ನ್ಯೂಸ್ ಆ್ಯರೋ: ಪಿಎಂ ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ.1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನದ ಮೊದಲ ದಿನವಾದ ಶುಕ್ರವಾರ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಭಾಷಣದ ಬಳಿಕ ಆರ್ಥಿಕ ಸಮೀಕ್ಷಾ
ಕುಂಭ ಮೇಳದಲ್ಲಿ ಕಾಲ್ತುಳಿತ; ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ
ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಕಳೆದ ಎರಡು ವಾರಗಳಿಂದ ಮಹಾಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ ಭಕ್ತರ ಸಂಖ್ಯೆ ದಿಢೀರ್ ಹೆಚ್ಚಾದ ಪರಿಣಾಮ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘೋಷಿಸಿದ್ದಾರೆ. “ಈ ಘಟನೆ ನಮಗೂ ಒಂದು ಪಾಠ̶
ಕೈಲಾಸ ಮಾನಸರೋವರ ಯಾತ್ರೆ ಪುನರಾರಂಭ: ಭಾರತ-ಚೀನಾ ಸಂಬಂಧ ಸುಧಾರಣೆ
ಕೈಲಾಸ ಮಾನಸ ಸರೋವರ ಯಾತ್ರೆ ಆರಂಭಗೊಳ್ಳುತ್ತಿದೆ. ಈ ಮೂಲಕ ಭಾರತ-ಚೀನಾ ನಡುವಿನ ಸಂಬಂಧ ಸುಧಾರಿಸುತ್ತಿದೆ. ಈ ಹಿನ್ನಲೆಯಲ್ಲಿ ಒಂದು ಒಳ್ಳೆಯ ಸುದ್ದಿ ಬಂದಿದೆ. ಭಾರತ-ಚೀನಾ ಮಾನಸ ಸರೋವರ ಯಾತ್ರೆಯನ್ನು ಪುನರಾರಂಭಿಸಲು ನಿರ್ಧರಿಸಿವೆ. ಕೈಲಾಸ ಮಾನಸ ಸರೋವರ ಯಾತ್ರೆ ಈ ವರ್ಷ ಬೇಸಿಗೆಯಲ್ಲಿ ಆರಂಭವಾಗಲಿದೆ. ಭಾರತ ಮತ್ತು ಚೀನಾ ದ್ವಿಪಕ್ಷೀಯ ವಿನಿಮಯವನ್ನು ಸುಧಾರಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಿದ್ದು ಎರಡು ರಾಜಧಾನಿಗಳ ನಡುವೆ ನೇರ
ಕೊಟ್ಟ ಮಾತು ಉಳಿಸಿಕೊಂಡ ಆನಂದ್ ಮಹೀಂದ್ರಾ; ಬಿಲ್ಲುಗಾರ್ತಿ ಶೀತಲ್ಗೆ ಮಹೀಂದ್ರ ಸ್ಕಾರ್ಫಿಯೋ ಗಿಫ್ಟ್
ನ್ಯೂಸ್ ಆ್ಯರೋ: ದೇಶದ ಹೆಮ್ಮೆಯ ಕ್ರೀಡಾ ಪ್ರತಿಭೆಗಳನ್ನು, ಕಷ್ಟದಿಂದ ಮೇಲೆ ಬಂದು ಬದುಕು ಕಟ್ಟಿಕೊಳ್ಳುವ ಎಳ್ಳೆ ಪ್ರಾಯದ ಮಕ್ಕಳನ್ನು ತರುಣರನ್ನು ಸದಾ ಪ್ರೋತ್ಸಾಹಿಸಿ ಸಹಾಯಹಸ್ತ ಚಾಚುವ ಉದ್ಯಮಿ ಮಹೀಂದ್ರಾ ಗ್ರೂಪ್ನ ಮುಖ್ಯಸ್ಥ ಆನಂದ್ ಮಹೀಂದ್ರಾ ಅವರು ಈಗ ಎರಡು ಕೈಗಳಿಲ್ಲದಿದ್ದರೂ ಭಾರತ ಹೆಮ್ಮೆ ಪಡುವಂತೆ ಮಾಡಿದ ಖ್ಯಾತ ಪ್ಯಾರಾ ಒಲಿಂಪಿಯನ್ ಶೀತಲ್ ದೇವಿಯವರಿಗೆ ದೊಡ್ಡ ಉಡುಗೊರೆ ನೀಡಿದ್ದಾರೆ. ಹೌದು ಕಳೆದ ವರ್ಷ ಪ್ಯಾರಿಸ್ ಪ್ಯಾ
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ; ಸಾಧುಗಳಿಂದ ಅಮೃತ ಸ್ನಾನ ರದ್ದು!
ನ್ಯೂಸ್ ಆ್ಯರೋ: ಮಹಾಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನಲ್ಲೆ ಕೋಟ್ಯಾಂತರ ಭಕ್ತರು ಸೇರಿದ್ದಾರೆ. ಅಮೃತ ಸ್ನಾನ ಮಾಡಲು ಭಕ್ತರು ಸರದಿ ಸಾಲಿನಲ್ಲಿ ತೆರಳಿದ್ದಾರೆ. ಆದರೆ ಭಕ್ತರ ಸಂಖ್ಯೆ ಹೆಚ್ಚಾದ ಕಾರಣ ತಡೆಗೋಡೆಗಳನ್ನು ದಾಟಿ ಅಮೃತಸ್ನಾನಕ್ಕೆ ತೆರಳಿದ್ದಾರೆ, ಇದು ನೂಕು ನುಗ್ಗಲಿಗೆ ಕಾರಣವಾಗಿದೆ. ಘಟನೆಯಿಂದ ಹಲವು ಭಕ್ತರು ಗಾಯಗೊಂಡಿದ್ದರೆ, 10ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಆದರೆ ಸ್ಥಳದಲ್ಲಿರುವ ಮ