ನ್ಯೂಸ್ ಆ್ಯರೋ: ಆಡಿಷನ್ ನೆಪದಲ್ಲಿ ಹೋಟೆಲ್ಗೆ ಕರೆದು ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 31 ವರ್ಷದ ಪುರುಷನ ನಟರೊಬ್ಬರು ಮಲಯಾಳಂನ ಖ್ಯಾತ ನಿರ್ದೇಶಕ ರಂಜಿತ್ ಬಾಲಕೃಷ್ಣನ್ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾ.ಹೇಮಾ ಸಮಿತಿ ವರದಿ ಬಿಡುಗಡೆಯಾದ ನಂತರ ರಂಜಿತ್ ಬಂಗಾಳಿ ನಟಿಯೊಬ್ಬರಿಂದ ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿ
ರಾಜಾರಾಣಿ ಖ್ಯಾತಿಯ ಮತ್ತೊಂದು ಜೋಡಿ ದೂರ. . ದೂರ; ಬಹುಕಾಲದ ಸಂಬಂಧಕ್ಕೆ ಬ್ರೇಕ್ ಹಾಕಿದ ಕಪಲ್ಸ್
ನ್ಯೂಸ್ ಆ್ಯರೋ: ಸೋಷಿಯಲ್ ಮೀಡಿಯಾದಲ್ಲಿ ಆಕ್ವೀವ್ ಆಗಿರೋ ಜೋಡಿಗಳು ಒಂದೊಂದಾಗಿಯೇ ದೂರ ಆಗುತ್ತಿವೆ. ವೈಯಕ್ತಿಕ ಜೀವನ ತುಂಬಾ ಸೋಷಿಯಲ್ ಆಗ್ತಿರೋದಕ್ಕೋ ಅಥವಾ ಅಭದ್ರತೆ ಭಾವನೆ ಇಂದಲೂ ಸಂಬಂಧ , ಬಾಂಧವ್ಯಗಳ ಕೊಂಡಿ ಸಡಿಲವಾಗ್ತಿವೆ. ಚಂದನ್ ನಿವೇದಿತಾ ಡೈವರ್ಸ್ ನಂತರ ರಾಜಾರಾಣಿ ಖ್ಯಾತಿಯ ಮತ್ತೊಂದು ಜೋಡಿ ದೂರ ಆಗಿದೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ರಾಜಾರಾಣಿ ರೀಲೋಡೆಡ್ ಕಂಪ್ಲೀಟ್ ಆಗಿರೋ ಸಂಭ್ರಮ ಇನ್ನು ಹಸಿಯಾಗಿಯೇ ಇರ
ʼಅಪ್ಪುʼ ಹೆಸರಿನ ನಗು ಕಳೆದು ಮೂರು ವರ್ಷ; ʼಬೆಟ್ಟದ ಹೂವುʼ ಮರೆಯಾದ ದಿನ ನಡೆದಿದ್ದೇನು?
ನ್ಯೂಸ್ ಆ್ಯರೋ: ಪುನೀತ್ ರಾಜ್ಕುಮಾರ್ ಅವರು ನಿಧನ ಹೊಂದಿ ಅಕ್ಟೋಬರ್ 29ಕ್ಕೆ ಅಂದರೆ ಇಂದಿಗೆ ಮೂರು ವರ್ಷ ತುಂಬಲಿದೆ. ಪುನೀತ್ ರಾಜ್ಕುಮಾರ್ ಇಷ್ಟು ಸಣ್ಣ ವಯಸ್ಸಲ್ಲಿ (46 ವರ್ಷ) ನಿಧನ ಹೊಂದುತ್ತಾರೆ ಎಂದರೆ ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರ ನಿಧನ ವಾರ್ತೆ ಎಲ್ಲರಿಗೂ ಶಾಕಿಂಗ್ ಎನಿಸಿತ್ತು. ಈಗಲೂ ಜನರ ಬಳಿ ಪುನೀತ್ ನಿಧನ ವಾರ್ತೆಯನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಕ್ಟೋಬರ್ 28ರಂದು ಗುರುಕಿರಣ್ ಜನ್ಮದಿನ. ಈ ಬರ್
“ತಾಯಿಯ ಹೃದಯದ ಮೃದುತ್ವಕ್ಕೆ ಈ ಜಗತ್ತಿನಲ್ಲಿ ಬೇರೆ ಸಾಟಿಯಿಲ್ಲ” ; ಕಿಚ್ಚ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ ಪತ್ರ ಬರೆದ ಪಿಎಂ ಮೋದಿ
ನ್ಯೂಸ್ ಆ್ಯರೋ: ಕೆಲವು ದಿನಗಳ ಹಿಂದೆ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ನಿಧನರಾದರು. ಅವರ ಅಗಲಿಕೆಗೆ ಅನೇಕರು ಸಂತಾಪ ಸೂಚಿಸಿದ್ದಾರೆ. ಅ.20ರಂದು ಮುಂಜಾನೆ ಸರೋಜಾ ಸಂಜೀವ್ ಅವರು ಕೊನೆಯುಸಿರು ಎಳೆದರು. ತಾಯಿಯನ್ನು ಕಳೆದುಕೊಂಡು ನೋವಿನಲ್ಲಿ ಇರುವ ಸುದೀಪ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸಾಂತ್ವನದ ನುಡಿಗಳನ್ನು ತಿಳಿಸಿದ್ದಾರೆ. ಪತ್ರದ ಮೂಲಕ ಮೋದಿ ಧೈರ್ಯ ತುಂಬಿದ್ದಾರೆ. ಆ ಪತ್ರದ ಪ್ರತಿಯನ್ನು ಸುದೀಪ್ ಅವರು ಸೋಶಿಯ
ಕೊನೆಗೂ ಸ್ಯಾಮ್ ಜೊತೆಗಿನ ಆ ಫೋಟೋ ಡಿಲೀಟ್ ಮಾಡಿದ ಚೈ; ಅಸಲಿಗೆ ಈ ನಡೆಗೆ ಕಾರಣವೇನು ಗೊತ್ತಾ?
ನ್ಯೂಸ್ ಆ್ಯರೋ: ಪ್ರೀತಿಸಿ ಮದುವೆ ಆಗಿದ್ದ ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು ವಿಚ್ಛೇದನ ಘೋಷಿಸುತ್ತಾರೆ ಎಂದು ಅವರ ಅಭಿಮಾನಿಗಳು ಊಹಿಸಿರಲಿಲ್ಲ. ಆದರೆ ಅಂಥದ್ದೊಂದು ಶಾಕಿಂಗ್ ಸುದ್ದಿ ಬಂದಾಗ ಬಹುತೇಕರಿಗೆ ನಂಬಲು ಸಾಧ್ಯವಾಗಲೇ ಇಲ್ಲ. ಈಗ ಅದೆಲ್ಲ ಹಳೇ ವಿಷಯ ಆಗಿದೆ. ಹಾಗಿದ್ದರೂ ಕೂಡ ಸಮಂತಾ ಮತ್ತು ನಾಗ ಚೈತನ್ಯ ಅವರ ಬಗೆಗಿನ ಚರ್ಚೆ ನಿಂತಿಲ್ಲ. ಶೀಘ್ರದಲ್ಲೇ ನಾಗ ಚೈತನ್ಯ ಅವರು ಎರಡನೇ ಮದುವೆ ಆಗಲಿದ್ದಾರೆ. ಈ ಹಿನ್ನೆ