ್ಕಿ ಹೊಡೆದಿದೆ. ಈ ದುರಂತದಲ್ಲಿ ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಲಕ್ಷ್ಮಣಗಢದ ಸಮೀಪದ ಆಸ್ಪತ್ರೆಗೆ ದಾಖ
ವಿಮಾನಗಳಿಗೆ ಸರಣಿ ಹುಸಿ ಬಾಂಬ್ ಬೆದರಿಕೆ: ಆರೋಪಿ ಗುರುತು ಪತ್ತೆ , ಶಂಕಿತ ಪರಾರಿ
ನ್ಯೂಸ್ ಆ್ಯರೋ: ಕಳೆದ ಕೆಲ ದಿನಗಳಲ್ಲಿ ದೇಶದ ನಾನಾ ವಿಮಾನ ನಿಲ್ದಾಣಗಳಿಗೆ ಮತ್ತು ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ತೀವ್ರ ತನಿಖೆ ನಡೆಸಿರುವ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ವಿಮಾನ ವಿಳಂಬಕ್ಕೆ ಕಾರಣವಾದ ಮತ್ತು ವಿಮಾನ ನಿಲ್ದಾಣಗಳು ಮತ್ತು ಇತರ ಸಂಸ್ಥೆಗಳಲ್ಲಿ ಹೆಚ್ಚಿನ ಭದ್ರತೆಗೆ ಕಾರಣವಾದ ನಕಲಿ ಬಾಂಬ್ ಬೆದರಿಕೆಗಳ ಹಿಂದಿನ ವ್ಯಕ್ತಿ ಮಹಾರಾಷ್ಟ್ರದ ಗೊಂಡಿಯಾ ಮೂಲದ 35 ವರ್ಷದ ವ್ಯಕ್ತಿ ಕಾರಣ ಎಂ
10 ವರ್ಷದ ಬಾಲಕನಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಕೊಲೆ ಬೆದರಿಕೆ; ಯಾರು ಈ ಬಾಲಕ, ಬೆದರಿಕೆಗೆ ಕಾರಣವೇನು ?
ನ್ಯೂಸ್ ಆ್ಯರೋ: ಮಹಾರಾಷ್ಟ್ರ ಎನ್ಸಿಪಿ ನಾಯಕ ಸಿದ್ದಿಕಿ ಬರ್ಬರ ಹತ್ಯೆಗೆ ಕಾರಣರಾದ ಕುಖ್ಯಾತ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್, ನಟ ಸಲ್ಮಾನ್ ಖಾನ್ 5 ಕೋಟಿ ರೂ. ಕೊಟ್ಟು, ತನ್ನ ತಪ್ಪನ್ನು ಒಪ್ಪಿಕೊಳ್ಳದಿದ್ದರೆ ಆತನಿಗೂ ಇದೇ ಗತಿ ಎಂದು ಗ್ಯಾಂಗ್ ಎಚ್ಚರಿಕೆ ನೀಡಿತ್ತು. ಈ ಘಟನೆಗಳು ಮಾಸುವ ಮುನ್ನವೇ ಇದೀಗ ಲಾರೆನ್ಸ್ ಸಹಚರರು 10 ವರ್ಷದ ಬಾಲಕ ಆಧ್ಯಾತ್ಮಿಕ ವಾಗ್ಮಿ ಅಭಿನವ್ ಅರೋರಾಗೆ ಕೊಲ್ಲುವುದಾಗಿ ಬೆದರಿಕ
ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಮೇಲೆ ಮತ್ತೆ ಉಗ್ರರ ದಾಳಿ; ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ
ನ್ಯೂಸ್ ಆ್ಯರೋ: ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಭದ್ರತಾ ಪಡೆಗಳ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ. ಈ ಘಟನೆಯಲ್ಲಿ ಯೋಧರಿಗೆ ಸಾವು ನೋವು ಸಂಭವಿಸಿದೆಯಾ ಎನ್ನುವ ಮಾಹಿತಿ ಸದ್ಯಕ್ಕೆ ತಿಳಿದುಬಂದಿಲ್ಲ. ಮಾಧ್ಯಮಗಳಿಗೆ ಸಿಕ್ಕಿರುವ ಪ್ರಾಥಮಿಕ ವರದಿ ಪ್ರಕಾರ ಅಖ್ನೂರ್ ನಗರದ ಜೋಗವಾನ್ ಎಂಬಲ್ಲಿ ಉಗ್ರಗಾಮಿಗಳು ಸೈನಿಕರ ವಾಹನಗಳ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಭದ್ರತಾ ಪಡ
ಈ ವರೆಗೆ ವಿಮಾನದಲ್ಲಿ ತೆಂಗಿನಕಾಯಿ ಒಯ್ಯುವಂತಿರಲಿಲ್ಲ; ಅಯ್ಯಪ್ಪಸ್ವಾಮಿ ಭಕ್ತರ ಇರುಮುಡಿಯ ಬಗ್ಗೆ ಕೇಂದ್ರದಿಂದ ಗುಡ್ ನ್ಯೂಸ್
ನ್ಯೂಸ್ ಆ್ಯರೋ: ಶಬರಿಮಲೆ ಅಯ್ಯಪ್ಪಸ್ವಾಮಿ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು ವಿಮಾನದ ಮೂಲಕ ಇರುಮುಡಿ ತೆಗೆದುಕೊಂಡು ಹೋಗಲು ಅನುಮತಿ ನೀಡಿದೆ. ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ. ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ವಿಮಾನದಲ್ಲಿ ಹೋಗಲು ಈ ಮೊದಲು ಅವಕಾಶ ಇರಲಿಲ್ಲ. ಆದರೆ ಈಗ ಇದಕ್ಕೆ ಅನುಮತಿ ನೀಡಲಾಗಿದೆ. ಶಬರಿಮಲೆ ಯಾತ್ರಾರ್ಥಿಗಳಿಗೆ ವಿಮಾನಗಳಲ್ಲಿ