ನ್ಯೂಸ್ ಆ್ಯರೋ: 1983 ರಲ್ಲಿ ತೆರೆಕಂಡ ‘ವೆಲೈ ಮನಸು’ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಮ್ಯಾ ಕೃಷ್ಣನ್, ಒಂದು ಕಾಲದಲ್ಲಿ ಐಟಂ ಡ್ಯಾನ್ಸ್ ಸೇರಿದಂತೆ, ನಿರಂತರವಾಗಿ ಹಲವಾರು ಪಾತ್ರಗಳಲ್ಲಿ ಮತ್ತು ಬಹಳ ದಿಟ್ಟ ಪಾತ್ರಗಳನ್ನು ಆಯ್ಕೆ ಮಾಡಿ ನಟಿಸುತ್ತಿದ್ದರು. ತಮಿಳು ಮಾತ್ರವಲ್ಲದೆ ತೆಲುಗು, ಮಲಯಾಳಂ, ಕನ್ನಡ, ಹಿಂದಿ ಮುಂತಾದ ಭಾಷೆಗಳಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿರುವ ರಮ್ಯಾ ಕೃಷ್ಣನ್, ಸ
ದೊಡ್ಮನೆಯಿಂದ ಹೊರ ಬಂದು ಫೋಟೋ ಶೇರ್ ಮಾಡಿದ ಜಗದೀಶ್; ನೋವಿನಲ್ಲಿ ಹೇಳಿದ್ದೇನು?
ನ್ಯೂಸ್ ಆ್ಯರೋ: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರಿಂದ ನಿನ್ನೆಯ ಸಂಚಿಕೆಯಲ್ಲಿ ಲಾಯರ್ ಜಗದೀಶ್ ಔಟ್ ಆಗಿದ್ದಾರೆ. ಬಿಗ್ಬಾಸ್ ಗ್ರ್ಯಾಂಡ್ ಓಪನಿಂಗ್ ದಿನ ರಾಯಲ್ ಆಗಿ ಎಂಟ್ರಿ ಕೊಟ್ಟಿದ್ದ ಜಗದೀಶ್ ಆಚೆ ಬಂದಿದ್ದಾರೆ. ಹೌದು, ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮೊದಲ ದಿನದಿಂದಲೇ ಲಾಯರ್ ಜಗದೀಶ್ ಒಂದು ಹವಾ ಕ್ರಿಯೇಟ್ ಮಾಡಿದ್ದರು. ಇದರಿಂದಲೇ ಕ್ರಶ್ ಆಫ್ ಕರ್ನಾಟಕ ಪಟ್ಟ ಕೂಡ ಗಿಟ್ಟಿಸಿಕೊಂಡಿದ್
ಅರ್ಧಕ್ಕೆ ನಿಲ್ಲುತ್ತಾ ಕನ್ನಡ ಬಿಗ್ಬಾಸ್ ಶೋ; ತುರ್ತು ನೋಟಿಸ್ ಕೊಟ್ಟ ಕೋರ್ಟ್ !
ನ್ಯೂಸ್ ಆ್ಯರೋ: ಕನ್ನಡದ ಬಿಗ್ಬಾಸ್ ಸೀಸನ್ ಆರಂಭವಾಗಿ ಇಂದಿಗೆ 19 ದಿನಗಳು ಆದ ಬೆನ್ನಲ್ಲೇ ದೊಡ್ಡ ಸಂಕಷ್ಟ ಎದುರಾಗಿದೆ. ಕನ್ನಡ ಕಿರುತೆರೆಯ ದೊಡ್ಡ ರಿಯಾಲಿಟಿ ಶೋ ಎನಿಸಿರುವ ಬಿಗ್ಬಾಸ್ ಶೋಗೆ ಸಾಗರ ಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಸೀಸನ್- 11ರ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಿಗ್ ಬಾಸ್- 11ನೇ ಸೀಸನ್ ಪ್ರಸಾರವನ್ನು ಕಾಯಂ ರದ್ದುಪಡಿಸುವಂತೆ ಕೋರಿ ವಕೀಲ ಕೆ.ಎ
ಸಂಕಷ್ಟದಲ್ಲಿ ಮಿಲ್ಕ್ ಬ್ಯೂಟಿ ತಮನ್ನಾ; ಇಡಿ ವಿಚಾರಣೆಗೆ ಹಾಜರಾಗುವಂತದ್ದು ಏನಾಯ್ತು ?
ನ್ಯೂಸ್ ಆ್ಯರೋ: ನಟಿ ತಮನ್ನಾ ಭಾಟಿಯಾ ಸಂಕಷ್ಟಗಳು ಹೆಚ್ಚಾಗುತ್ತಿದೆ. ಮಹದೇವ್ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ನಟಿ ಹೆಸರು ಕೇಳಿ ಬಂದಿದೆ. ಚಲನಚಿತ್ರ ನಟಿಯನ್ನು ಜಾರಿ ನಿರ್ದೇಶನಾಲಯ ಗುವಾಹಟಿಯ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿದೆ. ಈ ಪ್ರಕರಣದಲ್ಲಿ, ತಮನ್ನಾ ಭಾಟಿಯಾ ಅವರನ್ನು ಆರೋಪಿಯಾಗಿ ವಿಚಾರಣೆ ಮಾಡಲಾಗುತ್ತಿಲ್ಲ, ಆದರೆ ಈ ಅಪ್ಲಿಕೇಶನ್ ಪ್ರಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಮಾಡಲಾಗಿದೆ ಎನ್ನಲಾಗಿದೆ. HPZ ಆಪ್ ಹಗರಣದಲ್ಲಿ
ʼಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತೆʼ; ಖ್ಯಾತ ಬಾಲಿವುಡ್ ನಟನಿಗೆ ಜೀವ ಬೆದರಿಕೆ
ನ್ಯೂಸ್ ಆ್ಯರೋ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮತ್ತೆ ಜೀವ ಬೆದರಿಕೆ ಬಂದಿದ್ದು, ನಟ ಜೀವಂತವಾಗಿರಬೇಕಾದರೆ 5 ಕೋಟಿ ಹಣ ನೀಡಿ, ಇಲ್ಲವಾದರೆ ಬಾಬಾ ಸಿದ್ದಿಕಿಗಿಂತ ಭಯಾನಕ ಸಾವು ನಿಮ್ಮದಾಗುತ್ತದೆ ಎಂದು ಬೆದರಿಕೆ ಹಾಕಲಾಗಿದೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಆರೋಪಿಯೊಬ್ಬ ಮುಂಬೈ ಟ್ರಾಫಿಕ್ ಪೊಲೀಸರಿಗೆ ಬೆದರಿಕೆ ಸಂದೇಶವನ್ನು ಕಳುಹಿಸಿದ್ದಾನೆಂದು ತಿಳಿದುಬಂದಿದೆ. ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬ