ಗುರುಪ್ರಸಾದ್ ಸಾವಿನ ಬಗ್ಗೆ ಕಾಮೆಂಟ್; ಟೀಕಿಸುವವರನ್ನು ನಾಯಿಗಳು ಎಂದ ನಟ ಜಗ್ಗೇಶ್

ಮನರಂಜನೆ

ನ್ಯೂಸ್ ಆ್ಯರೋ: ಗುರುಪ್ರಸಾದ್ ಸಾವಿನ ಬಳಿಕ ನವರಸನಾಯಕ ಜಗ್ಗೇಶ್ ಅವರ ಬಗ್ಗೆ ಮಾಡಿರುವ ಕಾಮೆಂಟ್ ಗಳು ಭಾರೀ ವಿವಾದಕ್ಕೆ ಕಾರಣವಾಗಿದ್ದವು. ಬಿಗ್ ಬಾಸ್ ಖ್ಯಾತಿಯ ಜಗದೀಶ್, ಹುಚ್ಚ ವೆಂಕಟ್ ಸೇರಿದಂತೆ ಅನೇಕರು ಜಗ್ಗೇಶ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಿದ್ದರು. ಗುರುಪ್ರಸಾದ್ ಜೊತೆಗೆ ಜಗ್ಗೇಶ್ ಮಠದಂತಹ ಸೂಪರ್ ಹಿಟ್ ಸಿನಿಮಾ ಮಾಡಿದ್ದರು. ಆದರೆ ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯಗಳಿತ್ತು. ಇದೀಗ ಗುರುಪ್ರಸಾದ್ ನೇಣ

ಹೇಮಾ ಸಮಿತಿ ವರದಿ ಕುರಿತು ಮಾತನಾಡಿದ್ದೇ ಮುಳುವಾಯ್ತು; ನಟಿಗೆ ನಿಷೇಧ ಹೇರಿದ ಚಿತ್ರರಂಗ

ಮನರಂಜನೆ

ನ್ಯೂಸ್ ಆ್ಯರೋ: ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಬಿರುಗಾಳಿಯನ್ನೇ ಎಬ್ಬಿಸಿದೆ. ಹೇಮಾ ವರದಿಯ ಬಳಿಕ ಸಾಕಷ್ಟು ಮಂದಿ ತಮ್ಮ ಸ್ಥಾನದಿಂದ ಕೆಳಗಿಳಿಯಬೇಕಾಗಿ ಬಂದಿತ್ತು. ದೊಡ್ಡ ದೊಡ್ಡ ನಟ, ನಿರ್ದೇಶಕ, ನಿರ್ಮಾಪಕರ ತಲೆದಂಡವಾಗಿತ್ತು. ಇದೀಗ ಹೇಮಾ ಕಮಿಟಿ ವರದಿ ಬಳಿಕ ಚಿತ್ರರಂಗದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಗಟ್ಟಿ ದನಿಯಲ್ಲಿ ಮಾತನಾಡಿದ್ದ ನಟಿಯೊಬ್ಬಾಕೆಯ ಮೇಲೆ ಮಲಯಾಳಂ ಚಿತ್ರರಂಗದ ನಿರ್ಮಾಪಕರ ಸಂಘ ನಿಷೇಧ ಹೇರಿದೆ. ಹ

ಕೋರ್ಟ್​ ಕಟಕಟೆಯಲ್ಲಿ ರಾಧಿಕಾ ಪಂಡಿತ್; ಅಷ್ಟಕ್ಕೂ ಯಶ್-‌ರಾಧಿಕ ನಡುವೆ ಏನಾಯ್ತು?

ಮನರಂಜನೆ

ನ್ಯೂಸ್ ಆ್ಯರೋ: ನಟ ಯಶ್ ಅವರು ಸಿನಿಮಾದಲ್ಲಿ ಮಾತ್ರವಲ್ಲದೇ ಜಾಹೀರಾತುಗಳಿಂದಲೂ ಸಾಕಷ್ಟು ಸಂಭಾವನೆ ಪಡೆಯುತ್ತಾರೆ. ಹಲವು ಪ್ರತಿಷ್ಠಿತ ಬ್ರ್ಯಾಂಡ್​ಗಳಿಗೆ ಅವರು ಪ್ರಚಾರ ರಾಯಭಾರಿ ಆಗಿದ್ದಾರೆ. ಅಡುಗೆ ಎಣ್ಣೆಯ ಕಂಪನಿಯೊಂದಕ್ಕೆ ರಾಧಿಕಾ ಪಂಡಿತ್ ಮತ್ತು ಯಶ್ ಅವರು ಜೋಡಿಯಾಗಿ ಬ್ರ್ಯಾಂಡ್ ಅಂಬಾಸಡರ್​ ಆಗಿದ್ದಾರೆ. ಆ ಕಾರಣದಿಂದ ಅವರು ಒಟ್ಟಿಗೆ ಜಾಹೀರಾತಿನಲ್ಲಿ ನಟಿಸಿದ್ದಾರೆ. ಕೋರ್ಟ್ ಥೀಮ್​ನಲ್ಲಿ ಈ ಹೊಸ ಜಾಹೀರಾತು ಮೂಡಿಬಂದಿದೆ.

ಸಲ್ಮಾನ್​ ಖಾನ್​ಗೆ ಜೀವ ಬೆದರಿಕೆ ಹಾಕಿದ್ದವ ಅಂದರ್​; 5 ಕೋಟಿ ಕೇಳಿದ್ದು ಕರ್ನಾಟಕದವನಾ?

ಮನರಂಜನೆ

ನ್ಯೂಸ್ ಆ್ಯರೋ: ಬಾಲಿವುಡ್ ನಟ ಸಲ್ಮಾನ್ ಖಾನ್ ಬೆದರಿಕೆ ಹಾಕಿದ್ದ 35 ವರ್ಷದ ಆರೋಪಿಯನ್ನು ಕರ್ನಾಟಕದ ತುಮಕೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್ ಖಾನ್ ಗೆ ಸೋಮವಾರ ಮೂರನೇ ಬಾರಿ ಬೆದರಿಕೆ ಕರೆ ಬಂದಿದ್ದು, ದೇವಸ್ಥಾನದಲ್ಲಿ ತಪ್ಪು ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ 5 ಕೋಟಿ ರೂ. ಕೊಡಬೇಕು ಎಂದು ಆರೋಪಿ ಬೆದರಿಕೆ ಹಾಕಿದ್ದ. ಹೊಸದಾಗಿ ಬಂದ ಬೆದರಿಕೆಯ ಮೊಬೈಲ್ ನಂಬರ್ ಟ್ರೇಸ್ ಮಾಡಿದ ಮುಂಬೈ ಪೊಲೀಸರು 35 ವರ್ಷದ ವಿಕ್

ಬ್ರೇಕಪ್ ಸ್ಪಷ್ಟನೆ ಕೊಟ್ಟ ಬಿಗ್ ಬಾಸ್ ಜಯಶ್ರೀ ಆರಾಧ್ಯ; ಇನ್‌ಸ್ಟಾಗ್ರಾಂನಲ್ಲಿ ಹಾಕಿರೋ ಪೋಸ್ಟ್‌ನಲ್ಲಿ ಏನಿದೆ ?

ಮನರಂಜನೆ

ನ್ಯೂಸ್ ಆ್ಯರೋ: ಬಿಗ್ ಬಾಸ್ ಓಟಿಟಿ ಸೀಸನ್ 1ರ ಮೂಲಕ ಕನ್ನಡಿಗರ ಮನಸ್ಸಿಗೆ ಹತ್ತಿರವಾದ ಜಯಶ್ರೀ ಆರಾಧ್ಯ ವೈಯಕ್ತಿಕ ವಿಚಾರವೊಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿ ಮಾಡುತ್ತಿದೆ. ಜಯಶ್ರೀ ಆರಾಧ್ಯ ಮತ್ತು ಸ್ಟೀವನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದು, ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ಇದ್ದರು ಎನ್ನಲಾಗಿದೆ. ರಾಜಾ ರಾಣಿ ರೀ-ಲೋಡೆಡ್ ಕಾರ್ಯಕ್ರಮದ ಮೂಲಕ ಜಯಶ್ರೀ ಮತ್ತು ಸ್ಟೀವನ್ ಸಂಬಂಧವನ್ನು ಬಹಿರಂಗ ಪಡಿಸಿದ್ದರು. ಕನ್ನಡ

Page 26 of 50