ಬಿಪಿಎಲ್​ ಕಾರ್ಡ್ ಇದ್ದವರಿಗೆ ಜಯದೇವ, ನೆಪ್ರೋಲಾಜಿಯಲ್ಲಿ ಉಚಿತ ಸೇವೆ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

ಕರ್ನಾಟಕ

ನ್ಯೂಸ್ ಆ್ಯರೋ: “ಬಿಪಿಎಲ್​ ಕಾರ್ಡ್ ಇದ್ದವರಿಗೆ ಬೆಂಗಳೂರಿನ ಜಯದೇವ ಮತ್ತು ನೆಪ್ರೊಲಾಜಿಯಲ್ಲಿ ಎಲ್ಲ ರೀತಿಯ ಆರೋಗ್ಯ ಸೇವೆಯನ್ನು ಉಚಿತವಾಗಿ ನೀಡಿ” ಎಂದು ವೈದ್ಯಕೀಯ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಬಡವರಿಗೂ ಕೂಡ ದೊಡ್ಡ ದೊಡ್ಡ ಕಾಯಿಲೆಗಳು ಬರುತ್ತಿ

ಬೀದರ್‌ನಲ್ಲಿ ₹93 ಲಕ್ಷ ದರೋಡೆ ಪ್ರಕರಣ; ಓರ್ವ ಆರೋಪಿ ಬಂಧನ, ಸಿಕ್ಕಿಬಿದ್ದಿದ್ದು ಹೇಗೆ?

ಕರ್ನಾಟಕ

ನ್ಯೂಸ್ ಆ್ಯರೋ: ಬೀದರ್ ಎಟಿಎಂ ಬಳಿ ಶೂಟ್ ಮಾಡಿ 93 ಲಕ್ಷ ರೂಪಾಯಿ ಹಣ ಕದ್ದು ಓಡುತ್ತಿದ್ದ ದುಷ್ಕರ್ಮಿಗಳು ಹೈದರಾಬಾದ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ದರೋಡೆ ಮಾಡಿದ ದುಷ್ಕರ್ಮಿಗಳು ಹೈದ್ರಾಬಾದ್‌ನ ಅಫ್ಝಲ್‌ಗಂಜ್‌ ಬಳಿ ಅಡಗಿರುವ ಶಂಕೆ ವ್ಯಕ್ತವಾಗಿತ್ತು. ಬೀದರ್ ಹಾಗೂ ತೆಲಂಗಾಣ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಶಂಕಿತ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಬೀದರ್‌ನಲ್ಲಿ ಹಣ ದರೋಡೆ ಪ್ರಕರಣದಲ್ಲಿ ಪೊಲೀಸರು ಮಿಂಚಿನ ಕ

ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ; ಬರೋಬ್ಬರಿ 5 ರಿಂದ 6 ಲಕ್ಷ ಭಕ್ತರಿಗೆ ದಾಸೋಹದ ಸಿಹಿ

ಕರ್ನಾಟಕ

ನ್ಯೂಸ್ ಆ್ಯರೋ: ಕೊಪ್ಪಳದ ಆರಾಧ್ಯದೈವ.. ಗವಿಸಿದ್ದೇಶ್ವರ ಮಠದ ಜಾತ್ರೆಯ ಮಹಾರಥೋತ್ಸಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಜಾತಿ-ಭೇದ ಭಾವವಿಲ್ಲದೇ ಲಕ್ಷಾಂತರ ಭಕ್ತರು ಗವಿಸಿದ್ದೇಶ್ವರ ಸ್ವಾಮಿ ಸೇವೆಯಲ್ಲಿ ಜನರು ತಮ್ಮನ್ನು ತಾವು ತೊಡಗಿಸಿಕೊಂಡಿದ್ರು. ಬರೀ ಜಾತ್ರೆಯಲ್ಲ ಜಾಗೃತಿ ಜಾಥಾಗಳ ಮೂಲಕ ಜನರ ಬದುಕಿನಲ್ಲಿ ಪರಿವರ್ತನೆ ತಂದ ಯಾತ್ರೆಯೂ ಇದಾಗಿದೆ. ಗವಿಮಠ ಕಲ್ಯಾಣ ಕರ್ನಾಟಕದ ಬೆಳಕಿನ ಕಿರಣ. ಧರ್ಮರಕ್ಷಣೆ ಜೊತೆ ಶಿಕ್ಷಣ, ಅನ್ನ

ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ, ಸಿಟಿ ರವಿ ಟ್ವೀಟ್; ಸಚಿವೆ ಬಗ್ಗೆ ಬಿಜೆಪಿ ಎಂಎಲ್‌ಸಿ ಹೇಳಿದ್ದೇನು ಗೊತ್ತೇ?

ಕರ್ನಾಟಕ

ನ್ಯೂಸ್ ಆ್ಯರೋ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಪಘಾತಕ್ಕೆ ಒಳಲಾಗಿದ್ದಾರೆ. ಸಚಿವೆ ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೀವ್ರವಾಗಿ ಗಾಯಗೊಂಡಿದ್ದು, ಅವರ ಸಹೋದರ, ಕಾಂಗ್ರೆಸ್ ಎಂಎಲ್‌ಸಿ ಚನ್ನರಾಜ್ ಹಟ್ಟಿಹೊಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆ

ಇತಿಹಾಸದಲ್ಲೇ 3ನೇ ಬಾರಿಗೆ ಗವಿ ಗಂಗಾಧರೇಶ್ವರ ಸ್ಪರ್ಶಿಸಲು ಬಾರದ ಭಾಸ್ಕರ; ದೇವಾಲಯದಲ್ಲಿ ಭಕ್ತರಿಗೆ ನಿರಾಸೆ, ಕಾದಿದ್ಯಾ ಗಂಡಾಂತರ?

ಕರ್ನಾಟಕ

ನ್ಯೂಸ್ ಆ್ಯರೋ: ದೇಶಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಜೋರಾಗಿದೆ. ದೇವಾಲಯ, ಗುಡಿ, ಗೋಪುರದಲ್ಲಿ ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿಯ ಗವಿಪುರದಲ್ಲಿನ ಗವಿಗಂಗಾಧರ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ಇನ್ನೂ, ಗವಿಗಂಗಾಧರ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದು, ಇಂದು ಸಂಜೆ ಗವಿಗಂಗಾಧರೇಶ್ವರನ ಮೇಲೆ ದೇಗುಲ ಬಲಭಾಗದ ಕಮಾನಿನಿಂದ ಕಿಟಕಿ ಮ

Page 5 of 77