ನ್ಯೂಸ್ ಆ್ಯರೋ: ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಕಿಚ್ಚ ಸುದೀಪ್ ಅವರ ನಿರೂಪಣೆ ಕೊನೆಯದ್ದಾಗಿರುವುದಕ್ಕೆ ಕಾರಣಗಳನ್ನು ನೀಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯೊಂದಿಗಿನ ಸಂಬಂಧವನ್ನು ಬಿಚ್ಚಿಟ್ಟಿದ್ದಾರೆ. ಹೌದು. . 11 ವರ್ಷಗಳ ಬಿಗ್ಬಾಸ್ನ ನಿರಂತರ ಪ್ರಯಾಣವನ್ನು ಕಿಚ್ಚ ಸುದೀಪ್ ಒಂದು ಟ್ವೀಟ್ ಮೂಲಕ ಕೊನೆಗೊಳಿಸಿದ್ದರು. ಇದೇ ತಮ್ಮ ಕೊನೆಯ ಬಿಗ್ಬಾಸ್ ಎಂದು ಕೂಡ ಸ್ಪಷ್ಟನೆ ನೀಡಿದ್ದರು. ಸುದೀಪ್ ಅವರ ಈ ಒಂದು ನಿರ್ಧಾರಕ್ಕೆ
ಮಿಡಲ್ ವೀಕ್ ಎಲಿಮಿನೇಷನ್; ಬಿಗ್ ಬಾಸ್ ಮನೆಯಿಂದ ಧನರಾಜ್ ಔಟ್ ಆಗಿದ್ದು ನಿಜಾನಾ?
ನ್ಯೂಸ್ ಆ್ಯರೋ: ಬಿಗ್ ಬಾಸ್ ಕನ್ನಡ ಸೀಸನ್ 11’ರ ಎರಡನೇ ವಾರ ಯಾವುದೇ ಎಲಿಮಿನೇಷನ್ ನಡೆದಿರಲಿಲ್ಲ. ಬಿಗ್ ಬಾಸ್ನ ಬಹುತೇಕರು ನಾಮಿನೇಟ್ ಆಗಿದ್ದರು. ಆದರೆ, ಯಾರೊಬ್ಬರೂ ಔಟ್ ಆಗಿರಲಿಲ್ಲ. ಹೀಗಾಗಿ, ಮನೆಯಲ್ಲಿ 16 ಸ್ಪರ್ಧಿಗಳ ಮಧ್ಯೆಯೇ ಕಾಂಪಿಟೇಷನ್ ಮುಂದುವರಿದಿದೆ. ಹಾಗಿದ್ದರೆ ಈ ವಾರ ಮಧ್ಯವಾರದಲ್ಲಿ ಒಬ್ಬರು ಹೋಗ್ತಾರಾ? ಮಾನಸಾ ಮಾತಿನಿಂದ ಎಲ್ಲರಲ್ಲೂ ಹೀಗೊಂದು ಅನುಮಾನ ಮೂಡಿದೆ. ಬಿಗ್ ಬಾಸ್ ಕನ್ನಡ ಸೀಸನ್ 11’ರ ಮೂರನೇ ವಾರದಲ್ಲ
ಕ್ಯಾನ್ಸರ್ ವಿರುದ್ಧ ಹೋರಾಡಿ ಸೋತು ಹೋದ್ರು ನಟ; ಪ್ರೇಕ್ಷಕರನ್ನು ರಂಜಿಸಿದ ಹಾಸ್ಯನಟ ಇನ್ನಿಲ್ಲ
ನ್ಯೂಸ್ ಆ್ಯರೋ: ‘ದಿ ಕಪಿಲ್ ಶರ್ಮಾ ಶೋ’ನಲ್ಲಿ ಬಾಡಿಗಾರ್ಡ್, ಬಿಂದು ಅವರ ತಂದೆ ಮತ್ತು ಇತರ ವಿಭಿನ್ನ ಪಾತ್ರಗಳಿಂದ ಪ್ರೇಕ್ಷಕರನ್ನು ರಂಜಿಸಿದ ಹಾಸ್ಯನಟ ಮತ್ತು ನಟ ಅತುಲ್ ಪರ್ಚುರೆ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು ಮತ್ತು ಕೆಲವು ವರ್ಷಗಳಿಂದ ಕ್ಯಾನ್ಸರ್ನೊಂದಿಗೆ ಹೋರಾಡುತ್ತಿದ್ದರು. ಅಕ್ಟೋಬರ್ 14 ರ ಇಂದು ಮುಂಬೈನಲ್ಲಿ ಅವರು ಕೊನೆಯುಸಿರೆಳೆದರು. ಅತುಲ್ ಪರ್ಚುರೆ ಕೇವಲ ಟಿವಿ ಹಾಸ್ಯನಟ ಮತ್ತು
ಬಿಗ್ ಬಾಸ್ ಗೆ ಕಿಚ್ಚನ ವಿದಾಯ ; ಅಪ್ಪನ ನಿರ್ಧಾರಕ್ಕೆ ಪುತ್ರಿ ಸಾನ್ವಿ ಏನಂದ್ರು?
ನ್ಯೂಸ್ ಆ್ಯರೋ: ಕನ್ನಡ ಕಿರುತೆರೆಯಲ್ಲಿ ಬಿಗ್ ಬಾಸ್ ಅಂದ್ರೆ ಸುದೀಪ್.. ಸುದೀಪ್ ಅಂದ್ರೆ ಬಿಗ್ ಬಾಸ್ ಅಂತ ಅವರ ಅಭಿಮಾನಿಗಳು ಕರೆಯುತ್ತಾರೆ. ಬಿಗ್ ಬಾಸ್ ರಿಯಾಲಿಟಿ ಶೋಗೆ ಒಂದು ಖದರ್ ಬಂದಿದ್ದೇ ಸುದೀಪ್ ಅವರಿಂದ ಅಂತ ಹೇಳಿದ್ರೆ ತಪ್ಪಾಗೋದಿಲ್ಲ. ಬಿಗ್ ಬಾಸ್ ಸೀಸನ್ 11 ಯಶಸ್ವಿಯಾಗಿ ನಡೆಯುತ್ತಿರುವಾಗಲೇ ಕಿಚ್ಚ ಸುದೀಪ್ ಅವರು ಶಾಕಿಂಗ್ ನಿರ್ಧಾರ ಕೈಗೊಂಡಿದ್ದಾರೆ. ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಶೋಗೆ ಗುಡ್ ಬೈ ಹೇಳುವ ಮಾತನಾಡಿ
ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಉಪೇಂದ್ರ; “ಯುಐ” ರಿವೀಲ್ ಕುರಿತು ಬಿಗ್ ಅಪ್ ಡೇಟ್
ನ್ಯೂಸ್ ಆ್ಯರೋ: ರಿಯಲ್ ಸ್ಟಾರ್ ಉಪೇಂದ್ರ ನಟನೆಯ ‘ಯುಐ’ (UI) ಸಿನಿಮಾ ರಿಲೀಸ್ ಯಾವಾಗ ಎಂಬ ಪ್ರಶ್ನೆಗೆ ಇದೀಗ ಉತ್ತರ ಸಿಕ್ಕಿದೆ. ವಿಶ್ವದಾದ್ಯಂತ ಡಿ.20ಕ್ಕೆ ‘ಯುಐ’ ಸಿನಿಮಾ ರಿಲೀಸ್ ಆಗೋದಾಗಿ ಉಪೇಂದ್ರ ಫ್ಯಾನ್ಸ್ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಹಲವು ವರ್ಷಗಳ ನಂತರ ಉಪೇಂದ್ರ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಯುಐ’ ಚಿತ್ರ ನೋಡಲು ಪ್ರೇಕ್ಷಕರು ಎದುರು ನೋಡ್ತಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳ ಮೂಲಕ ಕಮಾಲ್ ‘ಯುಐ’ ಇದೇ ಡಿಸೆಂ