ನ್ಯೂಸ್ ಆ್ಯರೋ: ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪಿಯನ್ನು ನವೀ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸುಖ್ಖಾನನ್ನು ಹರಿಯಾಣದ ಪಾಣಿಪತ್ ನಿಂದ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ನವೀ ಮುಂಬೈಗೆ ಕರೆತಂದ ನಂತರ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಜೂನ್ನಲ್ಲಿ, ನವೀ ಮುಂಬೈನ ಪನ್ವೇಲ್ ಬಳಿಯ ತೋಟದ ಮನೆಗೆ ಹೋಗುವಾಗ
ಬಿಗ್ ಬಾಸ್ ಮನೆಯೊಳಗೆ ರೊಮ್ಯಾನ್ಸ್: ನಟಿಯ ಸೊಂಟಕ್ಕೆ ಮುತ್ತಿಟ್ಟ ಸಹಸ್ಪರ್ಧಿ
ನ್ಯೂಸ್ ಆ್ಯರೋ: ಬಿಗ್ ಬಾಸ್ ಮನೆ ಅಂದ್ರೆ ಶಿಸ್ತು, ನಿಯಮ ಪಾಲಿಸೋದು ಕಡ್ಡಾಯ. ಈ ಶೋ ನೋಡುವವರು ಒಬ್ಬರಲ್ಲ, ಇಬ್ಬರಲ್ಲ… ಲಕ್ಷ ಲಕ್ಷ ಮಂದಿ ವೀಕ್ಷಣೆ ಮಾಡುವ ಕಾರ್ಯಕ್ರಮ ಇದಾಗಿದೆ. ಅಂತಹ ಕಾರ್ಯಕ್ರಮದಲ್ಲಿ ಸ್ಪರ್ಧಿಗಳ ನಡವಳಿಕೆಗಳ ಮೇಲೂ ಬಿಗ್ ಬಾಸ್ ತಂಡ ನಿಗಾ ಇಟ್ಟುಕೊಳ್ಳುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಬಿಗ್ ಬಾಸ್ ಶೋ ನಲ್ಲಿ ಅಸಹ್ಯ ಸಂಗತಿಗಳು ಕಾಣಿಸಿಕೊಳ್ಳುತ್ತಿವೆ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಟ್ರೋಲ್
ಬಿಗ್ ಬಾಸ್ನಲ್ಲಿ ಬಿಗ್ ಫೈಟ್; ರಂಜಿತ್-ಜಗದೀಶ್ ಇಬ್ಬರೂ ಔಟ್
ನ್ಯೂಸ್ ಆ್ಯರೋ: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ದೊಡ್ಡದಾಗಿ ಫೈಟ್ ನಡೆದಿದೆ ಎಂದು ಹೇಳಲಾಗುತ್ತಿದೆ. ಇದು ಕೇವಲ ಮಾತಿನ ಫೈಟ್ ಅಲ್ಲ, ಕೈಕೈ ಮಿಲಾಯಿಸಿ ನಡೆದ ಕುಸ್ತಿ. ಈ ಕಾರಣದಿಂದಲೇ ರಂಜಿತ್ ಹಾಗೂ ಜಗದೀಶ್ ಅವರು ದೊಡ್ಮನೆಯಿಂದ ಔಟ್ ಆಗಿದ್ದಾರೆ ಎಂದು ವರದಿ ಹರಿದಾಡಿದೆ. ಈ ಫೈಟ್ನಿಂದ ದೊಡ್ಮನೆ ಪ್ರಕ್ಷುಬ್ದವಾಗಿದೆ ಎಂದು ಹೇಳಲಾಗಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ಜೋರಾಗಿದೆ. ಕೆಲವು ದಿನಗಳಿಂದ ಮನೆಯಲ್ಲ
ಅಶ್ಲೀಲ ಪದ ಬಳಕೆ, ರಣರಂಗವಾದ ದೊಡ್ಮನೆ ; ಸಿಟ್ಟಲ್ಲಿ ಕೂಗಾಡಿದ ಬಿಗ್ ಬಾಸ್
ನ್ಯೂಸ್ ಆ್ಯರೋ: ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಕಿತ್ತಾಟ ಜೋರಾಗಿದೆ. ಇದರಿಂದ ಇಡೀ ಮನೆಯ ವಾತಾವರಣ ಹದಗೆಡುತ್ತಿದೆ. ಪ್ರತಿ ವಿಚಾರಕ್ಕೆ ಜಗದೀಶ್ ಅವರು ಮೂಗು ತೂರಿಸುತ್ತಿದ್ದಾರೆ. ಇದು ಮನೆಯವರಿಗೆ ಇಷ್ಟ ಆಗುತ್ತಿಲ್ಲ. ಜಗದೀಶ್ ಹಾಗೂ ಮಂಜು ಏಕವಚನದಲ್ಲಿ ಕೂಗಾಡಿಕೊಂಡಿದ್ದಾರೆ. ಬಿಗ್ ಬಾಸ್ನ ಆದೇಶಕ್ಕೂ ಯಾರೂ ಕಿಮ್ಮತ್ತು ಕೊಟ್ಟಿಲ್ಲ. ಆ ಬಳಿಕ ಬಿಗ್ ಬಾಸ್ ‘ಸದ್ದು’ ಎಂದು ಕೂಗಿದ್ದಾರೆ. ಆ ಬಳಿಕ ಎಲ್ಲರೂ ಶಾಂತರಾದರು. ಶಿಶಿ
ʼಮಾರ್ಟಿನ್ʼ ಬಗ್ಗೆ ನೆಗೆಟಿವ್ ರಿವ್ಯೂವ್: ಯೂಟ್ಯೂಬರ್ ನನ್ನು ಬಂಧಿಸಿದ ಪೊಲೀಸರು
ನ್ಯೂಸ್ ಆ್ಯರೋ: ನಟ ಧ್ರುವ ಸರ್ಜಾ ಅವರ ಪ್ಯಾನ್ ಇಂಡಿಯಾ ಸಿನಿಮಾ ಮಾರ್ಟಿನ್ ಸಿನಿಮಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀರಾ ಕೆಟ್ಟದಾಗಿ ಮಾತನಾಡಿ ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದ ಖ್ಯಾತ ಯೂಟೂಬರ್ ಸ್ಟ್ರಾಂಗ್ ಸುಧಾಕರ್ ಅಲಿಯಾಸ್ ಸುಧಾಕರ ಗೌಡನನ್ನು ಪೊಲೀಸರು ಅರೆಸ್ಟ್ ಮಾಡಿ ಮೆತ್ತಗೆ ಮಾಡಿ ಕಳುಹಿಸಿದ್ದಾರೆ. ಮಾರ್ಟಿನ್ ಸಿನಿಮಾ ಬಿಡುಗಡೆಯಾದ ನಂತರ ಈ ಸಿನಿಮಾದ ಬಗ್ಗೆ ಪರ ವಿರೊಧ ಚರ್ಚೆಗಳು ಹರಿದಾಡುತ್ತಿವೆ. ಇದರಲ್ಲಿ ಬಹುತೇಕರು