ನ್ಯೂಸ್ ಆ್ಯರೋ: ಸಂಗೀತ ಸಂಯೋಜಕ, ಗಾಯಕ ಎಆರ್ ರೆಹಮಾನ್ ಅವರು ಪತ್ನಿ ಸೈರಾ ಬಾನು ಅವರಿಗೆ ವಿಚ್ಛೇದನ ನೀಡಿದ್ದಾರೆ. ಇದರಿಂದ ಇವರ 29 ವರ್ಷಗಳ ದಾಂಪತ್ಯ ಕೊನೆ ಆಗಿದೆ. ಇಬ್ಬರೂ ಇನ್ನೇನು ಮೂರು ದಶಕಗಳ ದಾಂಪತ್ಯ ಸಂಭ್ರಮವನ್ನು ಆಚರಿಸಬೇಕಿತ್ತು. ಆದರೆ, ಅದಕ್ಕೂ ಮೊದಲೇ ಇಬ್ಬರೂ ಬೇರೆ ಆಗುವ ನಿರ್ಧಾರ ಮಾಡಿದ್ದಾರೆ. ಈ ವಿಚಾರವನ್ನು ಸೈರಾ ಬಾನು ಅವರು ಖಚಿತಪಡಿಸಿದ್ದರು. ಈಗ ಎಆರ್ ರೆಹಮಾನ್ ಕೂಡ ಈ ಬಗ್ಗೆ ಮೌನ ಮುರಿದಿದ್ದಾರೆ. ಈ ಬಗ್ಗ
ವೈಲ್ಡ್ ಕಾರ್ಡ್ ಎಂಟ್ರಿ ಬೆನ್ನಲ್ಲೇ ಬಿಗ್ಬಾಸ್ ಮನೆ ಧಗಧಗ; ಮನೆಯಿಂದ ಹೊರ ಬರಲು ಡೋರ್ ತಟ್ಟಿದ ಗೋಲ್ಡ್ ಸುರೇಶ್
ನ್ಯೂಸ್ ಆ್ಯರೋ: ಬಿಗ್ಬಾಸ್ ಮನೆಯಲ್ಲಿನ ಸ್ಪರ್ಧಿಗಳ ನಡುವಿನ ಫೈಟ್ ಇನ್ನೊಂದು ಹಂತಕ್ಕೆ ತಲುಪಿದೆ. ವೈಲ್ಡ್ಕಾರ್ಡ್ ಮೂಲಕ ಎಂಟ್ರಿ ನೀಡಿರುವ ರಜತ್ ಕಿಸನ್ ಮೇಲೆ ಬೇಸರಗೊಂಡಿರುವ ಗೋಲ್ಡ್ ಸುರೇಶ್, ತಾವು ಆಟ ಆಡಲ್ಲ. ಬಾಗಿಲು ತೆಗಿಯಿರಿ ಎಂದು ಬಿಗ್ಬಾಸ್ ಬಳಿ ಮನವಿ ಮಾಡಿಕೊಂಡಿದ್ದಾರೆ. ಇಂದು ರಾತ್ರಿ 9.30ಕ್ಕೆ ಪ್ರಸಾರವಾಗುವ ಎಪಿಸೋಡ್ಗೆ ಸಂಬಂಧಿಸಿದ ಪ್ರೊಮೋವನ್ನು ಕಲರ್ಸ್ ಕನ್ನಡ ಶೇರ್ ಮಾಡಿಕೊಂಡಿದೆ. ಅದರಲ್ಲಿ ಬಿಗ್ಬಾಸ್
ಮುರಿದುಬಿದ್ದ ಖ್ಯಾತ ಸಂಗೀತ ಮಾಂತ್ರಿಕನ ದಾಂಪತ್ಯ; ವಿಚ್ಛೇದನ ಘೋಷಿಸಿದ ಪತ್ನಿ
ನ್ಯೂಸ್ ಆ್ಯರೋ: ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಪತ್ನಿ ಸಾಯಿರಾ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಸಾಯಿರಾ ಅವರ ವಕೀಲ ವಂದನಾ ಶಾ ದಂಪತಿಗಳು ಬೇರ್ಪಟ್ಟ ನಿರ್ಧಾರದ ಬಗ್ಗೆ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದರು. “ಮದುವೆಯಾಗಿ ಹಲವು ವರ್ಷಗಳ ನಂತರ, ಸಾಯಿರಾ ಅವರು ತಮ್ಮ ಪತಿ ಎಆರ್ ರೆಹಮಾನ್ನಿಂದ ಬೇರ್ಪಡುವ ಕಠಿಣ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಇವರ ಸಂಬಂಧದಲ್ಲಿ ಆಳವಾದ ಭಾವನಾತ್ಮಕ ಒತ್ತಡದ ಬಳಿಕ ಈ ನಿರ್ಧಾ
ಹಸೆಮಣೆ ಏರಲು ಸಜ್ಜಾದ ಕೀರ್ತಿ ಸುರೇಶ್; ಹುಡುಗ ಯಾರು, ಮದುವೆ ಯಾವಾಗ?
ನ್ಯೂಸ್ ಆ್ಯರೋ: ದಕ್ಷಿಣ ಭಾರತದ ಸ್ಟಾರ್ ಹೀರೋಯಿನ್ ಕೀರ್ತಿ ಸುರೇಶ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ‘ಮಹಾನಟಿ’ ಚಿತ್ರದ ಮೂಲಕ ಭಾರತದಾದ್ಯಂತ ಜನಪ್ರಿಯರಾದ ರಾಷ್ಟ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ಕೀರ್ತಿ ಸುರೇಶ್ ಮದುವೆಯಾಗಲಿದ್ದಾರೆ. ಕೀರ್ತಿ ಸುರೇಶ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕ್ರೇಜಿ ಸುದ್ದಿಯೊಂದು ಹರಿದಾಡುತ್ತಿದೆ. ಆ ಸುದ್ದಿ ಪ್ರಕಾರ ಅವರ ಮದುವೆ ಶೀಘ್ರದಲ್ಲೇ ನಡೆಯಲಿದೆ. ಇನ್ನು ಕೆಲವೇ ದ
ಗನ್ ತೋರಿಸಿ ನಿರ್ದೇಶಕನ ಕೊಲೆಗೆ ಯತ್ನ: ಸ್ಯಾಂಡಲ್ ವುಡ್ ನಟ ಅರೆಸ್ಟ್
ನ್ಯೂಸ್ ಆ್ಯರೋ: ನ್ಯೂಸ್ ಆ್ಯರೋ: ಜೋಡಿಹಕ್ಕಿ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದ ನಟ ತಾಂಡವ್ ರಾಮ್ ನಿರ್ದೇಶಕನಿಗೆ ಗುಂಡು ಹಾರಿಸಿ ಕೊಲೆಗೆ ಯತ್ನ ಮಾಡಿದ್ದಾರೆ. ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಅವರ ಮೇಲೆ ನಟ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಚಂದ್ರಲೇಔಟನ್ ಈ ಘಟನೆ ಸಂಭವಿಸಿದೆ. ಲೈಸೆನ್ಸ್ ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬಳಿಕ ತಾಂಡವ್ ರಾಮ್ ಒಂದು ಸುತ