ನ್ಯೂಸ್ ಆ್ಯರೋ : ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆಗೈದ ಘಟನೆ ಪುತ್ತೂರಿನ ಬನ್ನೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಕಳೆದ ರಾತ್ರಿ ಬನ್ನೂರಿನಲ್ಲಿ ತಾಯಿ ಮಗನಿಗೆ ಗಲಾಟೆ ನಡೆಯುತ್ತಿತ್ತು. ಈ ವಿಚಾರವಾಗಿ ವಿಚಾರಣೆಗೆಂದು ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿಯ ತಾಯಿ ಚಂದ್ರಾವತಿ ಅವರನ್ನ ಮನೆಯಲ್ಲಾದ ಗಲಾಟೆಯ ಬಗ್ಗೆ ಪೊಲೀಸರು ವಿಚಾರಿಸಿದ್ದಾರೆ. ಇದಾದ ಬಳಿಕ ಏಕಾಏಕಿ ಮನೆಯ ಒಳ
Mangalore : ಕಾರಣಿಕ ಶಕ್ತಿ ಕೊರಗಜ್ಜನ ಮೊರೆ ಹೋದ ಶಾಸಕ ವಿನಯ್ ಕುಲಕರ್ಣಿ – ಇಂದು ಸಂಜೆ ಕೊರಗಜ್ಜನ ಮೂಲಕ್ಷೇತ್ರದಲ್ಲಿ ಹರಕೆ ಕೋಲ
ನ್ಯೂಸ್ ಆ್ಯರೋ : ಮಾಜಿ ಸಚಿವ, ಧಾರವಾಡ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಹಾಲಿ ಶಾಸಕ ವಿನಯ್ ಕುಲಕರ್ಣಿ ಅವರು ತಮ್ಮ ಇಷ್ಟಾರ್ಥ ಈಡೇರಿಕೆಗಾಗಿ ತುಳುನಾಡಿನ ಕಾರಣಿಕ ಶಕ್ತಿ ಕೊರಗಜ್ಜನ ಮೊರೆ ಹೋಗಿದ್ದಾರೆ. ಇಂದು ಸಂಜೆ ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಜಂಕ್ಷನ್ ನ ಕೊರಗಜ್ಜನ ಕಟ್ಟೆಯಲ್ಲಿ ಕೋಲ ಸೇವೆ ನಡೆಸಲಿದ್ದಾರೆ. ತೊಕ್ಕೊಟ್ಟು ಹಳೇ ಚೆಕ್ ಪೋಸ್ಟ್ ಬಳಿಯ ಗ್ರ್ಯಾಂಡ್ ಸಿಟಿ ವಾಣಿಜ್ಯ ಸಂಕೀರ್ಣದ ಮುಂಭಾಗದ ಸಾರ್ವಜನಿಕ ಕೊರಗಜ್ಜನ ಕಟ್
ಮಂಗಳೂರು ಜೈಲ್ ಗೆ ನಸುಕಿನ ವೇಳೆ ಪೋಲಿಸರ ದಾಳಿ – ಕಾರ್ಯಾಚರಣೆ ವೇಳೆ ಗಾಂಜಾ, ಮೊಬೈಲ್ ಸೇರಿ ಹಲವು ವಸ್ತುಗಳು ವಶಕ್ಕೆ..!!
ನ್ಯೂಸ್ ಆ್ಯರೋ : ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಕೋಡಿಯಾಲ್ಬೈಲ್ನಲ್ಲಿರುವ ಕಾರಾಗೃಹದ ಮೇಲೆ ನಸುಕಿನ 4 ಗಂಟೆಗೆ ಮಂಗಳೂರಿನ ಕಮೀಷನರ್ ಸೂಚನೆ ಮೇರೆಗೆ ಪೊಲೀಸ್ ಅಧಿಕಾರಿಗಳ ಸಹಿತ 150 ಪೋಲಿಸರು ದಾಳಿ ನಡೆಸಿದ್ದು, ಗಾಂಜಾ, ಮೊಬೈಲ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ 25 ಮೊಬೈಲ್ ಫೋನ್ಗಳು, ಒಂದು ಬ್ಲೂಟೂತ್ ಡಿವೈಸ್, ಐದು ಇಯರ್ ಫೋನ್ಗಳು, ಒಂದು ಪೆನ್ ಡ್ರೈವ್, ಐದು ಚಾರ್ಜರ್ಗಳು, ಒಂ
ಶಿರೂರು ದುರಂತ ಪ್ರಕರಣ: ವೃದ್ಧೆಯ ಶವ ಹೊತ್ತು ಸಾಗಿದ ಪತ್ರಕರ್ತರಿಗೆ ಅಭಿನಂದನೆ ಸಲ್ಲಿಸಿದ ಜಿಲ್ಲಾಧಿಕಾರಿ – “ಪತ್ರಕರ್ತರಿಂದ ದಕ್ಷಿಣ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಹ ಕೆಲಸ” : ಡಿಸಿ ಮುಲ್ಲೈ ಮುಗಿಲನ್
ನ್ಯೂಸ್ ಆ್ಯರೋ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟಿದ್ದ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಾನವೀಯತೆ ನೆಲೆಯಲ್ಲಿ ಶವಕ್ಕೆ ಹೆಗಲು ಕೊಟ್ಟು ನೆರವು ನೀಡಿದ್ದ ಮಂಗಳೂರಿನ ಪತ್ರಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತಮ್ಮ ಕಚೇರಿಗೆ ಆಹ್ವಾನಿಸಿ ಸನ್ಮಾನಿಸಿದರು. ಶಿರೂರು ಗುಡ್ಡ ದುರಂತದಲ್ಲಿ ಉಳುವರೆ ಗ್ರಾಮದ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ 8 ದಿನಗಳ ಬಳಿಕ ಮಂಗಳವಾರ ಸಿಕ್ಕಿದ್ದು ಪೋ
ಉಡುಪಿ : ನೇಣು ಬಿಗಿದು ಸಾವಿಗೆ ಶರಣಾದ ಪಿಯುಸಿ ವಿದ್ಯಾರ್ಥಿನಿ – ಮನೆಯಲ್ಲಿ ಏಕಾಂಗಿಯಾಗಿದ್ದ ವೇಳೆ ಕೃತ್ಯ
ನ್ಯೂಸ್ ಆ್ಯರೋ : ಪಿಯುಸಿ ಕಲಿಯುತ್ತಿರುವ ವಿದ್ಯಾರ್ಥಿನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಿರಿಯಡ್ಕದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪೆರ್ಡೂರು ಪ್ರಥಮ ದರ್ಜೆ ಸರಕಾರಿ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಹಿರಿಯಡ್ಕ ನಿವಾಸಿ ನಯನಾ(17) ಎಂದು ಗುರುತಿಸಲಾಗಿದೆ. ಕಳೆದ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಒಬ್ಬಂಟಿ ಇದ್ದಾಗ ಯುವತಿ ಈ ಕೃತ್ಯ ಎಸಗಿದ್ದಾಳೆ. ಆಕೆಯ ತಾಯಿ ಶೋಭಾ ಈ ಬಗ್ಗೆ