ನ್ಯೂಸ್ ಆ್ಯರೋ: ಕರಾವಳಿಯಲ್ಲಿ ದೈವಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಜನ ದೈವಾರಾಧನೆಯನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುತ್ತಾರೆ. ಹಾಗಾಗಿ ಇಂದಿಗೂ ಸುಮಾರು 500ಕ್ಕಿಂತಲೂ ಹೆಚ್ಚು ದೈವಗಳನ್ನು ಆರಾಧಿಸಲಾಗುತ್ತದೆ. ಇದೀಗ ಬೆಳ್ತಂಗಡಿ ತಾಲೂಕಿನ ಬರ್ಕಜೆ ಗ್ರಾಮದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವಗುಳಿಗ ದೈವಗಳಿಗೆ ಏಕಕಾಲದಲ್ಲಿ ನಡೆದ ನರ್ತನ ಸೇವೆ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡಿದೆ. ಈ ಅಪರೂಪವಾ
ಬೆಂಗಳೂರು – ಮಂಗಳೂರು ಬಸ್ಸು ತಡೆದು ಮಾರಕಾಸ್ತ್ರದಿಂದ ಹಲ್ಲೆ; ಪುಡಿ ರೌಡಿಯ ಕಾಲಿಗೆ ಗುಂಡೇಟು, ಅರೆಸ್ಟ್
ನ್ಯೂಸ್ ಆ್ಯರೋ: ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ತಡೆದು ಲಾಂಗ್ನಿಂದ ಹಲ್ಲೆ ಮಾಡಿ ಅಟ್ಟಹಾಸ ಮೆರೆದಿದ್ದ ಪುಡಿರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನುವನ್ನು (23) ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆಗೆ ಅನುಮತಿ ನೀಡಬೇಕೆಂದು ಕೇಳಿದ್ದ
ದ.ಕ. ಜಿಲ್ಲೆ ಕುಂಪಲ ಗ್ರಾಮದಲ್ಲಿ ಸರಣಿ ಸಾವು; ಮೃತ್ಯುಂಜಯ ಹೋಮ – ಪ್ರಶ್ನಾ ಚಿಂತನೆಯಲ್ಲಿ ಕಂಡಿದ್ದೇನು ?
ನ್ಯೂಸ್ ಆ್ಯರೋ: ಕುಂಪಲ ಗ್ರಾಮದಲ್ಲಿ ಅಕಾಲಿಕವಾಗಿ ಸಾವನಪ್ಪುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಇದೀಗ ಈ ಸಾವು ನೋವು ತಡೆಯಲು ಕುಂಪಲದಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಸಲಾಯಿತು. ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಗ್ರಾಮದಲ್ಲಿ 2019 ರಿಂದ ಸರಣಿ ಸಾವುಗಳು ಸಂಭವಿಸಿದೆ. ಸುಮಾರು ಮಂದಿ ಹದಿಹರೆಯದವರು ಆತ್ಮಹತ್ಯೆಗೆ ಶರಣಾಗಿದ್ದರು, ಇನ್ನು ಕೆಲವರು ಅಪಘಾತದಲ್ಲಿ ಸಾವನಪ್ಪಿದ್ದರು. ಇದು ಇಡೀ ಗ್ರಾಮದ ಜನರ ಚಿಂತೆಗೆ
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ; 21ನೇ ಆರೋಪಿಯ ಬಂಧನ
ನ್ಯೂಸ್ ಆ್ಯರೋ: 2022ರ ಜುಲೈನಲ್ಲಿ ಮಂಗಳೂರು ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಹತ್ಯೆಗೀಡಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಜ. 21ರಂದು ಮತ್ತೊಂದು ಬಂಧನವಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅತೀಖ್ ಅಹ್ಮದ್ ಎಂಬಾತನನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಬಂಧನವಾಗಿರುವವರಲ್ಲಿ ಈತ 21ನೇ ಆರೋಪಿ. ಈತ ಪಾಪ್ಯುಲರ್ ಫ್ರಂಟ್ ಆಫ್ ಇ
ಬೀದರ್ ಬೆನ್ನಲ್ಲೇ ಮಂಗಳೂರು ಬ್ಯಾಂಕ್ನಲ್ಲಿ ದರೋಡೆ; ಬಂದೂಕು ತೋರಿಸಿ ನಗದು ದೋಚಿ ಪರಾರಿಯಾದ ಕಳ್ಳರು
ನ್ಯೂಸ್ ಆ್ಯರೋ: ಕೋಟೆಕಾರ್ ಬ್ಯಾಂಕ್ನ ಕೆ.ಸಿ.ರೋಡ್ ಶಾಖೆಯಿಂದ ಭಾರೀ ದರೋಡೆ ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರು ಬಂದೂಕು ತೋರಿಸಿ ಕೃತ್ಯ ಎಸಗಿದ್ದಾರೆ. ಫಿಯೇಟ್ ಕಾರಿನಲ್ಲಿ ಬಂದ ತಂಡ ಚಿನ್ನ, ನಗದುಗಳನ್ನು ದೋಚಿ ಪರಾರಿಯಾಗಿದೆ. ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ ಚಿನ್ನ ಹಾಗೂ ಐದು ಲಕ್ಷದಷ್ಟು ನಗದನ್ನು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ಹಾಗೂ ತಲವಾರು ತೋರಿಸಿ ಬೆದರಿಸಿ ದರೋಡೆ ನಡೆಸಿ ಮಂಗಳೂರು ಕಡೆಗೆ ಪರಾರಿಯಾಗಿದ್ದ