ನ್ಯೂಸ್ ಆ್ಯರೋ: ‘ವಿಧಾನಸೌಧದಲ್ಲಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ಶೀಘ್ರದಲ್ಲಿ ನಡೆಯಲಿದೆ’ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, “ವಿಧಾನಸೌಧ ಬಳಿ ಹಿಂದಿನಿಂದಲೂ ನಾಯಿಗಳ ಹಾವಳಿ ಇದೆ. ವಿಧಾನಸೌಧ ಬಳಿ ಇರುವ ನಾಯಿಗಳ ಬಗ್ಗೆ ಸಾರ್ವಜನಿಕರದು ಭಿನ್ನ ಅಭಿಪ್ರಾಯಗಳಿವೆ. ಕೆಲವರು ನಾಯಿಯಿಂದ ಯಾವುದೇ ಸಮಸ್ಯೆ ಇ
ಮೈಕ್ರೋ ಫೈನಾನ್ಸ್ ಅಟ್ಟಹಾಸಕ್ಕೆ ಬ್ರೇಕ್; ಸುಗ್ರೀವಾಜ್ಞೆ ತರಲು ಸಂಪುಟ ಅಸ್ತು
ನ್ಯೂಸ್ ಆ್ಯರೋ: ರಾಜ್ಯದಲ್ಲಿ ಮಿತಿ ಮೀರುತ್ತಿರುವ ಮೈಕ್ರೊ ಫೈನಾನ್ಸ್ ಅಟ್ಟಹಾಸಕ್ಕೆ ಕಡಿವಾಣ ಹಾಕಲು ಕೊನೆಗೂ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಸಚಿವ ಸಂಪುಟದಲ್ಲಿ ಮಸೂದೆಗೆ ಅನುಮೋದನೆ ನೀಡಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ತಡೆ ತರುವ ನಿಟ್ಟಿನಲ್ಲಿ ಹೊಸದಾಗಿ ತಂದಿರುವ ಮಸೂದ
ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ
ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರ್ನಾಟಕದಿಂದ ತೆರಳಿದ್ದ ಬೆಳಗಾವಿಯ ನಾಲ್ವರು ಮೌನಿ ಅಮವ್ಯಾಸೆ ದಿನದಂದು ಸಂಭವಿಸಿದ ಕಾಲ್ಕುಳಿತದಲ್ಲಿ ಸಿಲುಕಿ ಸಾವನ್ನಪ್ಪಿದ್ದ ಬೆನ್ನಲ್ಲೇ ರಾಜ್ಯ ಸರ್ಕಾರ ಕನ್ನಡಿಗರ ರಕ್ಷಣೆಗೆ ಧಾವಿಸಿದೆ. ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 2234067
ಕುಂಭ ಮೇಳದಲ್ಲಿ ಮಹಾ ದುರಂತ; ಕರ್ನಾಟಕದ ನಾಲ್ವರು ಭಕ್ತರು ಸಾವು
ನ್ಯೂಸ್ ಆ್ಯರೋ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಕಳೆದು 2 ವಾರಗಳಿಂದ ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾರಂಭ ಮಹಾಕುಂಭಮೇಳ ನಡೆಯುತ್ತಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆ ನಿನ್ನೆಯಿಂದ ಪ್ರಯಾಗ್ರಾಜ್ನಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದೇ ಕಾರಣದಿಂದ ನಿನ್ನೆ ರಾತ್ರಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿದೆ. ಮಹಾಕುಂಭ ಮೇಳ ಹಿನ್ನೆಲೆ ಪವಿತ್ರಾ ಸ್ನಾನಕ್ಕಾಗಿ ನಿನ್ನೆ ತಡರಾತ್ರಿ ಪ್ರಯಾಗ್ರಾಜ್ನಲ್ಲಿ
ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಶಿಕ್ಷಕಿ ಆತ್ಮಹತ್ಯೆ; ತುಂಗಭದ್ರಾ ನದಿಯಲ್ಲಿ ಶವ ಪತ್ತೆ
ನ್ಯೂಸ್ ಆ್ಯರೋ: ಫೈನಾನ್ಸ್ ಸಾಲಗಾರರ ಕಾಟಕ್ಕೆ ಬೇಸತ್ತು ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಪ್ರಕರಣದಲ್ಲಿ ಶಿಕ್ಷಕಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ನಡೆದು ಮೂರನೇ ದಿನಕ್ಕೆ ಸರ್ಕಾರಿ ಶಾಲೆಯ ಶಿಕ್ಷಕಿ ಪುಷ್ಪಲತಾ (46) ಅವರ ಮೃತದೇಹ ತುಂಗಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣ ರಾಘವೇಂದ್ರ ಮಠದ ಬಳಿ ಜನವರಿ 26 ರಂದು ತು