ನ್ಯೂಸ್ ಆ್ಯರೋ : ಜುಲೈ 1ರಿಂದ ದೇಶಾದ್ಯಂತ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಈ ಕಾನೂನುಗಳು ಜಾರಿಯಾದ ಮೊದಲ ದಿನವೇ ರಾಜ್ಯದ ಕಾಂಗ್ರೆಸ್ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜುಲೈ 15 ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಕೇಂದ್ರದ ಹೊಸ ಕಾನೂನುಗಳಿಗೆ ತಿದ್ದುಪಡಿ ತರುವುದಾಗಿ ಘೋಷಿಸಲಾಗಿದೆ. ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್
ಇಂದಿನಿಂದ ಗ್ರಾಮ ಪಂಚಾಯತ್ ಗಳಲ್ಲೇ ಜನನ ಮರಣ ನೋಂದಣಿ ಆರಂಭ – ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ಉಪನೋಂದಣಾಧಿಕಾರಿ ಹೊಣೆ
ನ್ಯೂಸ್ ಆ್ಯರೋ : ಇಂದಿನಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೇ ಜನನ ಮತ್ತು ಮರಣ ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿಯಲ್ಲೇ ನೋಂದಣಿ ಮಾಡುವ ಕಾರ್ಯಕ್ಕೆ ಚಾಲನೆ ಸಿಕ್ಕಿದೆ ಗ್ರಾಮ ಪಂಚಾಯತಿ ಕಾರ್ಯದರ್ಶಿ ಅವರು ಜನನ ಮರಣ ನೋಂದಣಿ ಮಾಡಲಿದ್ದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವುದರ ಬದಲಾಗಿ “ಗ್ರಾಮ ಪಂಚಾಯತಿ ಕಾರ್ಯದರ್ಶಿ ಇವರನ್ನು ಉಪನೋಂದಣಾಧಿಕಾರಿಯನ್ನಾಗಿ ನೇಮಿ
ರಾಜ್ಯದಲ್ಲಿ ಕಬಾಬ್, ಗೋಬಿ ಮಂಚೂರಿ ಬಳಿಕ ಶವರ್ಮಾ ಮಾರಾಟಕ್ಕೂ ಕಂಟಕ – ಪಾನಿಪೂರಿ, ಮಸಾಲಪುರಿಗೂ ನಾಳೆಯಿಂದಲೇ ನಿಷೇಧ : ಸಚಿವ ದಿನೇಶ್ ಗುಂಡೂರಾವ್
ನ್ಯೂಸ್ ಆ್ಯರೋ : ಗೋಬಿ ಮಂಚೂರಿ ಹಾಗೂ ಕಬಾಬ್ ಬಳಿಕ ಇದೀಗ ರಾಜ್ಯದಲ್ಲಿ ಶವರ್ಮಾ ಬ್ಯಾನ್ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಚಿಕನ್ ಶವರ್ಮಾಗಳಲ್ಲಿ ಬ್ಯಾಕ್ಟೀರಿಯಾ ಹಾಗೂ ಈಸ್ಟ್ ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಕೇರಳದಲ್ಲಿ ಈಗಾಗಲೇ ಶವರ್ಮಾ ತಿಂದು ಸಾಕಷ್ಟು ಜನ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ರಾಜ್ಯದಲ್ಲಿ ಕಠಿಣ ಕ್ರಮ ಕೈಗೊಳ್ಳಲು
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಗಳು ಒಂದೆರಡಲ್ಲ..!! – ಬ್ಲಾಕ್ ಮಾಡಿದರೂ ಮಹಿಳೆಯರನ್ನು ಕಾಡುತ್ತಿದ್ದ ಕಾಮುಕನ ಬಳಿ ಇದ್ದ ಸಿಮ್ ಗಳು ಎಷ್ಟು ಗೊತ್ತಾ?
ನ್ಯೂಸ್ ಆ್ಯರೋ : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಹಿಳೆಯರಿಗೆ ಕರೆ ಮಾಡಲು ಪ್ರಜ್ವಲ್ ರೇವಣ್ಣ ಬಳಿ ಇದ್ದ ಸಿಮ್ ಕಾರ್ಡ್ ಗಳು ಬರೋಬ್ಬರಿ 15 ಎಂದು ಇದೀಗ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆತನ ಬಳಿ ಒಂದಲ್ಲ, ಎರಡಲ್ಲ 15 ಸಿಮ್ಗಳಿದ್ದವು ಎಂದು ತಿಳಿದುಬಂದಿದ
ಹಾವೇರಿ : ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ – 13 ಮಂದಿ ದುರ್ಮರಣ, ದೇವರ ದರ್ಶನಕ್ಕೆ ಹೋದವರು ಯಮನ ಪಾಲು
ನ್ಯೂಸ್ ಆ್ಯರೋ : ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮನೆಗೆ ವಾಪಾಸ್ಸಾಗುತ್ತಿದ್ದವರು ಮಸಣ ಸೇರಿದ್ದಾರೆ. ಇಂದು (ಜೂನ್ 28) ನಸುಕಿನ ಜಾವ 4 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳ