ನ್ಯೂಸ್ ಆ್ಯರೋ: ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಡುವೆ ವಿಚ್ಛೇದನದ ಮಾತುಕತೆ ನಡೆಯುತ್ತಿರುವಾಗಲೇ ಮತ್ತೊಂದೆಡೆ ಅಭಿಷೇಕ್ ಹೆಸರು ನಟಿ ನಿಮ್ರತ್ ಕೌರ್ ಜೊತೆ ತಳುಕು ಹಾಕಿಕೊಂಡಿದೆ. ಸುಮಾರು 2 ವರ್ಷಗಳ ನಂತರ ಇಬ್ಬರ ಡೇಟಿಂಗ್ ಚರ್ಚೆ ಶುರುವಾಗಿದೆ. ಅಭಿಷೇಕ್ ಐಶ್ವರ್ಯಾಗೆ ವಿಚ್ಛೇದನ ನೀಡಲು ಹೊರಟಿದ್ದಾರೆ.. ಹೀಗಾಗಿ ಈಗ ನಿಮ್ರತ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿವೆ.. ಇದೇ ವೇಳೆ ಅಭಿಷೇಕ್ ಮೊದಲ ಬಾರಿ
ʼಮನುಷ್ಯತ್ವ ಇಲ್ಲದೆ ವಿಡಿಯೋ ಮಾಡುತ್ತಾ ಇದ್ದರುʼ; ಅಜ್ಜಿ ಅಂತ್ಯಕ್ರಿಯೆ ವೇಳೆ ನಡೆದ ಘಟನೆ ಬಗ್ಗೆ ಸಾನ್ವಿ ಸುದೀಪ್ ಗರಂ
ನ್ಯೂಸ್ ಆ್ಯರೋ: ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅವರು ಅಕ್ಟೋಬರ್ 20ರಂದು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸುದೀಪ್ ಅವರ ಜೆಪಿ ನಗರದ ನಿವಾಸದ ಬಳಿ ಚಿತ್ರರಂಗ, ರಾಜಕೀಯ ಗಣ್ಯರು ಮತ್ತು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಹಾಗೆಯೇ ಈ ಬಗ್ಗೆ ವರದಿ ಮಾಡಲು ಮಾಧ್ಯಮದ ಸಿಬ್ಬಂದಿಯೂ ನೆರೆದಿದ್ದರು. ತಮ್ಮ ನಿವಾಸದ ಬಳಿ ನೆರೆದಿದ್ದ ಜನರು ಜೋರಾಗಿ ಕಿರುಚುತ್ತಾ ಮೊಬೈಲ್ ಹಿಡಿದು ವಿಡಿಯೋ ಮಾಡ
ಖ್ಯಾತ ನಟಿಯ ದಾಂಪತ್ಯದಲ್ಲಿ ಬಿರುಕು!?; ಮನೆಯಲ್ಲಿ ಆಕೆ ಹೀಗೆ ನಡೆದುಕೊಳ್ಳುತ್ತಾರೆ ಎಂದ ಪತಿ
ನ್ಯೂಸ್ ಆ್ಯರೋ: 1983 ರಲ್ಲಿ ತೆರೆಕಂಡ ‘ವೆಲೈ ಮನಸು’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಮ್ಯಾ ಕೃಷ್ಣನ್, ಒಂದು ಕಾಲದಲ್ಲಿ ಐಟಂ ಡ್ಯಾನ್ಸ್ ಸೇರಿದಂತೆ, ನಿರಂತರವಾಗಿ ಹಲವಾರು ಪಾತ್ರಗಳಲ್ಲಿ ಮತ್ತು ಬಹಳ ದಿಟ್ಟ ಪಾತ್ರಗಳನ್ನು ಆಯ್ಕೆ ಮಾಡಿ ನಟಿಸುತ್ತಿದ್ದರು. ತಮಿಳು ಮಾತ್ರವಲ್ಲದೆ ತೆಲುಗು, ಮಲಯಾಳಂ, ಕನ್ನಡ, ಹಿಂದಿ ಮುಂತಾದ ಭಾಷೆಗಳಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿರುವ ರಮ್ಯಾ ಕೃಷ್ಣನ್, ಸ
ದೊಡ್ಮನೆಯಿಂದ ಹೊರ ಬಂದು ಫೋಟೋ ಶೇರ್ ಮಾಡಿದ ಜಗದೀಶ್; ನೋವಿನಲ್ಲಿ ಹೇಳಿದ್ದೇನು?
ನ್ಯೂಸ್ ಆ್ಯರೋ: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರಿಂದ ನಿನ್ನೆಯ ಸಂಚಿಕೆಯಲ್ಲಿ ಲಾಯರ್ ಜಗದೀಶ್ ಔಟ್ ಆಗಿದ್ದಾರೆ. ಬಿಗ್ಬಾಸ್ ಗ್ರ್ಯಾಂಡ್ ಓಪನಿಂಗ್ ದಿನ ರಾಯಲ್ ಆಗಿ ಎಂಟ್ರಿ ಕೊಟ್ಟಿದ್ದ ಜಗದೀಶ್ ಆಚೆ ಬಂದಿದ್ದಾರೆ. ಹೌದು, ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮೊದಲ ದಿನದಿಂದಲೇ ಲಾಯರ್ ಜಗದೀಶ್ ಒಂದು ಹವಾ ಕ್ರಿಯೇಟ್ ಮಾಡಿದ್ದರು. ಇದರಿಂದಲೇ ಕ್ರಶ್ ಆಫ್ ಕರ್ನಾಟಕ ಪಟ್ಟ ಕೂಡ ಗಿಟ್ಟಿಸಿಕೊಂಡಿದ್
ಅರ್ಧಕ್ಕೆ ನಿಲ್ಲುತ್ತಾ ಕನ್ನಡ ಬಿಗ್ಬಾಸ್ ಶೋ; ತುರ್ತು ನೋಟಿಸ್ ಕೊಟ್ಟ ಕೋರ್ಟ್ !
ನ್ಯೂಸ್ ಆ್ಯರೋ: ಕನ್ನಡದ ಬಿಗ್ಬಾಸ್ ಸೀಸನ್ ಆರಂಭವಾಗಿ ಇಂದಿಗೆ 19 ದಿನಗಳು ಆದ ಬೆನ್ನಲ್ಲೇ ದೊಡ್ಡ ಸಂಕಷ್ಟ ಎದುರಾಗಿದೆ. ಕನ್ನಡ ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎನಿಸಿರುವ ಬಿಗ್ಬಾಸ್ ಶೋಗೆ ಸಾಗರ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಿಗ್ ಬಾಸ್- 11ನೇ ಸೀಸನ್ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ವಕೀಲ ಕೆ.ಎ