ನ್ಯೂಸ್ ಆ್ಯರೋ: ಕನ್ನಡ ಚಿತ್ರರಂಗದಲ್ಲಿ ಹಲವು ಹಿಟ್ ಚಿತ್ರಗಳನ್ನು ನೀಡಿದ್ದ ಹಿರಿಯ ನಿರ್ದೇಶಕ ಚಿ. ದತ್ತರಾಜ್ ಅವರು ಇಂದು (ಅ.14) ನಿಧನ ಹೊಂದಿದ್ದಾರೆ. ಅವರಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್ ಅವರು ಖ್ಯಾತ ಗೀತ ಸಾಹಿತಿ, ಸಂಭಾಷಾಣಕಾರ ಚಿ. ಉದಯಶಂಕರ್ ಅವರ ಸಹೋದರ ಅನ್ನೋದು ವಿಶೇಷ. ದತ್ತರಾಜ್ ಅವರಿಗೆ ರಾಜ್ಕುಮಾರ್ ಕುಟುಂಬದ ಜೊತೆ ಒಳ್ಳೆಯ ಆಪ್ತತೆ ಇತ್ತು. ಅವರು ರಾಜ್ಕುಮಾರ್ ಅವರ ಜೊತೆ ಸಿನಿಮಾ ಮಾಡಿದ್ದರು. ಅಣ್ಣ
ಅಭಿನಯ ಚಕ್ರವರ್ತಿಗೆ ಬಿಗ್ಬಾಸ್ ನಿಂದ ಆಯ್ತು ಅವಮಾನ; ಈ ಕಾರಣಕ್ಕೆ ಹೊರಬಂದ್ರಾ ಕಿಚ್ಚ!?
ನ್ಯೂಸ್ ಆ್ಯರೋ: “ಕೆಲವರ ಆಟಕ್ಕೆ ಕಿಚ್ಚ ಸುದೀಪ್ ಬಿಗ್ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನವನ್ನು ಸಹಿಸಲ್ಲ” ಎಂದು ಮಾಜಿ ಬಿಗ್ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕಿಡಿಕಾರಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರೂಪೇಶ್ ರಾಜಣ್ಣ.. ಕೆಲವರ ಆಟಕ್ಕೆ ಕಿಚ್ಚ ಸುದೀಪ್ ಬಿಗ್ಬಾಸ್ ನಿರೂಪಕರಾಗಿ ನಿಲ್ಲಿಸಬೇಕಾಗಿದೆ. ಅವರಿಗೆ ಮಾಡಿದ ಅವಮಾನವನ್ನು ಸಹಿಸಲ್ಲ.
ಕಿರಾತಕ ನಟಿಯ ಖಾಸಗಿ ವಿಡಿಯೋ ಲೀಕ್; ʼಎಂಜಾಯ್ʼ ಮಾಡಿ ಎಂದ ಬೆಡಗಿ
ನ್ಯೂಸ್ ಆ್ಯರೋ: ಯಶ್ ಜೊತೆ ಕಿರಾತಕ ಸಿನಿಮಾದಲ್ಲಿ ಅಭಿನಯಿಸಿದ್ದ ಚೆಲುವೆ ಒವಿಯಾ ಸದ್ಯ ಸಖತ್ ಸುದ್ದಿಯಲ್ಲಿದ್ದಾರೆ. ಒವಿಯಾ ಅವರ ಖಾಸಗಿ ವಿಡಿಯೋ ಎನ್ನಲಾದ ವಿಡಿಯೋ ತುಣುಕೊಂದು ಸದ್ಯ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಖಾಸಗಿ ವಿಡಿಯೋ ಲೀಕ್ ಆದ ಬಗ್ಗೆ ನಟಿ ಈವರೆಗೂ ಸ್ಪಷ್ಟನೆ ನೀಡದೇ ಇದ್ದರೂ, ಇನ್ಸ್ಟಾಗ್ರಾಂನಲ್ಲಿ ಕೆಲವು ಕಾಮೆಂಟ್ಗಳಿಗೆ ಅವರು ಕೊಟ್ಟಿರುವ ಪ್ರತಿಕ್ರಿಯೆ ಅಚ್ಚರಿಗೆ ಕಾರಣವಾಗಿದೆ. ಹೌದು. . ಒವ
ಖ್ಯಾತ ನಟನಿಗೆ ಬಿಗ್ ಶಾಕ್; ಬೆಳ್ಳಂಬೆಳಗ್ಗೆ ಅರೆಸ್ಟ್ ಆದ ಆ ಹೀರೋ ಯಾರು ?
ನ್ಯೂಸ್ ಆ್ಯರೋ: ಮಲಯಾಳಂ ನಟ ಬಾಲ ಅವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಮಾಜಿ ಪತ್ನಿ ನೀಡಿದ ದೂರಿನ ಮೇರೆಗೆ ಇಂದು ಬೆಳಗ್ಗೆ ಕಡವಂತರಾ ಪೊಲೀಸರು ಬಂಧಿಸಿದ್ದಾರೆ. ನಟನ ಮ್ಯಾನೇಜರ್ ರಾಜೇಶ್ ಮತ್ತು ಮತ್ತೊಬ್ಬ ಆರೋಪಿ ಅನಂತಕೃಷ್ಣನ್ ಅವರನ್ನೂ ಪೊಲೀಸರು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ನಿಂದನೆ ಮತ್ತು ಕಿರುಕುಳ ನೀಡಿದ ಆರೋಪ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಬಾಲಾ ಅವರನ್ನು ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಬಂಧಿಸಲಾ
ಬಿಗ್ಬಾಸ್ ನಿರೂಪಣೆಗೆ ಗುಡ್ ಬೈ ಹೇಳಿದ ಸುದೀಪ್ ; ಏಕಾ ಏಕಿ ಕಿಚ್ಚನ ಅಧಿಕೃತ ಘೋಷಣೆ!
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನಕ್ಕೆ ಗುಡ್ ಬೈ ಘೋಷಿಸಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11 ನನ್ನ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. 10 ವರ್ಷ ಪೂರೈಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್ಬಾಸ್ ಕಾರ್ಯಕ್ರಮವನ್ನು ಇಷ್ಟು ವರ್ಷ ನಡೆಸಿ ಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. BBK11 ಗೆ