ಯಾರ ಪಾಲಾಗಲಿದೆ ದೆಹಲಿ ಗದ್ದುಗೆ?; ಸೋಲಿನ ಭವಿಷ್ಯ ನುಡಿದ ಸಮೀಕ್ಷೆಗಳು

ದೇಶ

ನ್ಯೂಸ್ ಆ್ಯರೋ: ರಾಷ್ಟ್ರ ರಾಜಧಾನಿ ದೆಹಲಿಯ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಅಂತಿಮವಾಗಿ ಶೇ 58 ರಷ್ಟು ಮತದಾನವಾಗಿದೆ. ಈ ನಡುವೆ ಅನೇಕ ಚುನಾವಣೋತ್ತರ ಸಮೀಕ್ಷೆಗಳು ಫಲಿತಾಂಶವನ್ನು ಬಹಿರಂಗಪಡಿಸಿವೆ. 70 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ದೆಹಲಿಯಲ್ಲಿ 36 ಮ್ಯಾಜಿಕ್ ನಂಬರ್ ಆಗಿದೆ. ಈ ಬಾರಿಯ ಚುನಾವಣೋತ್ತರ ಸಮೀಕ್ಷೆಯಲ್ಲಿ ಬಹುತೇಕ ಸಮೀಕ್ಷೆಗಳು ಬಿಜೆಪಿಗೆ ಜೈ ಎಂದಿದ್ದು, ಆಪ್‌ನ ಹ್ಯಾಟ್ರಿಕ್ ಕನಸು ಭಗ್ನವಾಗಲಿದೆ ಎಂದು

ಇಂದಿನಿಂದ ಸರ್ಕಾರಿ ಕಚೇರಿಯಲ್ಲಿ ಮರಾಠಿ ಭಾಷೆ ಕಡ್ಡಾಯ; ತಪ್ಪಿದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ, ಏನು ಗೊತ್ತಾ?

ದೇಶ

ನ್ಯೂಸ್ ಆ್ಯರೋ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ನೇತೃತ್ವದ ಬಿಜೆಪಿ ಸರ್ಕಾರ ಐತಿಹಾಸಿಕ ನಿರ್ಧಾರ ಘೋಷಣೆ ಮಾಡಿದೆ. ಇಂದಿನಿಂದ ಮಹಾರಾಷ್ಟ್ರದ ಸರ್ಕಾರಿ ಕಚೇರಿಯಲ್ಲಿ ಮರಾಠಿ ಭಾಷೆಯಲ್ಲಿ ಮಾತನಾಡುವುದು ಕಡ್ಡಾಯವಾಗಿದೆ. ಈ ಬಗ್ಗೆ ಮಹತ್ವದ ನಿರ್ಣಯವನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡಿದೆ. ಮಾತೃ ಭಾಷೆ ಮರಾಠಿಯಲ್ಲೇ ಮಾತನಾಡಬೇಕು. ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲೂ ಮರಾಠಿ ಭಾಷೆಯನ್ನೇ ಕಡ್ಡಾಯ ಬಳಸಬೇಕು ಅನ್ನೋ ಅಧಿಸೂಚನ

ಅಂಗನವಾಡಿ ಮಗುವಿನ ಬೇಡಿಕೆಗೆ ಸ್ಪಂದಿಸಿದ ಸರ್ಕಾರ; ಇನ್ಮುಂದೆ ಸಿಗಲಿದೆ ʼಚಿಕನ್ ಬಿರಿಯಾನಿʼ

ದೇಶ

ನ್ಯೂಸ್ ಆ್ಯರೋ: ಪುಟ್ಟ ಮಕ್ಕಳು ಏನು ಮಾಡಿದರು ಚೆಂದವೇ. ಅವುಗಳ ತೊದಲು ನುಡಿಯಿಂದ ಆಡುವ ಒಂದೊಂದು ಮಾತುಗಳು ಅದರಲ್ಲೂ ಅಂಗನವಾಡಿ, ಎಲ್​ಕೆಜಿ ಯುಕೆಜಿ ಮಕ್ಕಳು ಆಡುವ ಮಾತುಗಳು ವೈರಲ್ ಆಗುತ್ತವೆ. ಆದ್ರೆ ಇಲ್ಲೊಬ್ಬ ಕೇರಳದ ಅಂಗನವಾಡಿಯ ಒಂದು ಪುಟ್ಟ ಮಗುವಿನ ಮುಗ್ಧ ಬೇಡಿಕೆ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸ್ಫೋಟಕವಾಗಿ ವೈರಲ್ ಆಗಿದೆ. “ನನಗೆ ಉಪ್ಪಿಟ್ಟು ಬೇಡ, ಚಿಕನ್ ಫ್ರೈ ಅಥವಾ ಚಿಕನ್ ಬಿರಿಯಾನಿ ಬೇಕು” ಎಂದು ತನ್ನ ತಾಯಿಯೊ

ಮಹಾಕುಂಭಮೇಳದಲ್ಲಿ ಶಾಹಿಸ್ನಾನ; ಗಂಗೆಯಲ್ಲಿ ಮಿಂದೆದ್ದ 3.86 ಕೋಟಿ ಭಕ್ತಾದಿಗಳು

ದೇಶ

ನ್ಯೂಸ್ ಆ್ಯರೋ: ಪ್ರಯಾಗ್​ರಾಜ್​ನ ಶತಮಾನದ ಮಹಾಕುಂಭಮೇಳದಲ್ಲಿ ವಸಂತ ಪಂಚಮಿ ಪುಣ್ಯಸ್ನಾನ ನಿರ್ವಿಘ್ನವಾಗಿ ಸಂಪನ್ನಗೊಂಡಿದೆ. ಇಡೀ ರಾತ್ರಿ ಖುದ್ದು ಸಿಎಂ ಯೋಗಿ ಆದಿತ್ಯನಾಥ್ ಪರಿಸ್ಥಿತಿಯನ್ನು ಮಾನಿಟರ್ ಮಾಡಿದ್ದಾರೆ. ನಿನ್ನೆ ಎರಡೂ ಕೋಟಿ ಭಕ್ತರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಕಾಲ್ತುಳಿತ ದುರಂತದ ತನಿಖೆ ಮುಂದುವರಿದಿದ್ದು ಎಸ್​ಪಿ ಸಂಸದೆ ಜಯಾಬಚ್ಚನ್ ವಿವಾದಾತ್ಮಕ ಹೇಳಿಕೆಯಿಂದ ಟೀಕೆಗೆ ಗುರಿಯಾಗಿದ್ದಾರೆ. ಗಂಗಾ-ಯು

ಕೇಂದ್ರದಿಂದ ರೈತರಿಗೆ ಬಂಪರ್ ಕೊಡುಗೆ; ಕೇವಲ ₹265.ಗೆ ಸಿಗಲಿದೆ ಒಂದು ಚೀಲ ಯೂರಿಯಾ

ದೇಶ

ನ್ಯೂಸ್ ಆ್ಯರೋ: ರೈತರ ಕೃಷಿ ಉಪಕರಣಗಳಿಗೆ ಡಿಬಿಟಿ ಮೂಲಕ ಸಬ್ಸಿಡಿ ನೀಡಲು ಚಿಂತನೆ ನಡೆಸಲಾಗಿದೆ. ಕೃಷಿಯನ್ನು ಇನ್ನಷ್ಟು ಸುಲಭಗೊಳಿಸಲು ಸರ್ಕಾರವು ರೈತರಿಗಾಗಿ ದೊಡ್ಡ ಯೋಜನೆಯನ್ನು ಸಿದ್ಧಪಡಿಸಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹೇಳಿದ್ದಾರೆ. ಸರಕಾರ 2 ಲಕ್ಷ ಕೋಟಿ ರೂ.ವರೆಗೆ ರಸಗೊಬ್ಬರ ಸಬ್ಸಿಡಿ ನೀಡುತ್ತದೆ ಎಂದು ಹೇಳಿರುವ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಚೌಹಾಣ್ ಅವರು ರಸಗೊಬ್ಬರ ಸ

Page 3 of 65