ನ್ಯೂಸ್ ಆ್ಯರೋ : ಕರಾವಳಿಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಜುಲೈ 4ರಂದು ರಜೆ ಘೋಷಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಯವರು ಆಯಾ ತಾಲೂಕಿನ ತಹಶೀಲ್ದಾರರ ಇಲ್ಲವೇ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿವೇಚನೆಗೆ ಬಿಟ್ಟಿರುವ ಕಾರಣ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಆದರೆ ಇದುವರೆಗೆ ಮೂಡುಬಿದಿರೆ,
ಉಡುಪಿ : ಹೃದಯಾಘಾತದಿಂದ SSLC ವಿದ್ಯಾರ್ಥಿನಿ ದುರ್ಮರಣ – ಜಸ್ಟ್ ಎದೆನೋವು ಅಂತ ನಿರ್ಲಕ್ಷಿಸುವವರೇ ಎಚ್ಚರ..!!
ನ್ಯೂಸ್ ಆ್ಯರೋ : 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿಯ ಪಳ್ಳಿ ದಾದಬೆಟ್ಟು ಎಂಬಲ್ಲಿ ಬುಧವಾರ ಸಂಭವಿಸಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಮತ್ತು ಚಂದ್ರಿಕಾ ಅವರ ಪುತ್ರಿ ಭಾಗ್ಯಶ್ರೀ (16) ಮೃತ ದುರ್ದೈವಿ. ಈಕೆ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಕೆಯನ್
Mangalore : ಕಟ್ಟಡ ಕಾಮಗಾರಿ ವೇಳೆ ಭೂಕುಸಿತ ಪ್ರಕರಣ – ಒಬ್ಬ ಕಾರ್ಮಿಕ ರಕ್ಷಣೆ, ಮತ್ತೊಬ್ಬ ಸಾವು : ಕಟ್ಟಡ ಕಾಮಗಾರಿಗಳಿಗೆ ತಡೆ ನೀಡಿದ ಮಹಾನಗರಪಾಲಿಕೆ
ನ್ಯೂಸ್ ಆ್ಯರೋ : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಸಂಭವಿಸಿದ ಘಟನೆ ಇಂದು ನಡೆದಿದ್ದು, ಈ ಘಟನೆಯಲ್ಲಿ ಇಬ್ಬರು ಮಣ್ಣಿನಡಿ ಸಿಲುಕಿದ್ದರು. ಆ ಪೈಕಿ ಓರ್ವ ಕಾರ್ಮಿಕನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣ ಕಳೆದುಕೊಂಡಿದ್ದಾನೆ. ಘಟನೆಯ ಬಳಿಕ ಸತತ 7 ಗಂಟೆ ಕಾರ್ಯಾಚರಣೆ ನಡೆಸಲಾಯಿತಾದರೂ ಕಾರ್ಮಿಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಮೃತ
Udupi : ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನೇ ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ – ಸುಳ್ಳು ಕೇಸ್ ದಾಖಲಿಸಿದ್ದೇ ಕಾರಣ ಅಂತೆ..!!
ನ್ಯೂಸ್ ಆ್ಯರೋ : ಪಕ್ಷ ವಿರೋಧಿ ಚಟುವಟಿಕೆಗಾಗಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದಿಂದ ಬಿಜೆಪಿಯು ಉಚ್ಚಾಟಿಸಿದೆ. ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಡಿ.ನಾಯ್ಕ್ ಅವರು ಪಕ್ಷದ ಚೌಕಟ್ಟು ಮೀರಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು ಪಕ್ಷಕ್ಕೆ ತಾವು ಮುಜುಗರ ಮಾಡುವಂತೆ ಸನ್ನಿವೇಶವನ್ನು ನಿರ್ಮಾಣ ಮಾಡಿ
Mangalore : ಸಮವಸ್ತ್ರ ಧರಿಸಿದ್ದರೂ ರಸ್ತೆಯಲ್ಲಿ ಉಂಟಾಗಿದ್ದ ಹೊಂಡ ಮುಚ್ಚಿದ ಪೋಲಿಸ್ ಸಬ್ ಇನ್ಸ್ಪೆಕ್ಟರ್ – ನಿಸ್ವಾರ್ಥ, ಸಾಮಾಜಿಕ ಕಳಕಳಿಯ ಅಧಿಕಾರಿಯ ಕಾರ್ಯಕ್ಕೆ ಶ್ಲಾಘನೆಗಳ ಮಹಾಪೂರ
ನ್ಯೂಸ್ ಆ್ಯರೋ : ಟ್ರಾಫಿಕ್ ಪೋಲಿಸರೆಂದರೆ ನಾವು ರಸ್ತೆಯಲ್ಲಿ ವಾಹನ ಚಲಾಯಿಸುವ ವೇಳೆ ಎಲ್ಲೋ ಮರೆಯಲ್ಲಿ ನಿಂತು ಫೈನ್ ನೆಪದಲ್ಲಿ ವಸೂಲಿ ಮಾಡೋದು, ನೋ ಪಾರ್ಕಿಂಗ್ ಏರಿಯಾದಲ್ಲಿ ಹಾಕಿರೋ ಗಾಡಿಗೆ ಫೈನ್ ಹಾಕೋರು ಅಂತ ಅಷ್ಟೇ ಅಂದುಕೊಂಡಿರ್ತೇವೆ.. ಆದರೆ ಅವರಲ್ಲೂ ಕೆಲವರು ನಿಯತ್ತಲ್ಲಿ ಇರ್ತಾರೆ ಅನ್ನೋದು ನಮಗೂ ಒಮ್ಮೊಮ್ಮೆ ಅನಿಸುತ್ತದೆ. ಯಾಕೆಂದರೆ ಅಲ್ಲೊಬ್ಬ ಇಲ್ಲೊಬ್ಬ ಈಶ್ವರ ಸ್ವಾಮಿ ಅವರಂಥ ಪೋಲಿಸ್ ಅಧಿಕಾರಿಗಳು ಇನ್ನೂ ಪೋಲಿಸ್