ಕಾಂತಾರ 2 ಚಿತ್ರ ತಂಡಕ್ಕೆ ನಿಲ್ಲದ ಸಂಕಷ್ಟ; ರಿಷಬ್‌ ಶೆಟ್ಟಿಗೆ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು

ಮನರಂಜನೆ

ನ್ಯೂಸ್ ಆ್ಯರೋ: ಕಾಂತಾರ-2 ಚಿತ್ರತಂಡದ ಮೇಲೆ ದೊಡ್ಡ ಆರೋಪವೊಂದ ಸದ್ಯ ಕೇಳಿ ಬಂದಿದೆ ಚಿತ್ರೀಕರಣದ ನೆಪದಲ್ಲಿ ಅರಣ್ಯಕ್ಕೆ ಹಾನಿಯುಂಟು ಮಾಡಿದ ಎಂದು ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆರೋಪ ಕೇಳಿ ಬಂದಿದೆ. ಹೆರೂರು ಗ್ರಾಮದ ಬಳಿ ಘಟನೆ ನಡೆದಿದೆ ಎನ್ನಲಾಗಿದೆ. ಕೆಲ ದಿನಗಳಿಂದ ನಡೆಯುತ್ತಿರುವ ಕಾಂತಾರ-2 ಸಿನಿಮಾದ ಚಿತ್ರೀಕರಣಕ್ಕಾಗಿ ಗೋಮಾಳ ಜಾಗಕ್ಕಾಗಿ ಪರವಾನಿಗೆ ಪಡೆದುಕೊಂಡಿರುವ ಅರಣ್

ಅತ್ತ ಫಿನಾಲೆ ವಾರಕ್ಕೆ ತ್ರಿಮೂರ್ತಿಗಳ ಎಂಟ್ರಿ; ಇತ್ತ ಈ ವಾರ ದೊಡ್ಮನೆಯಿಂದ ಇಬ್ಬರಿಗೆ ಗೇಟ್ ಪಾಸ್

ಮನರಂಜನೆ

ನ್ಯೂಸ್ ಆ್ಯರೋ: ಬಿಗ್ ಬಾಸ್ ಸೀಸನ್ 11 ಗ್ರ್ಯಾಂಡ್‌ ಫಿನಾಲೆಗೆ ಇನ್ನು ಒಂದೇ ವಾರ ಬಾಕಿ ಇದೆ. ಹೀಗಿರುವಾಗ ಬಿಗ್ ಬಾಸ್ ಮನೆಯಲ್ಲಿ ಉಳಿಯೋರು ಯಾರು? ಹೊರಗೆ ಬರೋರು ಯಾರು ಅನ್ನೋದು ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಹನುಮಂತ, ಧನರಾಜ್‌, ತ್ರಿವಿಕ್ರಮ್, ಮಂಜು, ರಜತ್, ಮೋಕ್ಷಿತಾ, ಭವ್ಯಾ, ಗೌತಮಿ ಮಧ್ಯೆ ಕಟ್ಟ ಕಡೆಯ ಎಲಿಮಿನೇಷನ್ ಟಾಸ್ಕ್ ನಡೆದಿದೆ. 8 ಸ್ಪರ್ಧಿಗಳಲ್ಲಿ ಈ ವಾರಂತ್ಯಕ್ಕೆ ಇಬ್ಬರು ಔಟ್ ಆಗೋದು ಖಚಿತ ಎನ್ನಲಾಗಿದೆ.

ಸೈಫ್​ ಅಲಿ ಖಾನ್​ಗೆ ಚಾಕುವಿನಿಂದ ಇರಿದ ಕೇಸ್​ಗೆ ಟ್ವಿಸ್ಟ್​​​; ಮತ್ತೊಂದು ಸ್ಫೋಟಕ ಸತ್ಯ ಬಯಲು

ಮನರಂಜನೆ

ನ್ಯೂಸ್ ಆ್ಯರೋ: ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕುವಿನಿಂದ ದಾಳಿ ನಡೆಸಿದ ಪ್ರಕರಣದಲ್ಲಿ ಮುಂಬೈ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸ್ತಿದ್ದಾರೆ. ಆದ್ರೆ ಈ ಆರೋಪಿಗೂ, ಪ್ರಕರಣಕ್ಕೂ ಸಂಬಂಧವಿಲ್ಲ ಅಂತ ಬಾಂದ್ರಾ ಪೊಲೀಸರು ಸ್ಪಷ್ಟನೆ ನೀಡಿದ್ದು ತನಿಖೆ ಮುಂದುವರಿದಿದೆ. ಈ ಮಧ್ಯೆ ನಟ ಸೈಫ್ ಅಲಿ ಖಾನ್ ಸಾವಿನ ದವಡೆಯಿಂದ ಸ್ವಲ್ಪದರಲ್ಲೇ ಪಾರಾಗಿದ್ದು ಚೇತರಿಸಿಕೊಳ್ತಿದ್ದಾರೆ. ವಾಣಿಜ್ಯ ನಗರಿ ಮುಂಬೈ ಅದ್ಯಾಕೋ

ಸೈಫ್ ಅಲಿಖಾನ್​ಗೆ ಚಾಕು ಇರಿದವ ಅರೆಸ್ಟ್; ಘಟನೆಯ ಬೆನ್ನಲ್ಲೇ ಕರೀನಾ ಕಪೂರ್‌ ವಿಶೇಷ ಮನವಿ

ಮನರಂಜನೆ

ನ್ಯೂಸ್ ಆ್ಯರೋ: ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಬಹು ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಲೀಲಾವತಿ ಆಸ್ಪತ್ರೆಗೆ ದಾಖಲಾಗಿರುವ ಸೈಫ್ ಸೇಫ್ ಆಗಿದ್ದು, ICUನಿಂದ ಹೊರ ಬಂದಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಇದೇ ವೇಳೆ ಬಾಂದ್ರಾ ಪೊಲೀಸರು ಸೈಫ್ ಅಲಿಖಾನ್​ಗೆ ಚಾಕು ಇರಿದ ಆರೋಪಿಯನ್ನ ಅರೆಸ್ಟ್​ ಮಾಡಿದ್ದಾರೆ. ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ದಾಳಿಕೋರನನ್ನ 30 ಗಂಟೆಗಳ ಬಳಿಕ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಯನ್ನ ಬಾಂದ

ಬಾಲಿವುಡ್ ನಟ ಸೈಫ್ ಅಲಿಖಾನ್​ಗೆ ಚಾಕು ಇರಿತ; ಆರೋಪಿ ಸುಳಿವು ಪತ್ತೆ,ಕಾರಣ ಬಹಿರಂಗ

ಮನರಂಜನೆ

ನ್ಯೂಸ್ ಆ್ಯರೋ: ಬಾಲಿವುಡ್ ನಟ ಸೈಫ್ ಅಲಿಖಾನ್ ಚಾಕು ಇರಿತ ಪ್ರಕರಣ ಸದ್ಯ ಇಡೀ ಚಿತ್ರರಂಗದಲ್ಲಿ ದೊಡ್ಡ ಆತಂಕವನ್ನು ಸೃಷ್ಟಿ ಮಾಡಿದೆ. ಇಲ್ಲಿಯವರೆಗೆ ಯಾರು ಸೈಫ್ ಮೇಳೆ ಅಟ್ಯಾಕ್ ಮಾಡಿದ್ದು. ಕಾರಣವೇನು ಎಂಬ ಯಕ್ಷ ಪ್ರಶ್ನೆಯೊಂದು ಎಲ್ಲರನ್ನು ಕಾಡುತ್ತಿತ್ತು. ಸದ್ಯ ಈಗ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಸೈಫ್ ಮನೆಕೆಲಸದಾಕೆಯ ಜೊತೆ ವಾಗ್ವಾದ ಮಾಡುತ್ತಿದ್ದ ಖದೀಮನೇ ಸೈಫ್​ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ ಎಂಬ ಸತ್ಯ

Page 3 of 51