ಬಿಗ್​ಬಾಸ್​ಗೆ ಸ್ನೇಹಾ ವೈಲ್ಡ್ ​ಕಾರ್ಡ್ ಎಂಟ್ರಿ; ಈ ಬಗ್ಗೆ ಸಂಜನಾ ಹೇಳಿದ್ದೇನು?

ಮನರಂಜನೆ

ನ್ಯೂಸ್ ಆ್ಯರೋ: ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಯಾರೂ ಊಹಿಸದ ಟ್ವಿಸ್ಟ್ ಬಂದುಬಿಟ್ಟಿದೆ. ಪುಟ್ಟಕ್ಕನ ಮಗಳು ಸ್ನೇಹಾ (ಸಂಜನಾ ಬುರ್ಲಿ) ನಿಧನ ಹೊಂದಿದ್ದಾಳೆ. ಈ ಬೆಳವಣಿಗೆಯಿಂದ ಧಾರಾವಾಹಿಯ ನಿರ್ದೇಶಕರ ಮೇಲೆ ವೀಕ್ಷಕರಿಗೆ ಸಿಟ್ಟು ಬರುವಂತೆ ಆಗಿದೆ. ಇದರಲ್ಲಿನ ಕೊನೆಯ ದೃಶ್ಯಗಳು ಕಲ್ಲು ಹೃದಯಬನ್ನೂ ಕರಗಿಸುವಂತಿವೆ. ಪ್ರತಿಯೊಬ್ಬರ ಅಭಿನಯ ಮನ ಮುಟ್ಟುವಂತಿದೆ. ಅಂದ್ಹಾಗೆ, ಸ್ನೇಹಾಳಿಗೆ ಸಕಲ ಸರ್ಕಾರಿ ಗೌರವಗಳನ್ನ ನೀಡಲಾಯ್ತು.

ಆ ಒಂದು ಪ್ರಶ್ನೆಗೆ ಪಿತ್ತ ನೆತ್ತಿಗೇರಿಸಿಕೊಂಡ ಹಾಸ್ಯ ನಟ: ಪತ್ರಕರ್ತನ ಮೊಬೈಲ್ ಕಿತ್ತುಕೊಂಡು ಎಸೆದ ‘ಭೂಲ್ ಭುಲಯ್ಯʼ ನಟ

ಮನರಂಜನೆ

ನ್ಯೂಸ್ ಆ್ಯರೋ: ಹಾಸ್ಯ ನಟ ರಾಜ್​ಪಾಲ್ ಯಾದವ್​ ಅವರಿಗೆ ಸಖತ್ ಬೇಡಿಕೆ ಇದೆ. ಹಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ‘ಭೂಲ್ ಭುಲಯ್ಯ 3’ ಸಿನಿಮಾದಲ್ಲಿ ಅವರಿಗೆ ಒಂದು ಪಾತ್ರವಿದೆ. ಇತ್ತೀಚೆಗೆ ಅವರು ಒಂದು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ತಮ್ಮ ಸಿನಿಮಾ ಜರ್ನಿ ಬಗ್ಗೆ ಹೇಳಿದ್ದಕ್ಕೆ ಬಹಳ ಕೂಲ್ ಆಗಿಯೇ ರಾಜ್​ಪಾಲ್ ಉತ್ತರ ನೀಡಿದರು. ಆದರೆ ದೀಪಾವಳಿ ಹಬ್ಬದ ಕುರಿತು ಅವರು ಈ ಮೊದಲು ನೀಡಿದ್

ಬಿಗ್ ಬಾಸ್​ ವೇದಿಕೆಯಲ್ಲಿ ಸುದೀಪ್ ಕುಡಿಯೋದು ಏನು?; ಫ್ಯಾನ್ಸ್ ಪ್ರಶ್ನೆಗೆ ಉತ್ತರ ಕೊಟ್ಟ ಕಿಚ್ಚ

ಮನರಂಜನೆ

ನ್ಯೂಸ್ ಆ್ಯರೋ: ಕಿಚ್ಚ ಸುದೀಪ್ ಅವರಿಗೆ ಕನ್ನಡ ಮಾತ್ರವಲ್ಲದೇ ಪರಭಾಷೆಯಲ್ಲೂ ಫ್ಯಾನ್ಸ್ ಇದ್ದಾರೆ. ತೆಲುಗಿನ ಸಿನಿಮಾಗಳಲ್ಲೂ ನಟಿಸಿ ಸುದೀಪ್ ಸೈ ಎನಿಸಿಕೊಂಡಿದ್ದಾರೆ. ಅವರು ನಡೆಸಿಕೊಡುವ ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮವನ್ನು ತೆಲುಗು ಪ್ರೇಕ್ಷಕರು ಕೂಡ ನೋಡುತ್ತಾರೆ. ಅಂಥ ಪ್ರೇಕ್ಷಕರಿಗೆ ಒಂದು ಪ್ರಶ್ನೆ ಮೂಡಿದೆ. ಶೋ ನಿರೂಪಣೆ ಮಾಡುವಾಗ ಸುದೀಪ್​ ಅವರು ಏನು ಕುಡಿಯುತ್ತಾರೆ? ಅದಕ್ಕೆ ಈಗ ಸ್ವತಃ ಸುದೀಪ್ ಅವರು ಉತ್ತರ ಕೊಟ್ಟಿದ್

ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಕಾರಣ ತಿಳಿಸಿದ 2ನೇ ಪತ್ನಿ; ಪೊಲೀಸರಿಗೆ ನೀಡಿದ ದೂರಿನಲ್ಲಿ ಏನಿದೆ ?

ಮನರಂಜನೆ

ನ್ಯೂಸ್ ಆ್ಯರೋ: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುಪ್ರಸಾದ್ ನಿಧನ ಕುಟುಂಬದವರಿಗೆ ಹಾಗೂ ಆಪ್ತರಿಗೆ ಆಘಾತ ಉಂಟಾಗಿದೆ. ಗುರುಪ್ರಸಾದ್ ಮೊದಲ ಪತ್ನಿ ಆರತಿಗೆ ವಿಚ್ಛೇದನ ನೀಡಿ, 2ನೇ ಮದುವೆ ಆಗಿದ್ದರು. ಎರಡನೇ ಪತ್ನಿ ಸುಮಿತ್ರಾ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ಒಂದಷ್ಟು ವಿಷಯಗಳನ್ನು ತಿಳಿಸಿದ್ದಾರೆ. ಗಂಡನ ಸಾವಿನಲ್ಲಿ ತಮಗೆ ಯಾವುದೇ ಅನುಮಾನ ಇಲ್ಲ ಎಂದು ಸುಮಿತ್ರಾ ಹೇಳಿದ್ದ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಸಿಂಹ ಪ್ರಿಯಾ ಜೋಡಿ; ರಾಜ್ಯೋತ್ಸವದಂದು ಸಿಹಿ ಸುದ್ದಿ ಹಂಚಿಕೊಂಡ ವಸಿಷ್ಠ-ಹರಿಪ್ರಿಯಾ

ಮನರಂಜನೆ

ನ್ಯೂಸ್ ಆ್ಯರೋ: ಕನ್ನಡದ ಸ್ಟಾರ್ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದೀಪಾವಳಿಯಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ. ಪೋಷಕರಾಗುತ್ತಿರುವ ಸಿಹಿಸುದ್ದಿಯನ್ನು ಈ ಜೋಡಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಈ ಶುಭ ದಿನದಂದು ನಿಮ್ಮೆಲ್ಲರೊಡನೆ ಶುಭ ಸುದ್ದಿಯೊಂದನ್ನು ಹಂಚಿಕೊಳ್ಳುವಾಸೆ ನಮ್ಮದು. ನಿಮ್ಮಲ್ಲಿ ಬಹುತೇಕರು ಊಹಿಸಿದ್ದು ಸರಿಯೇ. ಹೌದು, ನಾವು ನಮ್ಮ ‘ಕುಡಿ’ಗಾಗಿ ಎದುರು ನೋಡುತ್ತಿದ್ದೇವೆ. ನಿಮ್ಮೆಲ್ಲರ ಹಾರೈಕೆ, ಆರ್ಶಿವಾ

Page 27 of 50