ನ್ಯೂಸ್ ಆ್ಯರೋ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ ಅವರು ನಿಧನರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. ಸತ್ಯೇಂದ್ರ ದಾಸ್ ಅವರು ಬ್ರೈನ್ ಸ್ಟ್ರೋಕ್ಗೆ ಒಳಗಾಗಿದ್ದರು. ಸಂಜಯ್ ಗಾಂಧಿ ಪೋಸ್ಟ್ ಗ್ರಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಅಕ್ಟೋಬರ್ 15ರಂದು ಸತ್ಯೇಂದ್ರ ದ
ಪ್ರಯಾಗರಾಜ್ ಮಹಾಕುಂಭ ಮೇಳ; ಫೆ.14ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ
ನ್ಯೂಸ್ ಆ್ಯರೋ: ಮಹಾಕುಂಭದಲ್ಲಿ ಪ್ರತಿ ದಿನ ಕೋಟಿ ಭಕ್ತರು ಪುಣ್ಯಸ್ನಾನ ಮಾಡುತ್ತಿದ್ದಾರೆ. ದೇಶದ ಮೂಲೆ ಮೂಲೆಯಿಂದ ಹಾಗೂ ವಿದೇಶಗಳಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಹೀಗಾಗಿ ಪ್ರಯಾಗರಾಜ್ ಸುತ್ತ ಮುತ್ತ ಮಾತ್ರವಲ್ಲ ಹಲವು ಜಿಲ್ಲೆಗಳಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ಮಹಾಕುಂಭ ಮೇಳ ಹಾಗೂ ರವಿದಾಸ್ ಜಯಂತಿ ಹಿನ್ನಲೆಯಲ್ಲಿ ಉತ್ತರ ಪ್ರದೇಶ ಹಾಗೂ ದೆಹಲಿಯ ಕೆಲ ವಲಯದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಫೆಬ್ರವರಿ 12 ರಿಂದ
ಜಮ್ಮು-ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ; ಪಾಕಿಸ್ತಾನದ 7 ಉಗ್ರರ ಹತ್ಯೆ
ನ್ಯೂಸ್ ಆ್ಯರೋ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆಯು 7 ಮಂದಿ ಪಾಕ್ ನುಸುಳುಕೋರರನ್ನು ಸದೆಬಡಿದಿದೆ. ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದೆ. ಮೃತ ಉಗ್ರರಲ್ಲಿ 2-3 ಪಾಕಿಸ್ತಾನಿ ಸೈನಿಕರಿರಬಹುದು ಎಂದು ಅಂದಾಜಿಸಲಾಗಿದೆ. ಫೆಬ್ರವರಿ 4-5ರ ಮಧ್ಯರಾತ್ರಿ ಎಲ್ಒಸಿಯಲ್ಲಿ ಪಾಕಿಸ್ತಾನಿ ನುಸುಳುಕೋರರ ಹೊಂಚುದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತು ಮತ್ತು 2-3 ಪಾಕಿಸ್
ಮತ್ತೊಂದು ಬಿಗ್ ರಿಲೀಫ್; ಗೃಹ, ವಾಹನ ಸಾಲ ಮಾಡೋರಿಗೆ ಗುಡ್ನ್ಯೂಸ್
ನ್ಯೂಸ್ ಆ್ಯರೋ: ಭಾರತೀಯ ರಿಸರ್ವ್ ಬ್ಯಾಂಕ್ ಇಂದು ರೆಪೊ ದರ (RBI Repo rate) ಕುರಿತು ದೊಡ್ಡ ಘೋಷಣೆ ಮಾಡಿದೆ. ಐದು ವರ್ಷಗಳ ಬಳಿಕ ಮೊದಲ ಬಾರಿಗೆ ರೆಪೊ ದರ 25 ಬೇಸಿಸ್ ಪಾಯಿಂಟ್ಸ್ನಷ್ಟು ಕಡಿತ ಮಾಡಿದೆ. ಸಾಮಾನ್ಯ ಜನರ ನಿರೀಕ್ಷೆಯಂತೆ ರೆಪೋ ದರ ಕಡಿತವಾಗಿದ್ದು, ಆ ಮೂಲಕ ರೆಪೋ ರೇಟ್ ಶೇಕಡಾ 6.25 ಕ್ಕೆ ಇಳಿಕೆ ಆಗಿದೆ. ಪ್ರಸ್ತುತ ಶೇಕಡಾ 6.5 ರಷ್ಟು ಆರ್ಬಿಐ ರೆಪೋ ದರ ಇತ್ತು. ಇದೀಗ ರೆಪೋ ರೇಟ್ ಶೇಕಡಾ 6.25ಕ್ಕೆ […]
ಶಿರಡಿಯಲ್ಲಿ ಹೆಚ್ಚಿದ ಅಪರಾದ ಪ್ರಕರಣ; ಇನ್ಮುಂದೆ ಸಾಯಿಬಾಬಾ ದೇವಸ್ಥಾನದಲ್ಲಿ ಪ್ರಸಾದದೂಟಕ್ಕೆ ಟೋಕನ್ ವ್ಯವಸ್ಥೆ
ನ್ಯೂಸ್ ಆ್ಯರೋ: ಶಿರಡಿಯ ಸಾಯಿಬಾಬಾ ದೇವಸ್ಥಾನದಲ್ಲಿ ಅಪರಾದ ಪ್ರಕರಣ ಹೆಚ್ಚಾದ್ದರಿಂದ ಇನ್ಮುಂದೆ ಪ್ರಸಾದದೂಟಕ್ಕೆ ಟೋಕನ್ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಶಿರಡಿ ಸಾಯಿಬಾಬಾ ಮಂದಿರ ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಶಿರಡಿ ಸಾಯಿಬಾಬಾ ಸಂಸ್ಥಾನದ ಇಬ್ಬರು ಉದ್ಯೋಗಿಗಳನ್ನು ದರೋಡೆ ಮಾಡುವ ದೃಷ್ಟಿಯಿಂದ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಮತ್ತೊಂದೆಡೆ, ಕೆಲವು ದಿನಗಳ ಹಿಂದೆ, ಮಾಜಿ ಸಂಸದ ಮತ್ತು ಬಿಜೆಪಿ