ಶಿರೂರು ಗುಡ್ಡ ಕುಸಿತ ಪ್ರಕರಣ, ಸತ್ತವರ ಶವ ಸಿಕ್ಕರೂ ಹಸ್ತಾಂತರ ವೇಳೆ ಜಿಲ್ಲಾಡಳಿತದ ನಿರ್ಲಕ್ಷ್ಯ – ನೀರುಪಾಲಾಗಿದ್ದ ವೃದ್ಧೆಯ ಶವಕ್ಕೆ ಹೆಗಲು ಕೊಟ್ಟ ಮಂಗಳೂರಿನ ಪತ್ರಕರ್ತರು..!

ಕರಾವಳಿ

ನ್ಯೂಸ್ ಆ್ಯರೋ : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು. ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ. ಬೇಸರದ ಸಂಗತಿ ಎಂದರೆ ಮೃತದೇಹವನ್ನು

ಉಡುಪಿ‌ : ನನ್ನ ವಿರುದ್ಧ ಮಾಡಿರುವ ಆರೋಪ‌ ಹಿಂಪಡೆಯಿರಿ, ಇಲ್ಲದಿದ್ದರೆ ಧರಣಿ ಕುಳಿತುಕೊಳ್ಳುತ್ತೇನೆ -ನಾನು ಒಂದು ರೂಪಾಯಿ ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಸವಾಲು

ಕರಾವಳಿ

ನ್ಯೂಸ್ ಆ್ಯರೋ : ನನ್ನ ಅವಧಿಯಲ್ಲಿ ಬೋವಿ ಅಭಿವೃದ್ಧಿ ನಿಗಮ ಹಾಗೂ ಗಂಗಾ ಕಲ್ಯಾಣ ಯೋಜನೆಯಲ್ಲಿ ಹಗರಣ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪವನ್ನು ಕೂಡಲೇ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಬೆಂಗಳೂರಿನ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಉಡುಪಿ- ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ ನೀಡಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ನಿಮ್ಮ ಕೈಯಲ್ಲಿ

ಮಳೆಯ ಅಬ್ಬರ, ಮಕ್ಕಳಿಗೆ ರಜಾವೋ ರಜಾ – ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲಾ ಶಾಲಾ ಮಕ್ಕಳಿಗೆ ನಾಳೆ (ಜುಲೈ 20) ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ‌ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು ಪುತ್ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ‌ ಮುಲ್ಲೈ ಮುಗಿಲನ್ ಅವರು ನಾಳೆ (ಜು.20) ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಸೂಚನೆಗಳು ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಅವಕಾಶ ಇದ್ದರೆ ಆನ್ಲೈನ್ ತರಗತಿ ನಡೆಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ – ಜಿಲ್ಲೆಯ ಐದು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ

ನ್ಯೂಸ್ ಆ್ಯರೋ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಿನಾಂಕ 19-07-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತ

ಕರ್ತೋಜಿ ಬಳಿ ಗುಡ್ಡ ಕುಸಿಯುವ ಭೀತಿ, ಸಂಪಾಜೆ- ಮಡಿಕೇರಿ ರಸ್ತೆ ನಾಲ್ಕು ದಿನಗಳ ರಾತ್ರಿ ಸಂಚಾರ ನಿರ್ಬಂಧ – ಕೊಡಗು ಜಿಲ್ಲಾಧಿಕಾರಿಯಿಂದ ಅಧಿಕೃತ ಪ್ರಕಟಣೆ

ಕರಾವಳಿ

ನ್ಯೂಸ್ ಆ್ಯರೋ : ರಾಷ್ಟ್ರೀಯ ಹೆದ್ದಾರಿ – 275ರ ಸಂಪಾಜೆಯಿಂದ ಮಡಿಕೇರಿ ನಡುವಿನ ಕಿ.ಮೀ. 90.05 ರಿಂದ 90.10ರ ಕರ್ತೋಜಿ ಬಳಿ ತೀವ್ರ ಮಳೆಯಿಂದಾಗಿ ರಸ್ತೆಯ ಬಲಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತಾಸಕ್ತಿಯಿಂದ ಈ ಭಾಗದಲ್ಲಿ ದಿನಾಂಕ 18.07.2024 ರಿಂದ 22.07.2024ರ ವರೆಗೆ ಪ್ರತಿ ದಿನ ರಾತ್ರಿ 8.00 ಗಂಟೆಯಿಂದ ಮರುದಿನ ಬೆಳಗ್ಗೆ 6.00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಕೊ

Page 22 of 32