ಉಸಿರು ನಿಲ್ಲಿಸಿದ ಹಾಲಕ್ಕಿ ಹಾಡುಗಳ ಕೋಗಿಲೆ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮು ಗೌಡ ನಿಧನ

ಕರ್ನಾಟಕ

ನ್ಯೂಸ್ ಆ್ಯರೋ: ಪದ್ಮಶ್ರೀ ಪುರಸ್ಕೃತೆ 88 ವರ್ಷದ ಸುಕ್ರಿ ಬೊಮ್ಮು ಗೌಡ ಇಂದು ಬೆಳಗಿನ ಜಾವ ಸುಮಾರು 3.30ಕ್ಕೆ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಸುಕ್ರಜ್ಜಿ ಅಂತಾನೇ ಸುಕ್ರಿ ಬೊಮ್ಮಗೌಡ ಜನಪ್ರಿಯರಾಗಿದ್ದರು. ಸುಕ್ರಜ್ಜಿ ಅವರಿಗೆ ಸುಮಾರು 5000 ಕ್ಕೂ ಹೆಚ್ಚು ಹಾಲಕ್ಕಿ ಹಾಡು ಕಂಠಪಾಠ ಇತ್ತು ಹಾಲಕ್ಕಿ ಹಾಡುಗಳ ಕೋಗಿಲೆ ಎಂದು ಪ್ರಸಿದ್ಧರಾಗಗಿದ್ದರು, 2017ರಲ

“ಇದು ಮಾಜಿ ಪತ್ನಿ ಬಟ್ಟೆ, ಮುಟ್ಟಿದ್ಮೇಲೆ ಪ್ಲೀಸ್ ಕೈ ತೊಳೆಯಿರಿ‌”; ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ವಿಚಿತ್ರ ಬ್ಯಾಗ್

ಕರ್ನಾಟಕ

ನ್ಯೂಸ್ ಆ್ಯರೋ: ಬೆಂಗಳೂರು ನಗರದ ಕಸದ ತೊಟ್ಟಿಯಲ್ಲೊಂದು ವಿಚಿತ್ರ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್‌ ಮೇಲೆ ಮುಟ್ಟಿದ್ಮೇಲೆ ದಯವಿಟ್ಟು ಕೈ ತೊಳೆಯಿರಿ ಎಂದು ಬರೆಯಲಾಗಿದೆ. ಆರಂಭದಲ್ಲಿ ಈ ಬರಹ ಕಂಡು ಜನರು ಶಾಕ್ ಆಗಿದ್ದರು. ಹೌದು. . ಬೆಂಗಳೂರಿನ ಉತ್ತರಹಳ್ಳಿ, ಬನಂಶಂಕರಿಯಲ್ಲಿ ಈ ರೀತಿಯಲ್ಲಿ ಬರಹದ ಪ್ಲಾಸ್ಟಿಕ್ ಕವರ್ ಪತ್ತೆಯಾಗಿದೆ. ಈ ಪ್ಲಾಸ್ಟಿಕ್ ಕವರ್ ಮೇಲಿನ ಬರಹ ಕಂಡು ಸ್ಥಳೀಯ ನಿವಾಸಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಒಟ್ಟ

ನರ್ಸಿಂಗ್ ವಿದ್ಯಾರ್ಥಿಗಳಿಗೂ ಎಂಬಿಬಿಎಸ್ ಮಾದರಿಯಲ್ಲಿ ಇಂಟರ್ನ್ ಶಿಪ್ ಕಡ್ಡಾಯ; ಸಂಸತ್ತಿನಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಆಗ್ರಹ

ಕರ್ನಾಟಕ

ನ್ಯೂಸ್ ಆ್ಯರೋ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನಸೆಳೆದಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಉಲ್ಲೇಖಿಸಿದ ಕ್ಯಾ. ಚೌಟ ಅವರು, 905 ಹಾಸಿಗೆಗಳ ವೆನ್ಲಾಕ್ ಆಸ್ಪತ್ರೆಯಲ್ಲಿ ದಾದಿಯರ ಕೊ

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಹಿನ್ನಡೆ; ಸಹಿ ಹಾಕದೇ ವಾಪಸ್ ಕಳುಹಿಸಿದ ರಾಜ್ಯಪಾಲರು

ಕರ್ನಾಟಕ

ನ್ಯೂಸ್ ಆ್ಯರೋ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿತ್ತು. ಇದೀಗ ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಆಗಿದೆ. ಸರ್ಕಾರ ಕಳುಹಿಸಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಮಾಡದೇ ಸರ್ಕಾರಕ್ಕೆ ವಾಪಸ್ ಕಳುಹಿಸಿದ್ದಾರೆ. ಸುಗ್ರಿವಾಜ್ಞೆಯಲ್ಲಿ ಕೆಲವು ದೋಷಗಳು ರಾಜ್ಯಪಾಲರ ಗಮನಕ್ಕೆ ಬಂದಿರುವ ಹಿನ್ನ

ಮುಡಾ ನಿವೇಶನ ಹಂಚಿಕೆ ಪ್ರಕರಣ;ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್

ಕರ್ನಾಟಕ

ನ್ಯೂಸ್ ಆ್ಯರೋ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿ

Page 1 of 76