ಪುತ್ತೂರು : ತೆಂಕಿಲದಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ – ಹೆದ್ದಾರಿ ಸಂಪೂರ್ಣ ಬಂದ್, ಬದಲಿ ವ್ಯವಸ್ಥೆ

ಕರಾವಳಿ

ನ್ಯೂಸ್ ಆ್ಯರೋ : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತೆಂಕಿಲದಲ್ಲಿ ಇಂದು ನಸುಕಿನ ಜಾವ ಗುಡ್ಡ ಕುಸಿದಿದೆ. ಪರಿಣಾಮ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು ಬದಲಿ ರಸ್ತೆಯಾಗಿ ಪುತ್ತೂರು ಪೇಟೆ ಬಳಸಿ ವಾಹನ ಸಂಚರಿಸಬೇಕಾಗಿದೆ. ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ತೆಂಕಿಲದಲ್ಲಿ ಆಗಾಗ ಗುಡ್ಡಕುಸಿಯುತ್ತಲೇ ಇದ್ದು ಇದೀಗ ಭಾರಿ ಪ್ರಮಾಣದ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಪೊಲೀಸರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ರೆಡ್ ಅಲರ್ಟ್ ಘೋಷಣೆ ಹಿನ್ನೆಲೆ – ನಾಳೆ (ಆಗಸ್ಟ್ 2) ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ಶಾಲೆಗೆ ರಜೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ : 02-08-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು

ತಗ್ಗದ ಮಳೆಯ ಅಬ್ಬರ, ರೆಡ್ ಅಲರ್ಟ್ ಹಿನ್ನೆಲೆ – ನಾಳೆ (ಆಗಸ್ಟ್ 2) ಉಡುಪಿ ಜಿಲ್ಲೆಯ ಪಿಯುಸಿವರೆಗಿನ ಮಕ್ಕಳಿಗೆ ಶಾಲೆಗೆ ರಜೆ

ಕರಾವಳಿ

ನ್ಯೂಸ್ ಆ್ಯರೋ : ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:01-08-2024ರ ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:02.08.2024 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ

ಮುಂದುವರಿದ ಮಳೆಯ ಆರ್ಭಟ, ಮಕ್ಕಳಿಗೆ ಸಾಲು ಸಾಲು ರಜೆ – ನಾಳೆಯೂ ಕೂಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಪಿಯುಸಿವರೆಗಿನ ಮಕ್ಕಳಿಗೆ ಶಾಲೆಗೆ ರಜೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತ, ದಿನಾಂಕ : 01-08-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾ

Mangalore : ಖಾಸಗಿ ಬಸ್ ಗಳನ್ನು ದೂರುವವರು ಇತ್ತ ಗಮನಿಸಿ – ಬಸ್ ಸಿಬ್ಬಂದಿಗಳು ಅಂದ್ರೆ ಸುಮ್ನೆ ಅಲ್ಲ, ಎದೆನೋವಿನಿಂದ ಅಸ್ವಸ್ಥಗೊಂಡ ವಿದ್ಯಾರ್ಥಿನಿಯನ್ನು ಕಾಪಾಡಿದ್ದು ಹೇಗೆ ಗೊತ್ತಾ?

ಕರಾವಳಿ

ನ್ಯೂಸ್ ಆ್ಯರೋ‌ : ಇದು ಮಂಗಳೂರು.. ಇಲ್ಲಿ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಅಬ್ಬರವಿಲ್ಲ, ಏನಿದ್ದರೂ ಖಾಸಗಿ ಬಸ್ ಗಳದ್ದೇ ಪಾರುಪತ್ಯ.‌. ಹಾಗಂತ ಇಲ್ಲಿ ಖಾಸಗಿ ಬಸ್ ಗಳ ಪ್ರಯೋಜನ ಪಡೆದವರೂ ಕೂಡ ಖಾಸಗಿ ಬಸ್ ಗಳನ್ನು ಅವುಗಳ ಹಾವಳಿ, ವೇಗಕ್ಕೆ ದೂರುವುದೂ ಉಂಟು. ಟೈಮಿಂಗ್ ವಿಚಾರಕ್ಕೆ ಇಲ್ಲಿ ರಸ್ತೆಯಲ್ಲೇ ಬಸ್ ಗಳ ನಿರ್ವಾಹಕ, ಚಾಲಕರು ಬಡಿದಾಡುವುದೂ ಉಂಟು. ಆದರೆ ಎಲ್ಲವೂ ಸಹಜವೆಂಬಂತೆ ನಡೆದರೂ ಇಲ್ಲಿ ಚಾಲಕರ, ನಿರ್ವಾಹಕರ ನಡುವಿನ ಪೈ

Page 19 of 32