ಕುಂಭ ಮೇಳದ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪತ್ತೆ; ಸ್ನಾನಕ್ಕೆ ಯೋಗ್ಯವಲ್ಲ, ವೈದ್ಯರ ಎಚ್ಚರಿಕೆ

ದೇಶ

ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಆಗಮಿಸಿ ಪವಿತ್ರ ಸ್ನಾನ ಮಾಡುತ್ತಿರುವ ಭಕ್ತರಿಗೆ ವೈದ್ಯರು ಎಚ್ಚರಿಕೆ ನೀಡಿದ್ದು, ಕುಂಭಮೇಳದ ನೀರಿನಲ್ಲಿ ಮಲ ಬ್ಯಾಕ್ಟೀರಿಯಾ ಪತ್ತೆಯಾಗಿದೆ. ಇದು ಇದು ಸ್ನಾನಕ್ಕೆ ಯೋಗ್ಯವಲ್ಲ ಕುಡಿಯಬೇಡಿ ಎಂದು ಹೇಳಿದ್ದಾರೆ. ಕುಂಭಮೇಳದ ಗಂಗಾ ನದಿಯಲ್ಲಿ ಮಲ ಬ್ಯಾಕ್ಟೀರಿಯಾದ ಬಗ್ಗೆ, ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಈ ಬಗ್ಗ

ಫೆ. 14 ಭಾರತೀಯರಿಗೆ ಕರಾಳ ದಿನ; ಭಾರತದ ಇತಿಹಾಸದಲ್ಲಿ ಆ ದಿನ ನಡೆದಿದ್ದೇನು?

ದೇಶ

ನ್ಯೂಸ್ ಆ್ಯರೋ: ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ ಎಂದೇ ಹೇಳಬಹುದು. ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನೆಯ ಭದ್ರತಾ ಪಡೆಗಳ ಮೇಲೆ ನಡೆದ ಅತ್ಯಂತ ಭೀಕರ ದಾಳಿಯಲ್ಲಿ 40 ಮಂದಿ ಸಿಆರ್‌ಪಿಎಫ್ ಯೋಧರು ಹುತಾತ್ಮರಾಗಿದ್ದರು. ನಾಲ್ಕು ವರ್ಷಗಳ ಹಿಂದೆ ಫೆಬ್ರವರಿ 14 ರಂದು 40 ಸಿಆರ್‌ಪಿಎಫ್ ಅಧಿಕಾರಿಗಳ ಸಾವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ವರದಿಯಾದಾಗ ಇಡೀ ಭಾರತವೇ

ಕಾಂಗ್ರೆಸ್‌ ಪಕ್ಷಕ್ಕೆ ಬಿಗ್‌ ಶಾಕ್ ಕೊಟ್ಟ ಕೋರ್ಟ್; ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಮಾಜಿ ಸಂಸದನಿಗೆ ಜೈಲೇ ಗತಿ

ದೇಶ

ನ್ಯೂಸ್ ಆ್ಯರೋ: ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಸರಸ್ವತಿ ವಿಹಾರ್ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಶಿಕ್ಷೆಯ ಆದೇಶ ಹೊರಡಿಸಿದ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ, ಫೆಬ್ರವರಿ 18ರಂದು ಶಿಕ್ಷೆಯ ಪ್ರಮಾಣದ ಬಗ್ಗೆ ವಿಚಾರಣೆ ನಡೆಸುವುದಾಗಿ ಪ್ರಕಟಿಸಿದರು. ತಿಹಾರ್ ಜೈಲಿನಲ್ಲಿರುವ ಕುಮಾರ್

ಮಾಘ ಪೂರ್ಣಿಮಾ ಹಿನ್ನೆಲೆ ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರ; 73 ಲಕ್ಷ ಮಂದಿ ಪುಣ್ಯಸ್ನಾನ

ದೇಶ

ನ್ಯೂಸ್ ಆ್ಯರೋ: ಮಹಾಕುಂಭ ಮೇಳದಲ್ಲ ಮಾಘಿ ಪೂರ್ಣಿಮೆ ನಿಮಿತ್ತ ಬುಧವಾರ ಪುಣ್ಯ ಸ್ನಾನ ನಡೆಯುತ್ತಿದ್ದು, ಬೆಳಿಗ್ಗೆ 6 ಗಂಟೆಯವರೆಗೆ ತ್ರಿವೇಣಿ ಸಂಗಮದಲ್ಲಿ 73 ಲಕ್ಷಕ್ಕೂ ಹೆಚ್ಚು ಜನರು ಪುಣ್ಯ ಸ್ನಾನ ಮಾಡಿದ್ದಾರೆ. ಬೆಳಗಿನ ಜಾವದಿಂದಲೇ ಪುಣ್ಯ ಸ್ನಾನ ಆರಂಭವಾಗಿದ್ದು, ತ್ರಿವೇಣಿ ಸಂಗಮದಲ್ಲಿ ಭಕ್ತ ಸಾಗರವೇ ಹರಿದು ಬರುತ್ತಿದೆ. ಈ ನಡುವೆ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಲಖನೌದಿಂದಲ ಅವಲೋಕನ ನಡೆಯುತ್ತಿದ್

ಪ್ರತಿದಿನ ಕೆಲಸಕ್ಕೆ 600 ಕಿ.ಮೀ ವಿಮಾನದಲ್ಲೇ ಹೋಗಿ ಬರ್ತಾರೆ ಈ ಮಾಮ್; ಮಕ್ಕಳಿಗಾಗಿ ಬದಲಾದ ವೇಳಾಪಟ್ಟಿ, ಕಡಿಮೆ ಖರ್ಚು

ದೇಶ

ನ್ಯೂಸ್ ಆ್ಯರೋ: ಪ್ರತಿದಿನ ಲಕ್ಷಾಂತರ ಜನರು ಬಸ್, ಮೆಟ್ರೋ, ಟ್ಯಾಕ್ಸಿ ಅಥವಾ ಕಾರಿನಲ್ಲಿ ಆಫೀಸ್‌ಗೆ ಹೋಗುತ್ತಾರೆ. ಆದರೆ, ಮಲೇಷ್ಯಾದಲ್ಲಿರುವ ಭಾರತೀಯ ಮೂಲದ ಮಹಿಳೆಯೊಬ್ಬಳು ಭಿನ್ನ. ಆಕೆ, ಪ್ರತಿದಿನ 600 ಕಿ.ಮೀ ಪ್ರಯಾಣ ಮಾಡುತ್ತಾರೆ. ಹಾಗಂತ ಆಕೆ ಬಸ್‌, ಟ್ರೇನ್‌, ಬುಲೆಟ್‌ ಟ್ರೇನ್‌ಅನ್ನು ಇದಕ್ಕೆ ಬಳಸುತ್ತಿಲ್ಲ. ಪ್ರತಿದಿನ ಆಕೆ ಪ್ರಯಾಣಕ್ಕಾಗಿ ವಿಮಾನವನ್ನೇ ಅವಲಂಬಿಸಿದ್ದಾರೆ. ಪ್ರತಿದಿನ ಆಕೆ ಮಲೇಷ್ಯಾದ ಪಿನಾಂಗ್‌ನಿಂದ ಕೌಲಾ

Page 1 of 65