ʼಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾʼ: ವಿವಾದ ಸೃಷ್ಟಿಸಿದ ಸಚಿವ ಜಾರ್ಜ್ ಹೇಳಿಕೆ

ಕರ್ನಾಟಕ

ನ್ಯೂಸ್ ಆ್ಯರೋ: ರಾಜ್ಯದಲ್ಲಿ 5 ಗ್ಯಾರಂಟಿ ಯೋಜನೆಗಳ ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಇದೀಗ ಫಲಾನುಭವಿಗಳಿಗೆ ಸರಿಯಾಗಿ ಹಣ ಪಾವತಿ ಮಾಡದೇ ಮೋಸ ಮಾಡುತ್ತಿದೆ ಎಂಬ ಆಕ್ರೋಶ ಕೇಳಿಬರುತ್ತಿದ್ದು, ಈ ನಡುವಲ್ಲೇ ಸಚಿವ ಕೆಜೆ ಜಾರ್ಜ್ ಅವರು ನೀಡಿರುವ ಹೇಳಿಕೆಯೊಂದು ವಿವಾದ ಸೃಷ್ಟಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಿಂಗಳು ತಿಂಗಳು ಹಣ ಹಾಕುವುದಕ್ಕೆ ಅದೇನು ಸಂಬಳನಾ? ಹಾಕುತ್ತಾರೆ ಬಿಡಿ ಎಂದು ಬೇಜವಾಬ್ಧಾರಿಯುತ ಹ

ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ಮತ್ತೊಂದು ಶಾಕ್ : ಹಾಲಿನ ದರ ಹೆಚ್ಚಳಕ್ಕೆ ಸಿದ್ಧತೆ

ಕರ್ನಾಟಕ

ನ್ಯೂಸ್ ಆ್ಯರೋ: ವಿದ್ಯುತ್‌, ಮೆಟ್ರೋ ರೈಲು ಮತ್ತು ಬಸ್‌ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯ ಬಜೆಟ್‌ ನಂತರ ಮತ್ತೆ ಪ್ರತಿ ಲೀಟರ್‌ ಹಾಲಿನ ದರವನ್ನು 5 ರು. ಹೆಚ್ಚಿಸಲು ಕೆಎಂಎಫ್‌ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಹಾಲಿನ ದರವನ್ನು ಆಗಸ್ಟ್ 2023 ರಲ್ಲಿ 3 ರು.ಹೆಚ್ಚಿಸಿ, ಲೀಟರ್‌ಗೆ 39 ರು.ಇದ್ದ ಬೆಲೆಯನ್ನು42 ರು.ಗೆ ಹೆಚ್ಚಿಸಲಾಯಿತು. ಜೂನ್ 2024ರಲ್ಲಿ ಪ್ರತಿ ಪ್ಯಾಕೇಟ್‌ಗೆ 50 ಮಿಲಿ ಲೀ. ಹಾಲು ಹೆಚ್ಚುವರಿಯಾಗಿ ಕೊಟ್ಟು ಮತ್ತೆ

ಇಂದಿನಿಂದ ಬದಲಾಗಲಿದೆ ಫಾಸ್ಟ್​ಟ್ಯಾಗ್​ ನಿಯಮ; ದುಪ್ಪಟ್ಟು ದಂಡ, ಹೊಸ ನಿಯಮಗಳು ಹೀಗಿವೆ

ಕರ್ನಾಟಕ

ನ್ಯೂಸ್ ಆ್ಯರೋ: ಇಂದಿನಿಂದ ನ್ಯಾಷನಲ್ ಪೇಮೆಂಟ್​ ಕಾರ್ಪೋರೇಷನ್ ಆಫ್ ಇಂಡಿಯಾ ಫಾಸ್ಟ್​ಟ್ಯಾಗ್​ ಬ್ಯಾಲೆನ್ಸ್ ವಿಚಾರದಲ್ಲಿ ಹಲವು ನಿಯಮಗಳನ್ನು ಬದಲಾಯಿಸಿದೆ. ಫಾಸ್ಟ್​​ಟ್ಯಾಗ್ ಟ್ರಾಂಜಕ್ಷನ್​​ನಲ್ಲಿ ಯಾವುದೇ ರೀತಿಯ ಮೋಸದ ಚಟುವಟಿಕೆಗಳು ಆಗದಂತೆ ತಡೆಯಲು ಬಲಾವಣೆಗಳನ್ನು ಮಾಡಲಾಗಿದೆ. ಇನ್ಮುಂದೆ ನಿಮ್ಮ ಫಾಸ್ಟ್​ಟ್ಯಾಗ್ ಖಾತೆಯಲ್ಲಿ ಹಣ ಇಲ್ಲದೇ ಹೋದಲ್ಲಿ, ಫಾಸ್ಟ್​ಟ್ಯಾಗ್ ಖಾತೆ ಕಪ್ಪು ಪಟ್ಟಿಗೆ ಸೇರಿದ್ದರೆ, ಕೆವೈಸಿ ನಿಯಮಗಳನ್ನು

ಉಸಿರು ನಿಲ್ಲಿಸಿದ ಹಾಲಕ್ಕಿ ಹಾಡುಗಳ ಕೋಗಿಲೆ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮು ಗೌಡ ನಿಧನ

ಕರ್ನಾಟಕ

ನ್ಯೂಸ್ ಆ್ಯರೋ: ಪದ್ಮಶ್ರೀ ಪುರಸ್ಕೃತೆ 88 ವರ್ಷದ ಸುಕ್ರಿ ಬೊಮ್ಮು ಗೌಡ ಇಂದು ಬೆಳಗಿನ ಜಾವ ಸುಮಾರು 3.30ಕ್ಕೆ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಡಗೇರಿ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಸುಕ್ರಜ್ಜಿ ಅಂತಾನೇ ಸುಕ್ರಿ ಬೊಮ್ಮಗೌಡ ಜನಪ್ರಿಯರಾಗಿದ್ದರು. ಸುಕ್ರಜ್ಜಿ ಅವರಿಗೆ ಸುಮಾರು 5000 ಕ್ಕೂ ಹೆಚ್ಚು ಹಾಲಕ್ಕಿ ಹಾಡು ಕಂಠಪಾಠ ಇತ್ತು ಹಾಲಕ್ಕಿ ಹಾಡುಗಳ ಕೋಗಿಲೆ ಎಂದು ಪ್ರಸಿದ್ಧರಾಗಗಿದ್ದರು, 2017ರಲ

“ಇದು ಮಾಜಿ ಪತ್ನಿ ಬಟ್ಟೆ, ಮುಟ್ಟಿದ್ಮೇಲೆ ಪ್ಲೀಸ್ ಕೈ ತೊಳೆಯಿರಿ‌”; ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ವಿಚಿತ್ರ ಬ್ಯಾಗ್

ಕರ್ನಾಟಕ

ನ್ಯೂಸ್ ಆ್ಯರೋ: ಬೆಂಗಳೂರು ನಗರದ ಕಸದ ತೊಟ್ಟಿಯಲ್ಲೊಂದು ವಿಚಿತ್ರ ಬ್ಯಾಗ್ ಪತ್ತೆಯಾಗಿದೆ. ಬ್ಯಾಗ್‌ ಮೇಲೆ ಮುಟ್ಟಿದ್ಮೇಲೆ ದಯವಿಟ್ಟು ಕೈ ತೊಳೆಯಿರಿ ಎಂದು ಬರೆಯಲಾಗಿದೆ. ಆರಂಭದಲ್ಲಿ ಈ ಬರಹ ಕಂಡು ಜನರು ಶಾಕ್ ಆಗಿದ್ದರು. ಹೌದು. . ಬೆಂಗಳೂರಿನ ಉತ್ತರಹಳ್ಳಿ, ಬನಂಶಂಕರಿಯಲ್ಲಿ ಈ ರೀತಿಯಲ್ಲಿ ಬರಹದ ಪ್ಲಾಸ್ಟಿಕ್ ಕವರ್ ಪತ್ತೆಯಾಗಿದೆ. ಈ ಪ್ಲಾಸ್ಟಿಕ್ ಕವರ್ ಮೇಲಿನ ಬರಹ ಕಂಡು ಸ್ಥಳೀಯ ನಿವಾಸಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಒಟ್ಟ

Page 1 of 77