ನ್ಯೂಸ್ ಆ್ಯರೋ: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಎನ್ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗು ಪುತ್ತೂರಿನಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಮೃತ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಅಬೂಬಕ್ಕರ್ ಸಿದ್ಧೀಕ್ ಎನ್ನುವಾತನ ಪತ್ನಿಯ ಸಹೋದರ, ಶಿವಮೊಗ್ಗದ ಮಸೀದಿಯೊಂದರ ಧರ್ಮಗುರು ಆಗಿ ಕರ್ತವ್ಯ ನಿರ್ವಹಿಸುತ್ತಿ
ವೀರ ಕೇಸರಿ ಬೆಳ್ತಂಗಡಿ ಸಂಘಟನೆಯ 200ನೇ ಸೇವಾ ಯೋಜನೆ; 8ನೇ ಆಸರೆ ಮನೆ ನಿರ್ಮಾಣದ ಭೂಮಿ ಪೂಜೆ ಹಾಗೂ ಎರಡು ಕುಟುಂಬಗಳಿಗೆ ಮನೆ ಯೋಜನೆ ಹಸ್ತಾಂತರ
ನ್ಯೂಸ್ ಆ್ಯರೋ: ವೀರ ಕೇಸರಿ ಬೆಳ್ತಂಗಡಿ ಸಂಘಟನೆಯ 200ನೇ ಸೇವಾ ಯೋಜನೆಯಾದ 8ನೇ ಆಸರೆ ಮನೆಯ ಭೂಮಿ ಪೂಜಾ ಕಾರ್ಯಕ್ರಮವು ಕಲ್ಮಂಜ ಗ್ರಾಮದ ಅಂತರಬೈಲು ಪಾದೆಮೇಲಿನಲ್ಲಿ ನವೆಂಬರ್ 25 ರಂದು ನಡೆಯಿತು. ಇದರೊಂದಿಗೆ 183 ಮತ್ತು 184 ಆನಾರೋಗ್ಯಗಳಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಮನೆ ಯೋಜನೆಯನ್ನು ಸ್ವಾಮೀಜಿ ಮತ್ತು ಗಣ್ಯ ವ್ಯಕ್ತಿಗಳ ತಂಡದ ಸದಸ್ಯರ ಸಮ್ಮುಖದಲ್ಲಿ ಹಸ್ತಾಂತರ ಕೂಡ ಮಾಡಿದರು. ಮನೆ ಕಟ್ಟುವ ಕಾರ್ಯವು ಈಗಾಗಲೇ ಪ್ರಾರ
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ಯುವಕರು ಜಲಸಮಾಧಿ ; ಚರ್ಚ್ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಗೆಳೆಯನ ಮನೆಗೆ ಬಂದು ನಡೆಯಿತು ದುರಂತ
ಬೆಳ್ತಂಗಡಿ: ಮೂವರು ಯುವಕರು ದಕ್ಷಿಣ ಕನ್ನಡದ ಬೆಳ್ತಂಗಡಿಯ ವೇಣೂರಿನ ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಜೆ ನಡೆದಿದೆ. ಮೂಡುಬಿದಿರೆಯ ಎಡಪದವು ಮೂಲದ ಲಾರೆನ್ಸ್(21), ಬೆಳ್ತಂಗಡಿ ತಾಲೂಕಿನ ಪಾರೆಂಕಿಯ ಸೂರಜ್ (19) ಹಾಗೂ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಜೈಸನ್ (19) ಮೃತ ಯುವಕರಾಗಿದ್ದು ವೇಣೂರು ಚರ್ಚ್ ನ ಕಾರ್ಯಕ್ರಮದ ಹಿನ್ನಲೆಯಲ್ಲಿ ಗೆಳೆಯನ ಮನೆಗೆ ಬಂದಿದ್ದರು ಎನ್ನಲಾಗಿದೆ. ಮೂವರೂ
ವಿಶ್ವಮಾನ್ಯ ಕನ್ನಡಿಗ ಪುರಸ್ಕೃತ ಕೋಟಿಯಪ್ಪ ಪೂಜಾರಿ ಸೇರ ನಿಧನ
ನ್ಯೂಸ್ ಆ್ಯರೋ: ರಾಜ್ಯ ಮಟ್ಟದ ವಿಶ್ವಮಾನ್ಯ ಕನ್ನಡಿಗ ಪುರಸ್ಕೃತರಾದ ಕೋಟಿಯಪ್ಪ ಪೂಜಾರಿ ಸೇರ ವಿಧಿವಶರಾಗಿದ್ದಾರೆ. ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಪುತ್ತೂರಿನಲ್ಲಿ ಶಿಕ್ಷಣ ತಜ್ಞರಾಗಿ ಚಿರಪರಿಚಿತರಾಗಿದ್ದ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೋಳುವಾರಿನ ಬಾಡಿಗೆ ಮನೆಯೊಂದರಲ್ಲಿ ನಿಧನರಾಗಿದ್ದಾರೆ. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ ಕ
ಮಂಗಳೂರಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ; ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿ
ನ್ಯೂಸ್ ಆ್ಯರೋ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪರದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ. ಬೆಳಗಿನ ಜಾವ ಹಿಂದಿನಿಂದ ಬರುತ್ತಿದ್ದ ಕಾರೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ನಂತರ ಖಾಸಗಿ ಟೂರಿಸ್ಟ್ ಬಸ್ ಮಧ್ಯೆ ಸರಣಿ ಅಪಘಾತ